• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಣಿಶಂಕರ ಅಯ್ಯರ್ ಬಿಜೆಪಿ ಏಜೆಂಟ್ ಅಂತೆ: ಅಲ್ಪೇಶ್ ಹತಾಶೆಯ ನುಡಿ

TNN Correspondent Posted On December 24, 2017
0


0
Shares
  • Share On Facebook
  • Tweet It

ಗಾಂಧಿ ನಗರ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿರುವ ಹಿಂದುಳಿದ ವರ್ಗಗಳ ಮುಖಂಡ ಅಲ್ಪೇಶ್ ಠಾಕೂರ್ ‘ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ಕಾರಣ. ಮಣಿಶಂಕರ್ ಅಯ್ಯರ್ ಬಿಜೆಪಿ ಏಜೆಂಟ್ ಆಗಿದ್ದಾರೆ ಎಂದು ಆರೋಪಿಸಿದ್ದಾರೆ.

ಮಣಿಶಂಕರ್ ಅಯ್ಯರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಳಸಿದ್ದ ‘ನೀಚ ವ್ಯಕ್ತಿ’ ಪದವನ್ನೇ ಬಳಸಿಕೊಂಡು ಬಿಜೆಪಿ ಗೆಲುವು ಸಾಧಿಸಿತು. ಕಾಂಗ್ರೆಸ್ ಹೀನಾಯವಾಗಿ ಸೋಲುಂಡಿತು. ಅಲ್ಲದೇ ಮಣಿಶಂಕರ ಅಯ್ಯರ ನಾವು ಗೆಲ್ಲುವ ಎಲ್ಲ ಅವಕಾಶಗಳನ್ನು ಕಸಿದುಕೊಂಡು, ಬಿಜೆಪಿಗೆ ಪ್ರಬಲ ಅಸ್ತ್ರವನ್ನು ನೀಡಿ, ಜಯಭೇರಿ ಭಾರಿಸಲು ಅನುಕೂಲ ಮಾಡಿಕೊಟ್ಟರು ಎಂದು ಖಾಸಗಿ ಚಾನೆಲ್ ಜತೆ ಮಾತನಾಡುವಾಗ ಹೇಳಿದ್ದಾರೆ.

ಹಿಂದುಳಿದ ನಾಯಕ ಅಲ್ಪೇಶ್ ಠಾಕೂರ್, ಪಾಟೀದಾರ್ ಮೀಸಲು ಹೋರಾಟ ಸಮಿತಿಯ ಹಾರ್ದಿಕ್ ಪಟೇಲ್, ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಗೆ ಬೆಂಬಲಿಸಿದರೂ ಕಾಂಗ್ರೆಸ್ 77 ಸ್ಥಾನಗಳಲ್ಲಿ ಗೆಲುವು ಸಾಧಿಸಲು ಹೆಣಗಾಡಬೇಕಾಯಿತು. ಇದೀಗ ಬಿಜೆಪಿ ಗೆಲುವು ಸಾಧಿಸಿ, ಸರ್ಕಾರ ರಚಿಸುತ್ತಿರುವಾಗ ಸೋಲಿನ ಹೊಣೆಯನ್ನು ಹೊರಲಾಗದೇ, ಅತ್ತ ಗೆಲುವನ್ನು ಸಂಭ್ರಮಿಸಲಾಗದೇ ನಾಲ್ಕು ಜನ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದಾರೆ.

0
Shares
  • Share On Facebook
  • Tweet It




Trending Now
ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
Tulunadu News September 19, 2025
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
  • Popular Posts

    • 1
      ನಕಲಿ ಐಡಿ ನೀಡಿದವ ಹಿಂದೂ ಮಹಿಳೆಯ ಜೊತೆ ಲಾಡ್ಜ್ ನಲ್ಲಿ ಸೆರೆ!
    • 2
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 3
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 4
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 5
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!

  • Privacy Policy
  • Contact
© Tulunadu Infomedia.

Press enter/return to begin your search