• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆರ್ ಎಸ್ ಎಸ್ ಕಚೇರಿ ಮೇಲೆ ಸಿಪಿಐ(ಎಂ) ಕಾರ್ಯಕರ್ತರಿಂದ ದಾಳಿ

TNN Correspondent Posted On December 26, 2017
0


0
Shares
  • Share On Facebook
  • Tweet It

ಕೊಟ್ಟಾಯಂ: ಕೇರಳದಲ್ಲಿ ಹಿಂದೂ ಕಾರ್ಯಕರ್ತರ, ಹಿಂದೂ ಸಂಘಟನೆಗಳ ಮತ್ತು ಹಿಂದೂ ಸಂಘಟನೆಗಳ ಕಚೇರಿ ಮೇಲೆ  ಕೆಂಪು ಉಗ್ರರು ತಮ್ಮ ದೌರ್ಜನ್ಯವನ್ನು ಮುಂದುವರಿಸಿದ್ದಾರೆ. ಸೋಮವಾರ ನಸುಕಿನ ಜಾವದಲ್ಲಿ ಎತ್ತುಮನ್ನೂರ್ ನಲ್ಲಿ  ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಚೇರಿ ಮೇಲೆ ಸಿಪಿಐ(ಎಂ) ಕಾರ್ಯಕರ್ತರು ದಾಳಿ ಮಾಡಿ, ಪೀಠೋಪಕರಣಗಳನ್ನು ನಾಶ ಮಾಡಿದ್ದಾರೆ.

ಈ ದಾಳಿ ರಾಜಕೀಯ ಪ್ರೇರಿತವಾಗಿದ್ದು, ಸಿಪಿಐ(ಎಂ) ಕಾರ್ಯಕರ್ತರೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಚೇರಿ ಮೇಲೆ ದಾಳಿ ಮಾಡಿದ್ದಾರೆ ಎಂದು ಆರ್ ಎಸ್ ಎಸ್ ಮುಖಂಡರು ಆರೋಪಿಸಿದ್ದಾರೆ. ಕೇರಳದಲ್ಲಿ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಹತ್ಯೆ, ಕಚೇರಿಗಳ ಮೇಲಿನ ದಾಳಿಯಂತೆ ಇಲ್ಲೂ ಆರ್ ಎಸ್ ಎಸ್ ಕಚೇರಿ ಮೇಲೆ ದಾಳಿ ಮಾಡಲಾಗಿದೆ ಎಂದು ಆರ್ ಎಸ್ ಎಸ್ ಮುಖಂಡರು ಆರೋಪಿಸಿದ್ದಾರೆ.

ಆರ್ ಎಸ್ ಎಸ್ ಮೆರೆಗೆ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕಚೇರಿ ಸುಟ್ಟಿರುವ ಆರೋಪವನ್ನು ಸಿಪಿಐ(ಎಂ) ನಿರಾಕರಿಸಿದೆ. ಆರ್ ಎಸ್ ಎಸ್ ಉದ್ದೇಶಪೂರ್ವಕವಾಗಿ ಇಂತಹ ಆರೋಪ ಮಾಡುತ್ತಿದೆ. ಆರ್ ಎಸ್ ಎಸ್ ಕಚೇರಿ ಮೇಲಿನ ದಾಳಿಗೂ ಸಿಪಿಐ(ಎಂ)ಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.

ಕಚೇರಿ ಮೇಲಿನ ದಾಳಿ ವಿರೋಧಿಸಿ ಹಿಂದೂಪರ ಸಂಘಟನೆಗಳು ಹರತಾಳವನ್ನು ಹಮ್ಮಿಕೊಂಡಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಎತ್ತುಮನ್ನೂರ್ ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search