• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರ ಬುರ್ಹಾನ್ ವನಿ ಹುತಾತ್ಮ ಎನ್ನುವ ನ್ಯಾಷನಲ್ ಕಾನ್ಫರೆನ್ಸ್ ಶಾಸಕನ ಬೆಂಬಲ ಯಾರಿಗೆ?

TNN Correspondent Posted On December 24, 2017
0


0
Shares
  • Share On Facebook
  • Tweet It

ಶ್ರೀನಗರ: ಜವಾಹರ್ ಲಾಲ್ ನೆಹರೂ ಕಾಲದಿಂದಲೂ, ಶೇಖ್ ಅಬ್ದುಲ್ಲಾರಿಂದ ಒಮರ್ ಅಬ್ದುಲ್ಲಾವರೆಗೂ ಜಮ್ಮು-ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಪಾಕಿಸ್ತಾನದ ಪರ ಒಲಿವಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ.

ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ನ್ಯಾಷನಲ್ ಕಾನ್ಫರೆನ್ಸ್ ಶಾಸಕ ಅಬ್ದುಲ್ ಮಜೀದ್, ಕಾಶ್ಮೀರದಲ್ಲಿ ಹತ್ಯೆಗೀಡಾಗಿರುವ ಬುರ್ಹಾನ್ ವನಿ ಸೇರಿ ಎಲ್ಲರೂ ಹುತಾತ್ಮರು ಎಂದು ಕರೆದಿದ್ದಾರೆ.

ಕಾಶ್ಮೀರದಲ್ಲಿ ಇದುವರೆಗೂ ಹಲವು ಮಿಲಿಟಂಟ್ ಗಳ ಹತ್ಯೆಯಾಗಿದೆ. ಬುರ್ಹಾನ್ ವನಿ ಸೇರಿ ಅವರೆಲ್ಲರೂ ಹುತಾತ್ಮರು ಎಂದು ವಿವಾದಿತ ಹೇಳಿಕೆ ನೀಡಿದ್ದಾರೆ.

ಆದರೆ, ಇವರೆಲ್ಲರೂ ಉಗ್ರರು ಎಂದು ಗೊತ್ತಿದ್ದರೂ, ಅವರು ಹುತಾತ್ಮರು ಎನ್ನುವ ಮಜೀದ್ ಅವರ ಬೆಂಬಲ ಉಗ್ರರಿಗಾ? ಇವರೂ ಉಗ್ರರನ್ನು ಬೆಂಬಲಿಸುತ್ತಾರಾ ಎಂಬ ಪ್ರಶ್ನೆ ಮೂಡಿದೆ.

2016ರ ಜುಲೈ 8ರಂದು ಉಗ್ರ ಬುರ್ಹಾನ್ ವನಿಯನ್ನು ಭಾರತೀಯ ಸೇನೆ ಹೊಡೆದುರುಳಿಸಿತ್ತು. ಅಲ್ಲದೆ ಪ್ರಸಕ್ತ ವರ್ಷದಲ್ಲಿ ಕಾಶ್ಮೀರದಲ್ಲಿ ಸೇನೆ ಬರೋಬ್ಬರಿ 203 ಉಗ್ರರನ್ನು ಹತ್ಯೆ ಮಾಡಿದೆ. ಆದರೆ, ಹತರಾದ ಉಗ್ರರು ಹುತಾತ್ಮರನ್ನು ಎನ್ನುವ ನ್ಯಾಷನಲ್ ಕಾನ್ಫರೆನ್ಸ್ ಶಾಸಕನ ಮನಸ್ಥಿತಿ ಎಂಬುದು ಗೊತ್ತಾಗುತ್ತದೆ ಬಿಡಿ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search