• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರದ ದಿಟ್ಟ ನಿರ್ಧಾರ, ದೇಶದಲ್ಲಿ ರೋಹಿಂಗ್ಯಾಗಳಿಗಿಲ್ಲ ಆಧಾರ

TNN Correspondent Posted On December 24, 2017
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೋಹಿಂಗ್ಯಾ ಮುಸ್ಲಿಂ ಅಕ್ರಮ ವಾಸಿಗಳು ದೇಶದ ಭದ್ರತೆಗೆ ಕಂಟಕ ಎಂಬ ದಿಟ್ಟ ನಿರ್ಧಾರ ರೋಹಿಂಗ್ಯಾಗಳಿಗೆ ಉದ್ಯೋಗವಿಲ್ಲದಂತೆ ಮಾಡಿದ್ದು, ರೋಹಿಂಗ್ಯಾ ಮುಸ್ಲಿಮರು ಮರಳಿ ತಮ್ಮ ಮೂಲ ದೇಶಕ್ಕೆ ಹೋಗಲು ಚಿಂತಿಸುತ್ತಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿವೆ.

ಕೇಂದ್ರ ಸರ್ಕಾರ ರೋಹಿಂಗ್ಯಾಗಳು ದೇಶದ ಭದ್ರತೆಗೆ ಕಂಟಕ ಎಂದು ಘೋಷಣೆ ಮಾಡಿರುವುದರಿಂದ ದೇಶದ ನಾನಾ ಕಡೆ ರೋಹಿಂಗ್ಯಾಗಳಿಗೆ ಜನರು ಉದ್ಯೋಗ ನೀಡುತ್ತಿಲ್ಲ. ಇದು ದೇಶದ ರಕ್ಷಣೆಗೆ ಅನುಕೂಲಕರವಾಗಿದ್ದು, ರೋಹಿಂಗ್ಯಾಗಳ ಗಡಿಪಾರಿಗೆ ಸದಾವಕಾಶವನ್ನು ಒದಗಿಸಿದೆ.

ಪಂಜಾಬ್, ದೆಹಲಿ, ಜಮ್ಮು ಕಾಶ್ಮೀರದಲ್ಲಿ ರೋಹಿಂಗ್ಯಾಗಳೆಂದು ಅನುಕಂಪದ ಉದ್ಯೋಗ ಪಡೆದು ದೇಶದ ವಿರುದ್ಧದ ಅಕ್ರಮ ಕಾರ್ಯಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದರು. ಇದೀಗ ಕೇಂದ್ರ ಸರ್ಕಾರ ರೋಹಿಂಗ್ಯಾಗಳು ದೇಶದ ರಕ್ಷಣೆಗೆ ಅಪಾಯ ಎಂಬ ಘೋಷಣೆಯಿಂದ ಯಾವುದೇ ಪ್ರದೇಶದಲ್ಲಿ ಅವರಿಗೆ ಉದ್ಯೋಗ ನೀಡಲು ಜನ ಹಿಂಜರಿಯುತ್ತಿದ್ದಾರೆ ಎನ್ನುತ್ತವೇ ವರದಿಗಳು.

ಕೇಂದ್ರ ಸರ್ಕಾರ ದೇಶದ ಎಲ್ಲ ರಾಜ್ಯಗಳಲ್ಲಿ ಇರುವ ರೋಹಿಂಗ್ಯಾಗಳ ಪಟ್ಟಿಯನ್ನು ನೀಡಿ ಎಂದು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದು, ರೋಹಿಂಗ್ಯಾಗಳನ್ನು ಗುರುತಿಸಲು ಅನುಕೂಲವಾಗಿದೆ. ಇದರಿಂದ ರೋಹಿಂಗ್ಯಾಗಳಿಗೆ ಭಾರತದಲ್ಲಿ ಸೂಕ್ತ ನೆಲೆ ಇಲ್ಲ, ತಾವು ತಮ್ಮ ದೇಶಕ್ಕೆ ಹೋಗಬೇಕು ಎಂಬ ಸಂದೇಶವನ್ನು ಕೇಂದ್ರ ಸರ್ಕಾರ ಪರೋಕ್ಷವಾಗಿ ನೀಡಿದೆ.

ಊಟ, ವಸತಿ, ಕೆಲಸ ಸಿಗದೇ ಸಂಕಷ್ಟಕ್ಕಿಡಾಗಿರುವ ರೋಹಿಂಗ್ಯಾಗಳು ದೇಶ ಬಿಡಲು ಚಿಂತಿಸುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೇ ಭಾಗಶಃ ಎಲ್ಲ ಉದ್ಯೋಗಳಲ್ಲಿ ಆಧಾರ ಕಾರ್ಡ್ ಕಡ್ಡಾಯ ಮಾಡಿದ್ದು, ರೋಹಿಂಗ್ಯಾಗಳನ್ನು ಪತ್ತೆ ಹಚ್ಚಲು ಅನುಕೂಲವಾಗಿದೆ. ಆಧಾರ ಇಲ್ಲದವರಿಗೆ ಉದ್ಯೋಗ ನೀಡಲು ಉದ್ಯಮಿಗಳು, ಸಾರ್ವಜನಿಕರು ಯೋಚಿಸುತ್ತಿರುವುದು ರೋಹಿಂಗ್ಯಾಗಳಿಗೆ ಮತ್ತೊಂದು ಹೊಡೆತ ನೀಡಿದೆ. ಒಂದು ವೇಳೆ ಅದು ಯಶಸ್ವಿಯಾದರೇ ಕೇಂದ್ರ ಸರ್ಕಾರದ ಈ ನಿರ್ಧಾರ ಯಶಸ್ವಿಯಾಗಲಿದ್ದು, ದೇಶದ ರಕ್ಷಣೆಗೆ ಕಂಟಕವಾಗಿರುವ ರೋಹಿಂಗ್ಯಾಗಳನ್ನು ದೇಶದಿಂದ ದೂರವಿಡಬಹುದು.

0
Shares
  • Share On Facebook
  • Tweet It




Trending Now
ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
Tulunadu News July 19, 2025
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
  • Popular Posts

    • 1
      ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • 2
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 3
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 4
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 5
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ

  • Privacy Policy
  • Contact
© Tulunadu Infomedia.

Press enter/return to begin your search