• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಣಿಶಂಕರ ಅಯ್ಯರ್ ಬಿಜೆಪಿ ಏಜೆಂಟ್ ಅಂತೆ: ಅಲ್ಪೇಶ್ ಹತಾಶೆಯ ನುಡಿ

TNN Correspondent Posted On December 24, 2017
0


0
Shares
  • Share On Facebook
  • Tweet It

ಗಾಂಧಿ ನಗರ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿರುವ ಹಿಂದುಳಿದ ವರ್ಗಗಳ ಮುಖಂಡ ಅಲ್ಪೇಶ್ ಠಾಕೂರ್ ‘ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ಕಾರಣ. ಮಣಿಶಂಕರ್ ಅಯ್ಯರ್ ಬಿಜೆಪಿ ಏಜೆಂಟ್ ಆಗಿದ್ದಾರೆ ಎಂದು ಆರೋಪಿಸಿದ್ದಾರೆ.

ಮಣಿಶಂಕರ್ ಅಯ್ಯರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಳಸಿದ್ದ ‘ನೀಚ ವ್ಯಕ್ತಿ’ ಪದವನ್ನೇ ಬಳಸಿಕೊಂಡು ಬಿಜೆಪಿ ಗೆಲುವು ಸಾಧಿಸಿತು. ಕಾಂಗ್ರೆಸ್ ಹೀನಾಯವಾಗಿ ಸೋಲುಂಡಿತು. ಅಲ್ಲದೇ ಮಣಿಶಂಕರ ಅಯ್ಯರ ನಾವು ಗೆಲ್ಲುವ ಎಲ್ಲ ಅವಕಾಶಗಳನ್ನು ಕಸಿದುಕೊಂಡು, ಬಿಜೆಪಿಗೆ ಪ್ರಬಲ ಅಸ್ತ್ರವನ್ನು ನೀಡಿ, ಜಯಭೇರಿ ಭಾರಿಸಲು ಅನುಕೂಲ ಮಾಡಿಕೊಟ್ಟರು ಎಂದು ಖಾಸಗಿ ಚಾನೆಲ್ ಜತೆ ಮಾತನಾಡುವಾಗ ಹೇಳಿದ್ದಾರೆ.

ಹಿಂದುಳಿದ ನಾಯಕ ಅಲ್ಪೇಶ್ ಠಾಕೂರ್, ಪಾಟೀದಾರ್ ಮೀಸಲು ಹೋರಾಟ ಸಮಿತಿಯ ಹಾರ್ದಿಕ್ ಪಟೇಲ್, ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಗೆ ಬೆಂಬಲಿಸಿದರೂ ಕಾಂಗ್ರೆಸ್ 77 ಸ್ಥಾನಗಳಲ್ಲಿ ಗೆಲುವು ಸಾಧಿಸಲು ಹೆಣಗಾಡಬೇಕಾಯಿತು. ಇದೀಗ ಬಿಜೆಪಿ ಗೆಲುವು ಸಾಧಿಸಿ, ಸರ್ಕಾರ ರಚಿಸುತ್ತಿರುವಾಗ ಸೋಲಿನ ಹೊಣೆಯನ್ನು ಹೊರಲಾಗದೇ, ಅತ್ತ ಗೆಲುವನ್ನು ಸಂಭ್ರಮಿಸಲಾಗದೇ ನಾಲ್ಕು ಜನ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದಾರೆ.

0
Shares
  • Share On Facebook
  • Tweet It




Trending Now
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
  • Popular Posts

    • 1
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 2
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search