• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಡೀ ದೇಶವನ್ನೇ ಇಸ್ಲಾಮೀಕರಣ ಮಾಡುತ್ತಾನಂತೆ ಈ ಒವೈಸಿ!

TNN Correspondent Posted On December 25, 2017
0


0
Shares
  • Share On Facebook
  • Tweet It

ಹೈದರಾಬಾದ್: ಪ್ರಾಯಶಃ ನಮ್ಮ ದೇಶದಲ್ಲಿ ಮಾತ್ರ ಹೀಗೆ ನಡೆಯುತ್ತದೆಯೋ ಗೊತ್ತಿಲ್ಲ. ನಾನು ಹಿಂದೂ ಎಂದರೆ ಜಾತಿವಾದಿಯಾಗುತ್ತಾರೆ. ಹಿಂದೂಗಳನ್ನು ವಿರೋಧಿಸುವವರು ಜಾತ್ಯತೀತವಾದಿಗಳಾಗುತ್ತಾರೆ. ಆದರೆ ಅದೇ ಮುಸ್ಲಿಂ ನಾಯಕನೊಬ್ಬ ಇಡೀ ದೇಶವನ್ನೇ ಇಸ್ಲಾಮೀಕರಣ ಮಾಡುತ್ತೇನೆ ಎಂದರೆ ಎಲ್ಲರೂ ಸುಮ್ಮನಾಗುತ್ತಾರೆ.ಆತನ ವಿರುದ್ಧ ಯಾರೂ ಒಂದು ಮಾತನ್ನು ಆಡುವುದಿಲ್ಲ.

ಹೌದು, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ನಾವು ಹಸಿರು ಬಟ್ಟೆ ತೊಟ್ಟರೆ (ಹಸಿರು ಬಣ್ಣ ಇಸ್ಲಾಮಿನ ಸಂಕೇತ) ಎಲ್ಲರನ್ನೂ ಹಸಿರು ಬಟ್ಟೆ ತೊಡುವಂತೆ ಮಾಡುವಂತೆ ಹೇಳಿಕೆ ನೀಡಿದ್ದಾರೆ.

ನಾವು ಮನಸು ಮಾಡಿದರೆ, ಹಸಿರು ಬಟ್ಟೆ ತೊಟ್ಟರೆ ಎಲ್ಲರಿಗೂ ಹಸಿರು ಬಟ್ಟೆ ತೊಡಿಸಿಯೇ ತೀರುತ್ತೇವೆ. ನಾವು ಹಸಿರು ಬಟ್ಟೆ ತೊಟ್ಟರೆ ನಮ್ಮ ಎದುರು, ಹಿಂದೆ, ಮುಂದೆ, ಎಲ್ಲೂ ಬೇರೆ ಬಟ್ಟೆ ತೊಟ್ಟವರು ಕಾಣುವುದಿಲ್ಲ. ಅದು ಕಾಂಗ್ರೆಸ್ಸಿನ ಬಣ್ಣವೇ ಇರಲಿ (ಸಿದ್ಧಾಂತ), ಪ್ರಧಾನಿ ನರೇಂದ್ರ ಮೋದಿಯವರ ಬಣ್ಣವೇ ಇರಲಿ. ಎಲ್ಲವೂ ಹಸಿರುಮಯವಾಗುತ್ತದೆ. ಇನ್ಶಾ ಅಲ್ಲ ಎಂದು ಹೇಲಿದ್ದಾರೆ.’

ಸಂಸದರಾಗಿರುವ ಅಸಾದುದ್ದೀನ್ ಓವೈಸಿ ಹಾಗೂ ಇವರ ತಮ್ಮ ಅಕ್ಬರುದ್ದೀನ್ ಓವೈಸಿ ಆರಂಭದಿಂದಲೂ ಹಿಂದೂಗಳ ವಿರುದ್ಧವೇ ಮಾತನಾಡುತ್ತಿದ್ದು, ಈ ಹಿಂದೆ ಇದೇ ಅಕ್ಬರುದ್ದೀನ್ ಓವೈಸಿ ದೇಶದಲ್ಲಿರುವ ಎಲ್ಲ ಹಿಂದೂಗಳನ್ನು ನಾಶಪಡಿಸುತ್ತೆವೆ ಎಂದು ಹೇಳಿದ್ದರು.

0
Shares
  • Share On Facebook
  • Tweet It




Trending Now
ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
Tulunadu News December 9, 2025
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
  • Popular Posts

    • 1
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search