• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿದೇಶಿ ದೇಣಿಗೆ ಪಡೆದು ಅಸಹಿಷ್ಣು ನಾಟಕವಾಡುತ್ತಿದ್ದ ಎನ್ ಜಿಓಗಳಿಗೆ ಕೇಂದ್ರದ ಭಾರಿ ಹೊಡೆತ

TNN Correspondent Posted On December 26, 2017
0


0
Shares
  • Share On Facebook
  • Tweet It

ದೆಹಲಿ: ವಿದೇಶಿ ದೇಣಿಗೆ ಪಡೆದು ದೇಶದ ವಿರುದ್ಧವೇ ಷಡ್ಯಂತ್ರ ಹೂಡುತ್ತಿದ್ದ ಸರ್ಕಾರೇತರ ಸಂಸ್ಥೆ (ಎನ್ ಜಿಒ)ಗಳಿಗೆ ಕೇಂದ್ರ ಸರ್ಕಾರ ಮೂಗುದಾರ ಹಾಕಲು ನಿರ್ಧರಿಸಿದೆ.  ವಿದೇಶಿ ದೇಣಿಗೆ ಸ್ವೀಕರಿಸುವ ಹಣವನ್ನು ಎಫ್ ಸಿಆರ್ ಎ 2010 ಕಾಯ್ದೆ ಪ್ರಕಾರ ಸೂಚಿಸಿರುವ ಬ್ಯಾಂಕ್ ಗಳಲ್ಲಿ ಖಾತೆ ತೆರೆದು ಹಣ ಸಂಗ್ರಹಿಸಬೇಕು ಎಂದು ಕೇಂದ್ರ ಸರ್ಕಾರ ಸರ್ಕಾರೇತರ ಸಂಸ್ಥೆಗಳಿಗೆ ಸೂಚಿಸಿದೆ.

ಸಾರ್ವಜನಿಕ ಹಣಕಾಸು ನಿರ್ವಹಣೆ ವ್ಯವಸ್ಥೆಯಲ್ಲಿ ಎನ್ ಜಿ ಓಗಳ ಹಣಕಾಸು ವ್ಯವಹಾರವನ್ನು ಮುಖ್ಯವಾಹಿನಿಗೆ ತರಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯ ಎಲ್ಲ ಎನ್ ಜಿ ಓ ಗಳಿಗೆ ನೋಟಿಸ್ ನೀಡಿದ್ದು, ಖಾತೆ ತೆರೆಯಲು ಒಂದು ತಿಂಗಳು ಕಾಲಾವಕಾಶ ನೀಡಲು ಸೂಚಿಸಿದೆ.

ರಾಷ್ಟ್ರೀಯ ಹಿತಾಸಕ್ತಿ ಕಾಪಾಡಲು ಈ ನಿರ್ಧಾರ ಕೈಗೊಂಡಿದೆ. ವಿದೇಶಿ ದೇಣಿಗೆ ಕಾಯ್ದೆ 2010 ಪ್ರಕಾರ ಈ ನಿಯಮ ಜಾರಿಗೆ ತರಲಾಗಿದ್ದು, ವಿದೇಶಿ ಸಹಾಯಧನ ಪಡೆಯುವ ಕಂಪೆನಿಗಳು, ಎಜ್ ಜಿಓಗಳು, ಸಂಘಟನೆಗಳು ಈ ನಿಯಮದ ವ್ಯಾಪ್ತಿಗೆ ಬರುತ್ತಿದ್ದು, ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧ ಹಣ ಬಳಸುತ್ತಿರುವುದರಿಂದ ಈ ನಿರ್ಧಾರ ಕೈಗೊಂಡಿದೆ. ಕೇಂದ್ರ ಸರ್ಕಾರದ 32 ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಮಾತ್ರ ಒಂದು ತಿಂಗಳಲ್ಲಿ ಖಾತೆ ತೆರೆಯಲು ಸೂಚನೆ ನೀಡಿದೆ.

ಈ ನಿರ್ಧಾರದಿಂದ ಎಜ್ ಜಿಓಗಳ ಹಣಕಾಸಿನ ವ್ಯವಹಾರದ ಮೇಲೆ ಕಣ್ಗಾವಲು ಇಡಲು ಅನುಕೂಲವಾಗಲಿದ್ದು, ಎನ್ ಜಿಓಗಳ ಯೋಜನೆಗಳು, ದಾಖಲೆಗಳನ್ನು ಸಂಗ್ರಹಿಸಲು ಮತ್ತು ಕೋರ್ ಬ್ಯಾಂಕಿಂಗ್ ಗೂ ಸಹಾಯಕವಾಗಲಿದೆ. ಅಲ್ಲದೇ ಎಜ್ ಜಿಓಗಳು ಒಂದೇ ವ್ಯವಸ್ಥೆಯ ಅಡಿಯಲ್ಲಿ ಬರುವುದರಿಂದ ಆಡಳಿತಕ್ಕೂ ಅನುಕೂಲವಾಗಲಿದೆ.

ಇನ್ನು ಈ ನಿರ್ಧಾರಿಂದ ವಿದೇಶಗಳಿಂದ ಬೇಕಾಬಿಟ್ಟಿಯಾಗಿ ಹಣ ಪಡೆದು, ದೇಶದ ವಿರುದ್ಧವೇ ಷಡ್ಯಂತ್ರ ಮಾಡುತ್ತಿರುವ ಎಜ್ ಜಿಓಗಳಿಗೆ ಭಾರಿ ಹೊಡೆತ ಬಿದ್ದಿದೆ. ದೇಶದಲ್ಲಿ ಅಶಾಂತಿ ಸೃಷ್ಟಿಸುವಲ್ಲಿ ಕೆಲ ವಿದೇಶಿ ದೇಣಿಗೆ ಆಶ್ರಯಿತ ಎನ್ ಜಿಓಗಳು ಷಡ್ಯಂತ್ರ ರೂಪಿಸುತ್ತಿದ್ದವು, ಇದೀಗ ಅವುಗಳಿಗೆ ಭಾರಿ ಹೊಡೆತ ಬಿದ್ದಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search