• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇಡೀ ದೇಶವನ್ನೇ ಇಸ್ಲಾಮೀಕರಣ ಮಾಡುತ್ತಾನಂತೆ ಈ ಒವೈಸಿ!

TNN Correspondent Posted On December 25, 2017


  • Share On Facebook
  • Tweet It

ಹೈದರಾಬಾದ್: ಪ್ರಾಯಶಃ ನಮ್ಮ ದೇಶದಲ್ಲಿ ಮಾತ್ರ ಹೀಗೆ ನಡೆಯುತ್ತದೆಯೋ ಗೊತ್ತಿಲ್ಲ. ನಾನು ಹಿಂದೂ ಎಂದರೆ ಜಾತಿವಾದಿಯಾಗುತ್ತಾರೆ. ಹಿಂದೂಗಳನ್ನು ವಿರೋಧಿಸುವವರು ಜಾತ್ಯತೀತವಾದಿಗಳಾಗುತ್ತಾರೆ. ಆದರೆ ಅದೇ ಮುಸ್ಲಿಂ ನಾಯಕನೊಬ್ಬ ಇಡೀ ದೇಶವನ್ನೇ ಇಸ್ಲಾಮೀಕರಣ ಮಾಡುತ್ತೇನೆ ಎಂದರೆ ಎಲ್ಲರೂ ಸುಮ್ಮನಾಗುತ್ತಾರೆ.ಆತನ ವಿರುದ್ಧ ಯಾರೂ ಒಂದು ಮಾತನ್ನು ಆಡುವುದಿಲ್ಲ.

ಹೌದು, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ನಾವು ಹಸಿರು ಬಟ್ಟೆ ತೊಟ್ಟರೆ (ಹಸಿರು ಬಣ್ಣ ಇಸ್ಲಾಮಿನ ಸಂಕೇತ) ಎಲ್ಲರನ್ನೂ ಹಸಿರು ಬಟ್ಟೆ ತೊಡುವಂತೆ ಮಾಡುವಂತೆ ಹೇಳಿಕೆ ನೀಡಿದ್ದಾರೆ.

ನಾವು ಮನಸು ಮಾಡಿದರೆ, ಹಸಿರು ಬಟ್ಟೆ ತೊಟ್ಟರೆ ಎಲ್ಲರಿಗೂ ಹಸಿರು ಬಟ್ಟೆ ತೊಡಿಸಿಯೇ ತೀರುತ್ತೇವೆ. ನಾವು ಹಸಿರು ಬಟ್ಟೆ ತೊಟ್ಟರೆ ನಮ್ಮ ಎದುರು, ಹಿಂದೆ, ಮುಂದೆ, ಎಲ್ಲೂ ಬೇರೆ ಬಟ್ಟೆ ತೊಟ್ಟವರು ಕಾಣುವುದಿಲ್ಲ. ಅದು ಕಾಂಗ್ರೆಸ್ಸಿನ ಬಣ್ಣವೇ ಇರಲಿ (ಸಿದ್ಧಾಂತ), ಪ್ರಧಾನಿ ನರೇಂದ್ರ ಮೋದಿಯವರ ಬಣ್ಣವೇ ಇರಲಿ. ಎಲ್ಲವೂ ಹಸಿರುಮಯವಾಗುತ್ತದೆ. ಇನ್ಶಾ ಅಲ್ಲ ಎಂದು ಹೇಲಿದ್ದಾರೆ.’

ಸಂಸದರಾಗಿರುವ ಅಸಾದುದ್ದೀನ್ ಓವೈಸಿ ಹಾಗೂ ಇವರ ತಮ್ಮ ಅಕ್ಬರುದ್ದೀನ್ ಓವೈಸಿ ಆರಂಭದಿಂದಲೂ ಹಿಂದೂಗಳ ವಿರುದ್ಧವೇ ಮಾತನಾಡುತ್ತಿದ್ದು, ಈ ಹಿಂದೆ ಇದೇ ಅಕ್ಬರುದ್ದೀನ್ ಓವೈಸಿ ದೇಶದಲ್ಲಿರುವ ಎಲ್ಲ ಹಿಂದೂಗಳನ್ನು ನಾಶಪಡಿಸುತ್ತೆವೆ ಎಂದು ಹೇಳಿದ್ದರು.

  • Share On Facebook
  • Tweet It


- Advertisement -


Trending Now
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
Tulunadu News March 24, 2023
Leave A Reply

  • Recent Posts

    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
  • Popular Posts

    • 1
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 2
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 3
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 4
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 5
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search