• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದಿನ ವರ್ಷವೂ ಜಿಡಿಪಿ ನೆಗೆತ, ಮೋದಿ ವಿರೋಧಿಗಳಿಗೆ ಇರಿತ

TNN Correspondent Posted On December 25, 2017
0


0
Shares
  • Share On Facebook
  • Tweet It

ದೆಹಲಿ: ನೋಟು ನಿಷೇಧ ಹಾಗೂ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಯಿಂದಲೇ ದೇಶದ ವಿತ್ತೀಯ ಸ್ಥಿತಿ ಪಾತಾಳ ಕಂಡಿದೆ. ದೇಶದ ವಿತ್ತ ವ್ಯವಸ್ಥೆ ಹಾಳಾಗುತ್ತಿದೆ. ಇದಕ್ಕೆ ಉದಾಹರಣೆ ಎಂದರೆ ದೇಶದ ಜಿಪಿಡಿ ದರದ ಕುಸಿತ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಿದ್ದವರಿಗೆ ಕಹಿ ಸುದ್ದಿಯೊಂದು ಕಾದಿದೆ.

ಇತ್ತೀಚೆಗಷ್ಟೇ ದೇಶದ ಜಿಡಿಪಿ ದರ ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಜಪಾನಿನ ಸಂಸ್ಥೆಯೊಂದು ಭಾರತದ ಆರ್ಥಿಕ ಸ್ಥಿತಿ ಬಗ್ಗೆ ಅವಲೋಕನ ನಡೆಸಿದ್ದು, 2018ರಲ್ಲೂ ಭಾರತದ ಜಿಡಿಪಿ ಔನ್ನತ್ಯಕ್ಕೇರಲಿದೆ. ಜಿಡಿಪಿ ದರ ಶೇ.7.5ಕ್ಕೆ ಏರಿಕೆಯಾಗಲಿದೆ ಎಂದು ತಿಳಿಸಿದೆ.

ಜಪಾನಿನ ವಿತ್ತೀಯ ಸೇವೆಗಳ ಪ್ರಧಾನ ಸಂಸ್ಥೆ ನೊಮುರಾದ ಕಾಂಪೋಸಿಟ್ ಲೀಡಿಂಗ್ ಸೂಚ್ಯಂಕದಲ್ಲಿ ಈ ಅಂಶ ಬಹಿರಂಗವಾಗಿದೆ. ಭಾರತದಲ್ಲಿನ ಉತ್ಪಾದನೆ ಹಾಗೂ ಜಾಗತಿಕ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಭಾರತದ ಜಿಡಿಪಿ ಹೆಚ್ಚಾಗಲಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಬಿಡುಗಡೆಯಾಗಿದ್ದ ವಿತ್ತೀಯ ವರ್ಷದ ತ್ರೈಮಾಸಿಕ ವರದಿಯಲ್ಲಿ ಭಾರತದ ಜಿಡಿಪಿ ಶೇ.6.3ರಿಂದ ಶೇ.6.7ಕ್ಕೆ ತಲುಪಿ, ದೇಶದ ಆರ್ಥಿಕ ಕ್ಷೇತ್ರದ ಬೆಳವಣಿಗೆ ಮುನ್ಸೂಚನೆ ನೀಡಿತ್ತು.

ಆದರೆ ಇದಕ್ಕೂ ಮೊದಲು ಜಿಡಿಪಿ ದರದಲ್ಲಿ ತುಸು ಕುಸಿತವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿಗರು, ಎಡಬಿಡಂಗಿಗಳು ಮೋದಿ ಅವರ ನಿರ್ಧಾರಗಳಿಂದಲೇ ದೇಶದ ಜಿಡಿಪಿ ಕುಸಿಯುತ್ತಿದೆ ಎಂದು ಟೀಕಿಸಿದ್ದರು. ಆದರೆ ಭಾರತದ ಆರ್ಥಿಕ ಬೆಳವಣಿಗೆ ವೇಗವಾಗಿ ಆಗುತ್ತಿದ್ದು, ಇವರೆಲ್ಲರ ಬಾಯಿಗೆ ಬೀಗ ಜಡಿದಂತಾಗಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search