• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಗವದ್ಗೀತೆ ಕುರಿತು ಈ ಹಾಲಿವುಡ್ ನಟರಿಗಿರುವ ಗೌರವ, ನಂಬಿಕೆ ಭಗವಾನರಿಗೇಕಿಲ್ಲ?

TNN Correspondent Posted On December 26, 2017
0


0
Shares
  • Share On Facebook
  • Tweet It

ದೆಹಲಿ: ನಮ್ಮ ದೇಶದಲ್ಲಿ ಪ್ರಚಾರಕ್ಕಾಗಿ ಯಾವ ಹೇಳಿಕೆ ಬೇಕಾದರೂ ನೀಡುತ್ತಾರೆ. ರಾಮನ ತಂದೆಯನ್ನು ಪ್ರಶ್ನಿಸುತತಾರೆ, ಭಗವದ್ಗೀತೆ ಸುಟ್ಟು ಹಾಕುತ್ತೇನೆ ಎಂದು ಸೋಕಾಲ್ಡ್ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಹೇಳುತ್ತಾರೆ.

ಆದರೆ ಇದೇ ನಮ್ಮ ಭಗವದ್ಗೀತೆ ಹಾಲಿವುಡ್ ಖ್ಯಾತ ನಟ ವಿಲ್ಸ್ ಸ್ಮಿತ್ ಅವರಿಗೆ ಸ್ಫೂರ್ತಿಯಂತೆ. ಹಾಗೆಂದು ಅವರೇ ಹೇಳಿದ್ದಾರೆ.

ಹೌದು, ಇತ್ತೀಚೆಗೆ ಮುಂಬೈಗೆ ಆಗಮಿಸಿದ್ದ ವಿಲ್ಸ್ ಸ್ಮಿತ್, ಬಾಲಿವುಟ್ ನಟ ಅಕ್ಷಯ್ ಕುಮಾರ್ ಏರ್ಪಟಿಸಿದ್ದ ಭೋಜನ ಕೂಟದಲ್ಲಿ ಭಾಗವಹಿಸಿದ್ದರು. ಆತಿಥ್ಯ ಸ್ವೀಕರಿಸಿದ ಬಳಿಕ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಅವರು, ನಾನು ಭಗವದ್ಗೀತೆಯಿಂದ ಶೇ.90ರಷ್ಟು ಸ್ಫೂರ್ತಿ ಪಡೆದಿದ್ದೇನೆ ಎಂದು ಹೇಳಿದ್ದಾರೆ.

ಭಗವದ್ಗೀತೆ ನನ್ನ ಮೆಚ್ಚಿನ ಪುಸ್ತಕವಾಗಿದ್ದು, ದೇಶದ ಇತಿಹಾಸ ತಿಳಿಸಿದೆ. ಅಲ್ಲದೆ, ನನ್ನೊಳಗೊಬ್ಬ ಅರ್ಜುನ ಇದ್ದಾನೆ ಎಂಬುದು ಗ್ರಂಥ ಓದಿದ ಮೇಲೆಯೇ ಗೊತ್ತಾಯಿತು ಎಂದು ತಿಳಿಸಿದ್ದಾರೆ.

ಜತೆಗೆ ಭಾರತದ ಆಹಾರ ನನಗೆ ತುಂಬ ಹಿಡಿಸಿದ್ದು, ಶೀಘ್ರವೇ ರಿಷಿಕೇಶ್ ಗೆ ತೆರಳುತ್ತೇನೆ ಎಂದು ಮಾಹಿತಿ ನೀಡಿದ್ದಾರೆ. ಇದುವರೆಗೆ ಹಲವು ಬಾರಿ ವಿಲ್ಸ್ ಸ್ಮಿತ್ ಭಾರತಕ್ಕೆ ಬಂದಿದ್ದಾರೆ.

ವಿಲ್ಸ್ ಸ್ಮಿತ್ ಹಾಲಿವುಡ್ ಖ್ಯಾತ ನಟರಾಗಿದ್ದು, ದಿ ಪರ್ಸ್ಯುಟ್ ಆಫ್ ಹ್ಯಾಪಿನೆಸ್, ಐ ಆ್ಯಮ್ ಲಿಜೆಂಡ್, ಹಿಚ್ ಸೇರಿ ಹಲವು ಹಿಟ್ ಚಿತ್ರ ನೀಡಿದ ಖ್ಯಾತಿ ಹೊಂದಿದ್ದಾರೆ.

ಸಾಗರದಾಚೆ ಇರುವ, ವಿಚಿತ್ರ ಸಂಸ್ಕೃತಿ, ಆಚಾರ-ವಿಚಾರ ಹೊಂದಿರುವ ಹಾಲಿವುಡ್ ನಟರಿಗೇ ನಮ್ಮ ಭಗವದ್ಗೀತೆ ಸ್ಫೂರ್ತಿಯಾಗುತ್ತದೆ ಎಂದರೆ, ನಮ್ಮ ದೇಶದಲ್ಲೇ ಇದ್ದು, ನಮ್ಮದೇ ಮಹಾನ್ ಗ್ರಂಥದ ಬಗ್ಗೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ ಎಂದರೆ ಮನಸ್ಸು ಎಷ್ಟು ಕುತ್ಸಿತವಿರಬಹುದು? ಯೋಚಿಸಿ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search