• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉಗ್ರ ಬುರ್ಹಾನ್ ವನಿ ಹುತಾತ್ಮ ಎನ್ನುವ ನ್ಯಾಷನಲ್ ಕಾನ್ಫರೆನ್ಸ್ ಶಾಸಕನ ಬೆಂಬಲ ಯಾರಿಗೆ?

TNN Correspondent Posted On December 24, 2017


  • Share On Facebook
  • Tweet It

ಶ್ರೀನಗರ: ಜವಾಹರ್ ಲಾಲ್ ನೆಹರೂ ಕಾಲದಿಂದಲೂ, ಶೇಖ್ ಅಬ್ದುಲ್ಲಾರಿಂದ ಒಮರ್ ಅಬ್ದುಲ್ಲಾವರೆಗೂ ಜಮ್ಮು-ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಪಾಕಿಸ್ತಾನದ ಪರ ಒಲಿವಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ.

ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ನ್ಯಾಷನಲ್ ಕಾನ್ಫರೆನ್ಸ್ ಶಾಸಕ ಅಬ್ದುಲ್ ಮಜೀದ್, ಕಾಶ್ಮೀರದಲ್ಲಿ ಹತ್ಯೆಗೀಡಾಗಿರುವ ಬುರ್ಹಾನ್ ವನಿ ಸೇರಿ ಎಲ್ಲರೂ ಹುತಾತ್ಮರು ಎಂದು ಕರೆದಿದ್ದಾರೆ.

ಕಾಶ್ಮೀರದಲ್ಲಿ ಇದುವರೆಗೂ ಹಲವು ಮಿಲಿಟಂಟ್ ಗಳ ಹತ್ಯೆಯಾಗಿದೆ. ಬುರ್ಹಾನ್ ವನಿ ಸೇರಿ ಅವರೆಲ್ಲರೂ ಹುತಾತ್ಮರು ಎಂದು ವಿವಾದಿತ ಹೇಳಿಕೆ ನೀಡಿದ್ದಾರೆ.

ಆದರೆ, ಇವರೆಲ್ಲರೂ ಉಗ್ರರು ಎಂದು ಗೊತ್ತಿದ್ದರೂ, ಅವರು ಹುತಾತ್ಮರು ಎನ್ನುವ ಮಜೀದ್ ಅವರ ಬೆಂಬಲ ಉಗ್ರರಿಗಾ? ಇವರೂ ಉಗ್ರರನ್ನು ಬೆಂಬಲಿಸುತ್ತಾರಾ ಎಂಬ ಪ್ರಶ್ನೆ ಮೂಡಿದೆ.

2016ರ ಜುಲೈ 8ರಂದು ಉಗ್ರ ಬುರ್ಹಾನ್ ವನಿಯನ್ನು ಭಾರತೀಯ ಸೇನೆ ಹೊಡೆದುರುಳಿಸಿತ್ತು. ಅಲ್ಲದೆ ಪ್ರಸಕ್ತ ವರ್ಷದಲ್ಲಿ ಕಾಶ್ಮೀರದಲ್ಲಿ ಸೇನೆ ಬರೋಬ್ಬರಿ 203 ಉಗ್ರರನ್ನು ಹತ್ಯೆ ಮಾಡಿದೆ. ಆದರೆ, ಹತರಾದ ಉಗ್ರರು ಹುತಾತ್ಮರನ್ನು ಎನ್ನುವ ನ್ಯಾಷನಲ್ ಕಾನ್ಫರೆನ್ಸ್ ಶಾಸಕನ ಮನಸ್ಥಿತಿ ಎಂಬುದು ಗೊತ್ತಾಗುತ್ತದೆ ಬಿಡಿ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search