• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರದ ದಿಟ್ಟ ನಿರ್ಧಾರ, ದೇಶದಲ್ಲಿ ರೋಹಿಂಗ್ಯಾಗಳಿಗಿಲ್ಲ ಆಧಾರ

TNN Correspondent Posted On December 24, 2017
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೋಹಿಂಗ್ಯಾ ಮುಸ್ಲಿಂ ಅಕ್ರಮ ವಾಸಿಗಳು ದೇಶದ ಭದ್ರತೆಗೆ ಕಂಟಕ ಎಂಬ ದಿಟ್ಟ ನಿರ್ಧಾರ ರೋಹಿಂಗ್ಯಾಗಳಿಗೆ ಉದ್ಯೋಗವಿಲ್ಲದಂತೆ ಮಾಡಿದ್ದು, ರೋಹಿಂಗ್ಯಾ ಮುಸ್ಲಿಮರು ಮರಳಿ ತಮ್ಮ ಮೂಲ ದೇಶಕ್ಕೆ ಹೋಗಲು ಚಿಂತಿಸುತ್ತಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿವೆ.

ಕೇಂದ್ರ ಸರ್ಕಾರ ರೋಹಿಂಗ್ಯಾಗಳು ದೇಶದ ಭದ್ರತೆಗೆ ಕಂಟಕ ಎಂದು ಘೋಷಣೆ ಮಾಡಿರುವುದರಿಂದ ದೇಶದ ನಾನಾ ಕಡೆ ರೋಹಿಂಗ್ಯಾಗಳಿಗೆ ಜನರು ಉದ್ಯೋಗ ನೀಡುತ್ತಿಲ್ಲ. ಇದು ದೇಶದ ರಕ್ಷಣೆಗೆ ಅನುಕೂಲಕರವಾಗಿದ್ದು, ರೋಹಿಂಗ್ಯಾಗಳ ಗಡಿಪಾರಿಗೆ ಸದಾವಕಾಶವನ್ನು ಒದಗಿಸಿದೆ.

ಪಂಜಾಬ್, ದೆಹಲಿ, ಜಮ್ಮು ಕಾಶ್ಮೀರದಲ್ಲಿ ರೋಹಿಂಗ್ಯಾಗಳೆಂದು ಅನುಕಂಪದ ಉದ್ಯೋಗ ಪಡೆದು ದೇಶದ ವಿರುದ್ಧದ ಅಕ್ರಮ ಕಾರ್ಯಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದರು. ಇದೀಗ ಕೇಂದ್ರ ಸರ್ಕಾರ ರೋಹಿಂಗ್ಯಾಗಳು ದೇಶದ ರಕ್ಷಣೆಗೆ ಅಪಾಯ ಎಂಬ ಘೋಷಣೆಯಿಂದ ಯಾವುದೇ ಪ್ರದೇಶದಲ್ಲಿ ಅವರಿಗೆ ಉದ್ಯೋಗ ನೀಡಲು ಜನ ಹಿಂಜರಿಯುತ್ತಿದ್ದಾರೆ ಎನ್ನುತ್ತವೇ ವರದಿಗಳು.

ಕೇಂದ್ರ ಸರ್ಕಾರ ದೇಶದ ಎಲ್ಲ ರಾಜ್ಯಗಳಲ್ಲಿ ಇರುವ ರೋಹಿಂಗ್ಯಾಗಳ ಪಟ್ಟಿಯನ್ನು ನೀಡಿ ಎಂದು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದು, ರೋಹಿಂಗ್ಯಾಗಳನ್ನು ಗುರುತಿಸಲು ಅನುಕೂಲವಾಗಿದೆ. ಇದರಿಂದ ರೋಹಿಂಗ್ಯಾಗಳಿಗೆ ಭಾರತದಲ್ಲಿ ಸೂಕ್ತ ನೆಲೆ ಇಲ್ಲ, ತಾವು ತಮ್ಮ ದೇಶಕ್ಕೆ ಹೋಗಬೇಕು ಎಂಬ ಸಂದೇಶವನ್ನು ಕೇಂದ್ರ ಸರ್ಕಾರ ಪರೋಕ್ಷವಾಗಿ ನೀಡಿದೆ.

ಊಟ, ವಸತಿ, ಕೆಲಸ ಸಿಗದೇ ಸಂಕಷ್ಟಕ್ಕಿಡಾಗಿರುವ ರೋಹಿಂಗ್ಯಾಗಳು ದೇಶ ಬಿಡಲು ಚಿಂತಿಸುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೇ ಭಾಗಶಃ ಎಲ್ಲ ಉದ್ಯೋಗಳಲ್ಲಿ ಆಧಾರ ಕಾರ್ಡ್ ಕಡ್ಡಾಯ ಮಾಡಿದ್ದು, ರೋಹಿಂಗ್ಯಾಗಳನ್ನು ಪತ್ತೆ ಹಚ್ಚಲು ಅನುಕೂಲವಾಗಿದೆ. ಆಧಾರ ಇಲ್ಲದವರಿಗೆ ಉದ್ಯೋಗ ನೀಡಲು ಉದ್ಯಮಿಗಳು, ಸಾರ್ವಜನಿಕರು ಯೋಚಿಸುತ್ತಿರುವುದು ರೋಹಿಂಗ್ಯಾಗಳಿಗೆ ಮತ್ತೊಂದು ಹೊಡೆತ ನೀಡಿದೆ. ಒಂದು ವೇಳೆ ಅದು ಯಶಸ್ವಿಯಾದರೇ ಕೇಂದ್ರ ಸರ್ಕಾರದ ಈ ನಿರ್ಧಾರ ಯಶಸ್ವಿಯಾಗಲಿದ್ದು, ದೇಶದ ರಕ್ಷಣೆಗೆ ಕಂಟಕವಾಗಿರುವ ರೋಹಿಂಗ್ಯಾಗಳನ್ನು ದೇಶದಿಂದ ದೂರವಿಡಬಹುದು.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!

  • Privacy Policy
  • Contact
© Tulunadu Infomedia.

Press enter/return to begin your search