• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಡೀ ದೇಶವನ್ನೇ ಇಸ್ಲಾಮೀಕರಣ ಮಾಡುತ್ತಾನಂತೆ ಈ ಒವೈಸಿ!

TNN Correspondent Posted On December 25, 2017
0


0
Shares
  • Share On Facebook
  • Tweet It

ಹೈದರಾಬಾದ್: ಪ್ರಾಯಶಃ ನಮ್ಮ ದೇಶದಲ್ಲಿ ಮಾತ್ರ ಹೀಗೆ ನಡೆಯುತ್ತದೆಯೋ ಗೊತ್ತಿಲ್ಲ. ನಾನು ಹಿಂದೂ ಎಂದರೆ ಜಾತಿವಾದಿಯಾಗುತ್ತಾರೆ. ಹಿಂದೂಗಳನ್ನು ವಿರೋಧಿಸುವವರು ಜಾತ್ಯತೀತವಾದಿಗಳಾಗುತ್ತಾರೆ. ಆದರೆ ಅದೇ ಮುಸ್ಲಿಂ ನಾಯಕನೊಬ್ಬ ಇಡೀ ದೇಶವನ್ನೇ ಇಸ್ಲಾಮೀಕರಣ ಮಾಡುತ್ತೇನೆ ಎಂದರೆ ಎಲ್ಲರೂ ಸುಮ್ಮನಾಗುತ್ತಾರೆ.ಆತನ ವಿರುದ್ಧ ಯಾರೂ ಒಂದು ಮಾತನ್ನು ಆಡುವುದಿಲ್ಲ.

ಹೌದು, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ನಾವು ಹಸಿರು ಬಟ್ಟೆ ತೊಟ್ಟರೆ (ಹಸಿರು ಬಣ್ಣ ಇಸ್ಲಾಮಿನ ಸಂಕೇತ) ಎಲ್ಲರನ್ನೂ ಹಸಿರು ಬಟ್ಟೆ ತೊಡುವಂತೆ ಮಾಡುವಂತೆ ಹೇಳಿಕೆ ನೀಡಿದ್ದಾರೆ.

ನಾವು ಮನಸು ಮಾಡಿದರೆ, ಹಸಿರು ಬಟ್ಟೆ ತೊಟ್ಟರೆ ಎಲ್ಲರಿಗೂ ಹಸಿರು ಬಟ್ಟೆ ತೊಡಿಸಿಯೇ ತೀರುತ್ತೇವೆ. ನಾವು ಹಸಿರು ಬಟ್ಟೆ ತೊಟ್ಟರೆ ನಮ್ಮ ಎದುರು, ಹಿಂದೆ, ಮುಂದೆ, ಎಲ್ಲೂ ಬೇರೆ ಬಟ್ಟೆ ತೊಟ್ಟವರು ಕಾಣುವುದಿಲ್ಲ. ಅದು ಕಾಂಗ್ರೆಸ್ಸಿನ ಬಣ್ಣವೇ ಇರಲಿ (ಸಿದ್ಧಾಂತ), ಪ್ರಧಾನಿ ನರೇಂದ್ರ ಮೋದಿಯವರ ಬಣ್ಣವೇ ಇರಲಿ. ಎಲ್ಲವೂ ಹಸಿರುಮಯವಾಗುತ್ತದೆ. ಇನ್ಶಾ ಅಲ್ಲ ಎಂದು ಹೇಲಿದ್ದಾರೆ.’

ಸಂಸದರಾಗಿರುವ ಅಸಾದುದ್ದೀನ್ ಓವೈಸಿ ಹಾಗೂ ಇವರ ತಮ್ಮ ಅಕ್ಬರುದ್ದೀನ್ ಓವೈಸಿ ಆರಂಭದಿಂದಲೂ ಹಿಂದೂಗಳ ವಿರುದ್ಧವೇ ಮಾತನಾಡುತ್ತಿದ್ದು, ಈ ಹಿಂದೆ ಇದೇ ಅಕ್ಬರುದ್ದೀನ್ ಓವೈಸಿ ದೇಶದಲ್ಲಿರುವ ಎಲ್ಲ ಹಿಂದೂಗಳನ್ನು ನಾಶಪಡಿಸುತ್ತೆವೆ ಎಂದು ಹೇಳಿದ್ದರು.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search