• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಎಲ್ಲಿದ್ದೀರಿ ಪರಿಸರವಾದಿಗಳೇ ಬನ್ನಿ ಕ್ರಿಸ್ ಮಸ್, ಹೊಸ ವರ್ಷದ ಪರಿಸರ ಮಾಲಿನ್ಯ ತಡೆಯ ಬನ್ನಿ

ತೇಜಸ್ವಿ ಪ್ರತಾಪ್, ಮಂಗಳೂರು Posted On December 24, 2017
0


0
Shares
  • Share On Facebook
  • Tweet It

ನಮಗೆಲ್ಲರಿಗೂ ಗೊತ್ತಿರುವಂತೆ ಕೆಲ ದಿನಗಳಲ್ಲಿ ಹೊಸ ವರ್ಷದ ಆಗಮನವಾಗಲಿದೆ, ಅದಕ್ಕಿಂತಲೂ ಮುಂಚೆ ಕ್ರಿಸ್ ಮಸ್ ಆಚರಣೆ ನಡೆಯಲಿದೆ. ಆದರೆ ನಮ್ಮ ನ್ಯಾಯಾಂಗ, ಮಾಧ್ಯಮ, ರಾಜಕಾರಣಿಗಳು, ಸಾಮಾಜಿಕ ಜಾಲತಾಣದ ಸ್ವಘೋಷಿತ ಬುದ್ಧಿಜೀವಿಗಳು ಮತ್ತು ಪರಿಸರವಾದಿಗಳು ಈ ಎರಡು ಹಬ್ಬಗಳು ಮುಗಿಯುವವರೆಗೆ ಬಾಯಿ ಮುಚ್ಚಿಕೊಂಡೆ ಇರುತ್ತಾರೆ. ಇವರೆಲ್ಲರ ಪರಿಸರ ಹಾನಿಯ ಕಲ್ಪನೆ ಈ ಎರಡು ಹಬ್ಬಗಳಿಗೆ ಅನ್ವಯವೇ ಆಗುವುದಿಲ್ಲ.

ಬುದ್ಧಿಜೀವಿಗಳು, ಪರಿಸರವಾದಿಗಳು ಕೇವಲ ಹಿಂದೂ ಹಬ್ಬಗಳಾದ ಹೋಳಿ, ದೀಪಾವಳಿ, ಜಲಿಕಟ್ಟು, ಗಣೇಶ್ ಚತುರ್ಥಿ, ದುರ್ಗಾ ಪೂಜೆ ವೇಳೆಗೆ ಮಾತ್ರ ಇವರ ಪರಿಸರ ಕಾಳಜಿ ಹೊರಹೊಮ್ಮುತ್ತೆ. ಕೇವಲ ಹಿಂದೂ ಧರ್ಮಗಳ ಹಬ್ಬಗಳದ್ದೂ ಮಾತ್ರ ನಕಾರಾತ್ಮಕ ಪರಿಣಾಮ ಬೀರುತ್ತದೆ ಎನ್ನುವ ಇವರ ಎಡಬಿಡಂಗಿತನ ಈ ಹಬ್ಬಗಳಂದೇ ಹೊರಬೀಳುತ್ತದೆ. ಹಿಂದೂಯೇತರ ಧರ್ಮಗಳ ಹಬ್ಬಗಳಲ್ಲಿ ಉಂಟಾಗದ ಪರಿಸರ ಮಾಲಿನ್ಯ, ಮೌಢ್ಯತೆ ಇವರಿಗೆ ಹಿಂದೂಗಳ ಹಬ್ಬದಲ್ಲಿ ಕಾಣಿಸುತ್ತದೆ.

ಹಿಂದೂ ವಿರೋಧಿ, ಎಡಬಿಡಂಗಿ ಪರಿಸರವಾದಿಗಳಿಗೊಂದಿಷ್ಟು ಪ್ರಶ್ನೆಗಳು

  • ದೀಪಾವಳಿಗೆ ಶಬ್ಧಮಾಲಿನ್ಯ, ವಾಯುಮಾಲಿನ್ಯ ಆಗುತ್ತದೆ ಎಂದು ಘೀಳಿಡುವವರು ಕ್ರಿಸ್ ಮಸ್ ನಿಂದಾಗುವ ಮಾಲಿನ್ಯವನ್ನು ಪ್ರಶ್ನಿಸಬೇಕಲ್ಲವೇ?
  • ಬಕ್ರಿದ್ ಮತ್ತು ಕ್ರಿಸ್ ಮಸ್ ವೇಳೆಯೂ ಪ್ರಾಣಿಗಳ ಹಿಂಸೆ ಮಾಡಲಾಗುತ್ತದೆ. ಆದರೆ ಕೇವಲ ಜಲಿಕಟ್ಟು ಕ್ರೀಡೆ ವೇಳೆ ಮಾತ್ರ ಹಿಂಸೆ ನೀಡಲಾಗುತ್ತದೆ ಎಂಬುದಕ್ಕೆ ಅರ್ಥವಿದೆಯೇ?
  • ಬಕ್ರೀದ್ ಮತ್ತು ಕ್ರಿಸ್ ಮಸ್ ಹಬ್ಬದಿಂದಲೂ ವಾಯು, ಪರಿಸರ, ಮಣ್ಣು, ಜಲ ಮಾಲಿನ್ಯವಾಗುತ್ತದೆ. ಅದರಿಂದ ರೋಗಗಳು ಹರಡುತ್ತವೆ. ಸ್ವಚ್ಛತೆ ಸಮಸ್ಯೆ ತೀವ್ರವಾಗುತ್ತದೆ. ಆದರೆ ಕೇವಲ ಹೋಳಿ ಹಬ್ಬಕ್ಕೆ ಮಾತ್ರ ಏಕೆ ವಿರೋಧ ವ್ಯಕ್ತಪಡಿಸಲಾಗುತ್ತೇ? ಹೋಳಿ ಹಬ್ಬದಂದು ಜಲಮಾಲಿನ್ಯ ಆಗುತ್ತದೆ ಎಂದು ಘೀಳಿಡುವುದು ಎಷ್ಟು ಸರಿ
  • ಈದ್ ಮತ್ತು ಕ್ರಿಸ್ ಮಸ್ ಆಚರಣೆ ವೇಳೆ ಬಳಸುವ ಪದಾರ್ಥಗಳಿಂದಲೂ ಅಪಾರ ಪ್ರಮಾಣದ ತ್ಯಾಜ್ಯ ಉತ್ಪಾದನೆಯಾಗುತ್ತದೆ. ಆದರೆ ಕೇವಲ ಗಣೇಶ ಚತುರ್ಥಿ ವೇಳೆ ಮಾತ್ರ ತ್ಯಾಜ್ಯ ಉತ್ಪಾದನೆಯಾಗುತ್ತದೆ ಎಂದು ಬೊಗಳುವುದು ಏಕೆ?
  • ಸಾರ್ವಜನಿಕ ಜಮೀನಿನಲ್ಲಿ ಮಸೀದಿ, ಚರ್ಚ್ ಗಳನ್ನು ಅಕ್ರಮವಾಗಿ ನಿರ್ಮಿಸಲಾಗಿದೆ. ಆದರೆ ಕೇವಲ ಹಿಂದೂ ದೇವಾಲಯಗಳ ಮೇಲೆ ಏಕೆ ಕ್ರಮ ಕೈಗೊಳ್ಳಲಾಗುತ್ತಿದೆ.
  • ಕ್ರಿಸ್ ಮಸ್ ಹಬ್ಬದಲ್ಲಿ ಸಿಕ್ಕಾಪಟ್ಟೆ ಬಳಸುವ ಲೈಟಿಂಗ್ಸ್ ನಿಂದ ಜಾಗತಿಕ ತಾಪಮಾನದ ಮೇಲೆ ಹೊಡೆತ ಬೀಳುವುದಿಲ್ಲವೇ?

ಕೇವಲ ಹಿಂದೂ ಧರ್ಮದ ಆಚರಣೆಗಳನ್ನು ಗುರಿಯಾಗಿಟ್ಟುಕೊಂಡು ಬೇಕಾಬಿಟ್ಟಿಯಾಗಿ ವಿರೋಧಿಸುವ ಬದಲು ಎಲ್ಲ ಧರ್ಮದಲ್ಲಿನ ಕೊಳಕುಗಳನ್ನು ತಡೆಯಲು ಮುಂದಾಗಿ. ಹಿಂದೂಗಳ ಸಹನಾಶೀಲರು ಎಂಬುದನ್ನು ದುರುಯೋಗ ಪಡಿಸಿಕೊಂಡರೆ, ಭಾರಿ ಪರಿಣಾಮ ಎದುರಿಸಬೇಕಾದೀತು. ಹಿಂದೂಗಳಿಗೆ ಶಾಂತಿ ಧೂತ ರಾಮ ಆದರ್ಶವೂ ಇದೆ, ಹಿಂದೂ ರಕ್ಷಕ ಶಿವಾಜಿಯ ಕಾರ್ಯಶೈಲಿಯ ಆದರ್ಶವೂ ಇದೆ. ನೆನಪಿರಲಿ

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
ತೇಜಸ್ವಿ ಪ್ರತಾಪ್, ಮಂಗಳೂರು September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
ತೇಜಸ್ವಿ ಪ್ರತಾಪ್, ಮಂಗಳೂರು September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search