• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರ ಬುರ್ಹಾನ್ ವನಿ ಹುತಾತ್ಮ ಎನ್ನುವ ನ್ಯಾಷನಲ್ ಕಾನ್ಫರೆನ್ಸ್ ಶಾಸಕನ ಬೆಂಬಲ ಯಾರಿಗೆ?

TNN Correspondent Posted On December 24, 2017
0


0
Shares
  • Share On Facebook
  • Tweet It

ಶ್ರೀನಗರ: ಜವಾಹರ್ ಲಾಲ್ ನೆಹರೂ ಕಾಲದಿಂದಲೂ, ಶೇಖ್ ಅಬ್ದುಲ್ಲಾರಿಂದ ಒಮರ್ ಅಬ್ದುಲ್ಲಾವರೆಗೂ ಜಮ್ಮು-ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಪಾಕಿಸ್ತಾನದ ಪರ ಒಲಿವಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ.

ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ನ್ಯಾಷನಲ್ ಕಾನ್ಫರೆನ್ಸ್ ಶಾಸಕ ಅಬ್ದುಲ್ ಮಜೀದ್, ಕಾಶ್ಮೀರದಲ್ಲಿ ಹತ್ಯೆಗೀಡಾಗಿರುವ ಬುರ್ಹಾನ್ ವನಿ ಸೇರಿ ಎಲ್ಲರೂ ಹುತಾತ್ಮರು ಎಂದು ಕರೆದಿದ್ದಾರೆ.

ಕಾಶ್ಮೀರದಲ್ಲಿ ಇದುವರೆಗೂ ಹಲವು ಮಿಲಿಟಂಟ್ ಗಳ ಹತ್ಯೆಯಾಗಿದೆ. ಬುರ್ಹಾನ್ ವನಿ ಸೇರಿ ಅವರೆಲ್ಲರೂ ಹುತಾತ್ಮರು ಎಂದು ವಿವಾದಿತ ಹೇಳಿಕೆ ನೀಡಿದ್ದಾರೆ.

ಆದರೆ, ಇವರೆಲ್ಲರೂ ಉಗ್ರರು ಎಂದು ಗೊತ್ತಿದ್ದರೂ, ಅವರು ಹುತಾತ್ಮರು ಎನ್ನುವ ಮಜೀದ್ ಅವರ ಬೆಂಬಲ ಉಗ್ರರಿಗಾ? ಇವರೂ ಉಗ್ರರನ್ನು ಬೆಂಬಲಿಸುತ್ತಾರಾ ಎಂಬ ಪ್ರಶ್ನೆ ಮೂಡಿದೆ.

2016ರ ಜುಲೈ 8ರಂದು ಉಗ್ರ ಬುರ್ಹಾನ್ ವನಿಯನ್ನು ಭಾರತೀಯ ಸೇನೆ ಹೊಡೆದುರುಳಿಸಿತ್ತು. ಅಲ್ಲದೆ ಪ್ರಸಕ್ತ ವರ್ಷದಲ್ಲಿ ಕಾಶ್ಮೀರದಲ್ಲಿ ಸೇನೆ ಬರೋಬ್ಬರಿ 203 ಉಗ್ರರನ್ನು ಹತ್ಯೆ ಮಾಡಿದೆ. ಆದರೆ, ಹತರಾದ ಉಗ್ರರು ಹುತಾತ್ಮರನ್ನು ಎನ್ನುವ ನ್ಯಾಷನಲ್ ಕಾನ್ಫರೆನ್ಸ್ ಶಾಸಕನ ಮನಸ್ಥಿತಿ ಎಂಬುದು ಗೊತ್ತಾಗುತ್ತದೆ ಬಿಡಿ.

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search