• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಗವದ್ಗೀತೆ ಕುರಿತು ಈ ಹಾಲಿವುಡ್ ನಟರಿಗಿರುವ ಗೌರವ, ನಂಬಿಕೆ ಭಗವಾನರಿಗೇಕಿಲ್ಲ?

TNN Correspondent Posted On December 26, 2017
0


0
Shares
  • Share On Facebook
  • Tweet It

ದೆಹಲಿ: ನಮ್ಮ ದೇಶದಲ್ಲಿ ಪ್ರಚಾರಕ್ಕಾಗಿ ಯಾವ ಹೇಳಿಕೆ ಬೇಕಾದರೂ ನೀಡುತ್ತಾರೆ. ರಾಮನ ತಂದೆಯನ್ನು ಪ್ರಶ್ನಿಸುತತಾರೆ, ಭಗವದ್ಗೀತೆ ಸುಟ್ಟು ಹಾಕುತ್ತೇನೆ ಎಂದು ಸೋಕಾಲ್ಡ್ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಹೇಳುತ್ತಾರೆ.

ಆದರೆ ಇದೇ ನಮ್ಮ ಭಗವದ್ಗೀತೆ ಹಾಲಿವುಡ್ ಖ್ಯಾತ ನಟ ವಿಲ್ಸ್ ಸ್ಮಿತ್ ಅವರಿಗೆ ಸ್ಫೂರ್ತಿಯಂತೆ. ಹಾಗೆಂದು ಅವರೇ ಹೇಳಿದ್ದಾರೆ.

ಹೌದು, ಇತ್ತೀಚೆಗೆ ಮುಂಬೈಗೆ ಆಗಮಿಸಿದ್ದ ವಿಲ್ಸ್ ಸ್ಮಿತ್, ಬಾಲಿವುಟ್ ನಟ ಅಕ್ಷಯ್ ಕುಮಾರ್ ಏರ್ಪಟಿಸಿದ್ದ ಭೋಜನ ಕೂಟದಲ್ಲಿ ಭಾಗವಹಿಸಿದ್ದರು. ಆತಿಥ್ಯ ಸ್ವೀಕರಿಸಿದ ಬಳಿಕ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಅವರು, ನಾನು ಭಗವದ್ಗೀತೆಯಿಂದ ಶೇ.90ರಷ್ಟು ಸ್ಫೂರ್ತಿ ಪಡೆದಿದ್ದೇನೆ ಎಂದು ಹೇಳಿದ್ದಾರೆ.

ಭಗವದ್ಗೀತೆ ನನ್ನ ಮೆಚ್ಚಿನ ಪುಸ್ತಕವಾಗಿದ್ದು, ದೇಶದ ಇತಿಹಾಸ ತಿಳಿಸಿದೆ. ಅಲ್ಲದೆ, ನನ್ನೊಳಗೊಬ್ಬ ಅರ್ಜುನ ಇದ್ದಾನೆ ಎಂಬುದು ಗ್ರಂಥ ಓದಿದ ಮೇಲೆಯೇ ಗೊತ್ತಾಯಿತು ಎಂದು ತಿಳಿಸಿದ್ದಾರೆ.

ಜತೆಗೆ ಭಾರತದ ಆಹಾರ ನನಗೆ ತುಂಬ ಹಿಡಿಸಿದ್ದು, ಶೀಘ್ರವೇ ರಿಷಿಕೇಶ್ ಗೆ ತೆರಳುತ್ತೇನೆ ಎಂದು ಮಾಹಿತಿ ನೀಡಿದ್ದಾರೆ. ಇದುವರೆಗೆ ಹಲವು ಬಾರಿ ವಿಲ್ಸ್ ಸ್ಮಿತ್ ಭಾರತಕ್ಕೆ ಬಂದಿದ್ದಾರೆ.

ವಿಲ್ಸ್ ಸ್ಮಿತ್ ಹಾಲಿವುಡ್ ಖ್ಯಾತ ನಟರಾಗಿದ್ದು, ದಿ ಪರ್ಸ್ಯುಟ್ ಆಫ್ ಹ್ಯಾಪಿನೆಸ್, ಐ ಆ್ಯಮ್ ಲಿಜೆಂಡ್, ಹಿಚ್ ಸೇರಿ ಹಲವು ಹಿಟ್ ಚಿತ್ರ ನೀಡಿದ ಖ್ಯಾತಿ ಹೊಂದಿದ್ದಾರೆ.

ಸಾಗರದಾಚೆ ಇರುವ, ವಿಚಿತ್ರ ಸಂಸ್ಕೃತಿ, ಆಚಾರ-ವಿಚಾರ ಹೊಂದಿರುವ ಹಾಲಿವುಡ್ ನಟರಿಗೇ ನಮ್ಮ ಭಗವದ್ಗೀತೆ ಸ್ಫೂರ್ತಿಯಾಗುತ್ತದೆ ಎಂದರೆ, ನಮ್ಮ ದೇಶದಲ್ಲೇ ಇದ್ದು, ನಮ್ಮದೇ ಮಹಾನ್ ಗ್ರಂಥದ ಬಗ್ಗೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ ಎಂದರೆ ಮನಸ್ಸು ಎಷ್ಟು ಕುತ್ಸಿತವಿರಬಹುದು? ಯೋಚಿಸಿ.

0
Shares
  • Share On Facebook
  • Tweet It




Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search