• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಹಾರಾಷ್ಟ್ರ ಸರ್ಕಾರದ ದಿಟ್ಟ ಕ್ರಮ, ಶೇ.70 ರಷ್ಟು ಗೋ ಅಕ್ರಮ ಸಾಗಣೆ ಇಳಿಕೆ

TNN Correspondent Posted On December 26, 2017


  • Share On Facebook
  • Tweet It

ಮುಂಬೈ: ಎರಡು ವರ್ಷದಿಂದ ಬಿಜೆಪಿ ಆಡಳಿತದಲ್ಲಿರುವ ಮಹರಾಷ್ಟ್ರ ಸರ್ಕಾರದ ಗೋ ರಕ್ಷಣೆ ಕಾಯ್ದೆ  ಜಾರಿ ಮತ್ತು ಗೋ ರಕ್ಷಣೆಗೆ ಕೈಗೊಂಡ ದಿಟ್ಟ ನಿರ್ಧಾರದಿಂದ ಎರಡು ವರ್ಷದಿಂದ ಮಹಾರಾಷ್ಟ್ರದಲ್ಲಿ ಶೇ.70 ರಷ್ಟು ಗೋ ಅಕ್ರಮ ಸಾಗಣೆಯಲ್ಲಿ ಇಳಿಕೆಯಾಗಿದೆ. ಸರ್ಕಾರ ಅಕ್ರಮವಾಗಿ ಗೋ ಸಾಗಣೆ ಮಾಡುತ್ತಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವುದು ಮತ್ತು ಪ್ರಾಣಿ ಹತ್ಯೆ ತಡೆ ಕಾಯ್ದೆ ಅಡಿಯಲ್ಲಿ ಹಲವರ ವಿರುದ್ಧ ದೂರು ದಾಖಲಿಸಿದ್ದರಿಂದ ಎರಡು ವರ್ಷದಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ.

2016ರಕ್ಕೆ ಹೋಲಿಸಿದರೇ 2017ಕ್ಕೆ ಶೇ.70ರಷ್ಟು ಗೋ ಅಕ್ರಮ ಸಾಗಣೆ ಪ್ರಮಾಣ ಕಡಿಮೆಯಾಗಿದೆ. 2017ರಲ್ಲಿ 2.617 ಗೋವುಗಳನ್ನು ಸರ್ಕಾರ ರಕ್ಷಿಸಿದೆ. 2016ರಲ್ಲಿ 15.250 ಮತ್ತು 2015ರಲ್ಲಿ 6.056 ಗೋವುಗಳನ್ನು ಮಹಾರಾಷ್ಟ್ರ ಪೊಲೀಸರು ರಕ್ಷಣೆ ಮಾಡಿದ್ದರು. ಗೋ ರಕ್ಷಣೆ ವಿಷಯದಲ್ಲಿ ಸರ್ಕಾರದ ಕಟ್ಟುನಿಟ್ಟಿನ ನಿರ್ಧಾರದಿಂದ ಗೋ ರಕ್ಷಕರ ಕಾಟವು ಕಡಿಮೆಯಾಗಿದ್ದು, ಅವರ ಮೇಲೂ ಪೊಲೀಸರು ಕಣಿಟ್ಟಿದ್ದಾರೆ.

ಗೋ ರಕ್ಷಣೆ ಕಾಯ್ದೆ ಅಡಿಯಲ್ಲಿ 2017ರಲ್ಲಿ ಅಕ್ರಮ ಗೋ ಸಾಗಣೆಯಲ್ಲಿ ಭಾಗಿಯಾಗಿರುವ ಆರೋಪದಲ್ಲಿ 417 ಜನರನ್ನು ಬಂಧಿಸಲಾಗಿದೆ, 2016ರಲ್ಲಿ 1,819 ಜನರನ್ನು ಬಂಧಿಸಲಾಗಿದೆ, ಅಲ್ಲದೇ 2015ರಲ್ಲಿ 1,366 ಜನರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.

ಗೋ ಅಕ್ರಮ ಸಾಗಣೆ ಕಾಯ್ದೆ ದುರ್ಬಳಕೆಯಾಗಬಾರದು. ಕಾಯ್ದೆ ನೆಪದಲ್ಲಿ ವ್ಯಾಪಾರಿಗಳನ್ನು ವಿನಾಕಾರಣ ಬಂಧಿಸುವುದು, ವಿಚಾರಣೆ ನಡೆಸುವುದು ಮಾಡಬಾರದು. ಅವರು ಗೋ ಸಾಗಣೆ ಮಾಂಸಕ್ಕಾಗಿ ಮಾಡುತ್ತಿದ್ದಾರೆ ಎಂಬುದನ್ನು ಖಚಿತಪಡಿಸಿಕೊಂಡು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹಿರಿಯ ಪೊಲೀಸ ಅಧಿಕಾರಿ ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
Tulunadu News March 23, 2023
ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
Tulunadu News March 22, 2023
Leave A Reply

  • Recent Posts

    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
  • Popular Posts

    • 1
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 2
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 3
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 4
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 5
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search