• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭದ್ರತೆಗೆ ಅಪಾಯ, ಮುಂಬೈ ಸೈಂಬಿಯೋಸಿಸ್ ಶಾಲೆಯಲ್ಲಿ ಬುರ್ಖಾ ನಿಷೇಧ

TNN Correspondent Posted On December 25, 2017
0


0
Shares
  • Share On Facebook
  • Tweet It

ಮುಂಬೈ: ಶಾಲೆಯಲ್ಲಿ ಬುರ್ಖಾ ಧರಿಸಿ ಹೊರಗಿನ ಯುವತಿಯರು ಪ್ರವೇಶ ಮಾಡುತ್ತಿರುವುದರಿಂದ ಶಾಲೆಯ ಭದ್ರತೆಗೆ ಅಪಾಯ ಎದುರಾಗಿದ್ದು, ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಶಾಲೆಗೆ ಬರುವುದನ್ನು ಮುಂಬೈನ ಸೈಂಬಿಯೋಸಿಸ್ ಶಾಲಾ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಬುರ್ಖಾ ನಿಷೇಧಿಸಿರುವ ಕುರಿತು ವಿದ್ಯಾರ್ಥಿನಿಯರ ಕುಟುಂಬಕ್ಕೆ ಪತ್ರ ಬರೆದಿರುವ ಶಾಲಾ ಆಡಳಿತ ಮಂಡಳಿ ‘ವಿದ್ಯಾರ್ಥಿನಿಯರೆಂದು ಹೇಳಿಕೊಂಡು, ಹೊರಗಿನ ಯುವತಿಯರು ಶಾಲೆ ಪ್ರವೇಶಿಸುತ್ತಿದ್ದಾರೆ. ಇದು ಶಾಲೆಯ ಭದ್ರತೆಗೆ ಅಪಾಯ ಒಡ್ಡಿದೆ. ಅಲ್ಲದೇ ಪೋಷಕರು ಬಂದಾಗ ವಿದ್ಯಾರ್ಥಿನಿಯರನ್ನು ಗುರುತಿಸಲು ಆಗದೇ ಹೆಣಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಶಾಲೆಯಲ್ಲಿ ಬುರ್ಖಾ ನಿಷೇಧಿಸಲು ಕಾರಣ ಎಂದು ಹೇಳಿದ್ದಾರೆ.

ಶಾಲೆಯಲ್ಲಿ ಮಾತ್ರ ಬುರ್ಖಾ ನಿಷೇಧಿಸಿದ್ದು, ಶಾಲೆ ಮುಗಿದ ತಕ್ಷಣ ವಿದ್ಯಾರ್ಥಿನಿಯರು ಬುರ್ಖಾ ಧರಿಸಬಹುದು. ಇತ್ತೀಚೆಗೆ ವಿದ್ಯಾರ್ಥಿನಿಯರ ಸಾಲಿನಲ್ಲಿ ಇಬ್ಬರು ಬುರ್ಖಾಧಾರಿಗಳು ಬಂದು ಕೂಡಿದ್ದರು. ಅವರ ಹೆಸರು, ಹಾಜರಾತಿ ಸಂಖ್ಯೆ ಕೇಳಲು ಹೋದಾಗ ಶಾಲೆಯಿಂದ ಓಡಿ ಹೋಗಿದ್ದಾರೆ. ಹೀಗೆ ಶಾಲೆಗೆ ಯಾರ್ಯಾರೋ ಬರಲು ಅವಕಾಶ ನೀಡುವ ಬುರ್ಖಾ ನಿಷೇಧಿಸಲಾಗಿದೆ. ಅದನ್ನು ಶಾಲೆ ಬಿಟ್ಟ ತಕ್ಷಣ ಧರಿಸಬಹುದು ಎಂದು ಶಾಲಾ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

ನಾವು ಯಾವುದೇ ಧರ್ಮದ ಆಚರಣೆ ವಿರುದ್ಧವಲ್ಲ. ಕ್ಯಾಮೆರಾಕೆ ಮುಖ ಕಾಣದೇ ಭದ್ರತೆ ಪರಿಶೀಲನೆಗೆ ಸಮಸ್ಯೆಯಾಗುತ್ತಿದೆ. ಇದರಿಂದ ಸಮಸ್ಯೆಯಾಗುತ್ತಿದೆ. ಇದರಲ್ಲಿ ಧಾರ್ಮಿಕ ಕಾರಣಗಳನ್ನು ಹುಡುಕಬಾರದು. ಕೇವಲ ನಮ್ಮ ದಾಖಲೆಗಾಗಿ ಮತ್ತು ಶಾಲೆಯ ರಕ್ಷಣೆಗೆ ಮಾತ್ರ ಈ ನಿಯಮ ಜಾರಿ ತರಲಾಗಿದೆ ಎಂದು ಶಾಲೆ ಟ್ರಸ್ಟಿ ಕಮಲರಾಜ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search