• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಡೀ ದೇಶವನ್ನೇ ಇಸ್ಲಾಮೀಕರಣ ಮಾಡುತ್ತಾನಂತೆ ಈ ಒವೈಸಿ!

TNN Correspondent Posted On December 25, 2017
0


0
Shares
  • Share On Facebook
  • Tweet It

ಹೈದರಾಬಾದ್: ಪ್ರಾಯಶಃ ನಮ್ಮ ದೇಶದಲ್ಲಿ ಮಾತ್ರ ಹೀಗೆ ನಡೆಯುತ್ತದೆಯೋ ಗೊತ್ತಿಲ್ಲ. ನಾನು ಹಿಂದೂ ಎಂದರೆ ಜಾತಿವಾದಿಯಾಗುತ್ತಾರೆ. ಹಿಂದೂಗಳನ್ನು ವಿರೋಧಿಸುವವರು ಜಾತ್ಯತೀತವಾದಿಗಳಾಗುತ್ತಾರೆ. ಆದರೆ ಅದೇ ಮುಸ್ಲಿಂ ನಾಯಕನೊಬ್ಬ ಇಡೀ ದೇಶವನ್ನೇ ಇಸ್ಲಾಮೀಕರಣ ಮಾಡುತ್ತೇನೆ ಎಂದರೆ ಎಲ್ಲರೂ ಸುಮ್ಮನಾಗುತ್ತಾರೆ.ಆತನ ವಿರುದ್ಧ ಯಾರೂ ಒಂದು ಮಾತನ್ನು ಆಡುವುದಿಲ್ಲ.

ಹೌದು, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ನಾವು ಹಸಿರು ಬಟ್ಟೆ ತೊಟ್ಟರೆ (ಹಸಿರು ಬಣ್ಣ ಇಸ್ಲಾಮಿನ ಸಂಕೇತ) ಎಲ್ಲರನ್ನೂ ಹಸಿರು ಬಟ್ಟೆ ತೊಡುವಂತೆ ಮಾಡುವಂತೆ ಹೇಳಿಕೆ ನೀಡಿದ್ದಾರೆ.

ನಾವು ಮನಸು ಮಾಡಿದರೆ, ಹಸಿರು ಬಟ್ಟೆ ತೊಟ್ಟರೆ ಎಲ್ಲರಿಗೂ ಹಸಿರು ಬಟ್ಟೆ ತೊಡಿಸಿಯೇ ತೀರುತ್ತೇವೆ. ನಾವು ಹಸಿರು ಬಟ್ಟೆ ತೊಟ್ಟರೆ ನಮ್ಮ ಎದುರು, ಹಿಂದೆ, ಮುಂದೆ, ಎಲ್ಲೂ ಬೇರೆ ಬಟ್ಟೆ ತೊಟ್ಟವರು ಕಾಣುವುದಿಲ್ಲ. ಅದು ಕಾಂಗ್ರೆಸ್ಸಿನ ಬಣ್ಣವೇ ಇರಲಿ (ಸಿದ್ಧಾಂತ), ಪ್ರಧಾನಿ ನರೇಂದ್ರ ಮೋದಿಯವರ ಬಣ್ಣವೇ ಇರಲಿ. ಎಲ್ಲವೂ ಹಸಿರುಮಯವಾಗುತ್ತದೆ. ಇನ್ಶಾ ಅಲ್ಲ ಎಂದು ಹೇಲಿದ್ದಾರೆ.’

ಸಂಸದರಾಗಿರುವ ಅಸಾದುದ್ದೀನ್ ಓವೈಸಿ ಹಾಗೂ ಇವರ ತಮ್ಮ ಅಕ್ಬರುದ್ದೀನ್ ಓವೈಸಿ ಆರಂಭದಿಂದಲೂ ಹಿಂದೂಗಳ ವಿರುದ್ಧವೇ ಮಾತನಾಡುತ್ತಿದ್ದು, ಈ ಹಿಂದೆ ಇದೇ ಅಕ್ಬರುದ್ದೀನ್ ಓವೈಸಿ ದೇಶದಲ್ಲಿರುವ ಎಲ್ಲ ಹಿಂದೂಗಳನ್ನು ನಾಶಪಡಿಸುತ್ತೆವೆ ಎಂದು ಹೇಳಿದ್ದರು.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search