• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಗವದ್ಗೀತೆ ಕುರಿತು ಈ ಹಾಲಿವುಡ್ ನಟರಿಗಿರುವ ಗೌರವ, ನಂಬಿಕೆ ಭಗವಾನರಿಗೇಕಿಲ್ಲ?

TNN Correspondent Posted On December 26, 2017


  • Share On Facebook
  • Tweet It

ದೆಹಲಿ: ನಮ್ಮ ದೇಶದಲ್ಲಿ ಪ್ರಚಾರಕ್ಕಾಗಿ ಯಾವ ಹೇಳಿಕೆ ಬೇಕಾದರೂ ನೀಡುತ್ತಾರೆ. ರಾಮನ ತಂದೆಯನ್ನು ಪ್ರಶ್ನಿಸುತತಾರೆ, ಭಗವದ್ಗೀತೆ ಸುಟ್ಟು ಹಾಕುತ್ತೇನೆ ಎಂದು ಸೋಕಾಲ್ಡ್ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಹೇಳುತ್ತಾರೆ.

ಆದರೆ ಇದೇ ನಮ್ಮ ಭಗವದ್ಗೀತೆ ಹಾಲಿವುಡ್ ಖ್ಯಾತ ನಟ ವಿಲ್ಸ್ ಸ್ಮಿತ್ ಅವರಿಗೆ ಸ್ಫೂರ್ತಿಯಂತೆ. ಹಾಗೆಂದು ಅವರೇ ಹೇಳಿದ್ದಾರೆ.

ಹೌದು, ಇತ್ತೀಚೆಗೆ ಮುಂಬೈಗೆ ಆಗಮಿಸಿದ್ದ ವಿಲ್ಸ್ ಸ್ಮಿತ್, ಬಾಲಿವುಟ್ ನಟ ಅಕ್ಷಯ್ ಕುಮಾರ್ ಏರ್ಪಟಿಸಿದ್ದ ಭೋಜನ ಕೂಟದಲ್ಲಿ ಭಾಗವಹಿಸಿದ್ದರು. ಆತಿಥ್ಯ ಸ್ವೀಕರಿಸಿದ ಬಳಿಕ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಅವರು, ನಾನು ಭಗವದ್ಗೀತೆಯಿಂದ ಶೇ.90ರಷ್ಟು ಸ್ಫೂರ್ತಿ ಪಡೆದಿದ್ದೇನೆ ಎಂದು ಹೇಳಿದ್ದಾರೆ.

ಭಗವದ್ಗೀತೆ ನನ್ನ ಮೆಚ್ಚಿನ ಪುಸ್ತಕವಾಗಿದ್ದು, ದೇಶದ ಇತಿಹಾಸ ತಿಳಿಸಿದೆ. ಅಲ್ಲದೆ, ನನ್ನೊಳಗೊಬ್ಬ ಅರ್ಜುನ ಇದ್ದಾನೆ ಎಂಬುದು ಗ್ರಂಥ ಓದಿದ ಮೇಲೆಯೇ ಗೊತ್ತಾಯಿತು ಎಂದು ತಿಳಿಸಿದ್ದಾರೆ.

ಜತೆಗೆ ಭಾರತದ ಆಹಾರ ನನಗೆ ತುಂಬ ಹಿಡಿಸಿದ್ದು, ಶೀಘ್ರವೇ ರಿಷಿಕೇಶ್ ಗೆ ತೆರಳುತ್ತೇನೆ ಎಂದು ಮಾಹಿತಿ ನೀಡಿದ್ದಾರೆ. ಇದುವರೆಗೆ ಹಲವು ಬಾರಿ ವಿಲ್ಸ್ ಸ್ಮಿತ್ ಭಾರತಕ್ಕೆ ಬಂದಿದ್ದಾರೆ.

ವಿಲ್ಸ್ ಸ್ಮಿತ್ ಹಾಲಿವುಡ್ ಖ್ಯಾತ ನಟರಾಗಿದ್ದು, ದಿ ಪರ್ಸ್ಯುಟ್ ಆಫ್ ಹ್ಯಾಪಿನೆಸ್, ಐ ಆ್ಯಮ್ ಲಿಜೆಂಡ್, ಹಿಚ್ ಸೇರಿ ಹಲವು ಹಿಟ್ ಚಿತ್ರ ನೀಡಿದ ಖ್ಯಾತಿ ಹೊಂದಿದ್ದಾರೆ.

ಸಾಗರದಾಚೆ ಇರುವ, ವಿಚಿತ್ರ ಸಂಸ್ಕೃತಿ, ಆಚಾರ-ವಿಚಾರ ಹೊಂದಿರುವ ಹಾಲಿವುಡ್ ನಟರಿಗೇ ನಮ್ಮ ಭಗವದ್ಗೀತೆ ಸ್ಫೂರ್ತಿಯಾಗುತ್ತದೆ ಎಂದರೆ, ನಮ್ಮ ದೇಶದಲ್ಲೇ ಇದ್ದು, ನಮ್ಮದೇ ಮಹಾನ್ ಗ್ರಂಥದ ಬಗ್ಗೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ ಎಂದರೆ ಮನಸ್ಸು ಎಷ್ಟು ಕುತ್ಸಿತವಿರಬಹುದು? ಯೋಚಿಸಿ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search