• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಗವದ್ಗೀತೆ ಕುರಿತು ಈ ಹಾಲಿವುಡ್ ನಟರಿಗಿರುವ ಗೌರವ, ನಂಬಿಕೆ ಭಗವಾನರಿಗೇಕಿಲ್ಲ?

TNN Correspondent Posted On December 26, 2017
0


0
Shares
  • Share On Facebook
  • Tweet It

ದೆಹಲಿ: ನಮ್ಮ ದೇಶದಲ್ಲಿ ಪ್ರಚಾರಕ್ಕಾಗಿ ಯಾವ ಹೇಳಿಕೆ ಬೇಕಾದರೂ ನೀಡುತ್ತಾರೆ. ರಾಮನ ತಂದೆಯನ್ನು ಪ್ರಶ್ನಿಸುತತಾರೆ, ಭಗವದ್ಗೀತೆ ಸುಟ್ಟು ಹಾಕುತ್ತೇನೆ ಎಂದು ಸೋಕಾಲ್ಡ್ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಹೇಳುತ್ತಾರೆ.

ಆದರೆ ಇದೇ ನಮ್ಮ ಭಗವದ್ಗೀತೆ ಹಾಲಿವುಡ್ ಖ್ಯಾತ ನಟ ವಿಲ್ಸ್ ಸ್ಮಿತ್ ಅವರಿಗೆ ಸ್ಫೂರ್ತಿಯಂತೆ. ಹಾಗೆಂದು ಅವರೇ ಹೇಳಿದ್ದಾರೆ.

ಹೌದು, ಇತ್ತೀಚೆಗೆ ಮುಂಬೈಗೆ ಆಗಮಿಸಿದ್ದ ವಿಲ್ಸ್ ಸ್ಮಿತ್, ಬಾಲಿವುಟ್ ನಟ ಅಕ್ಷಯ್ ಕುಮಾರ್ ಏರ್ಪಟಿಸಿದ್ದ ಭೋಜನ ಕೂಟದಲ್ಲಿ ಭಾಗವಹಿಸಿದ್ದರು. ಆತಿಥ್ಯ ಸ್ವೀಕರಿಸಿದ ಬಳಿಕ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಅವರು, ನಾನು ಭಗವದ್ಗೀತೆಯಿಂದ ಶೇ.90ರಷ್ಟು ಸ್ಫೂರ್ತಿ ಪಡೆದಿದ್ದೇನೆ ಎಂದು ಹೇಳಿದ್ದಾರೆ.

ಭಗವದ್ಗೀತೆ ನನ್ನ ಮೆಚ್ಚಿನ ಪುಸ್ತಕವಾಗಿದ್ದು, ದೇಶದ ಇತಿಹಾಸ ತಿಳಿಸಿದೆ. ಅಲ್ಲದೆ, ನನ್ನೊಳಗೊಬ್ಬ ಅರ್ಜುನ ಇದ್ದಾನೆ ಎಂಬುದು ಗ್ರಂಥ ಓದಿದ ಮೇಲೆಯೇ ಗೊತ್ತಾಯಿತು ಎಂದು ತಿಳಿಸಿದ್ದಾರೆ.

ಜತೆಗೆ ಭಾರತದ ಆಹಾರ ನನಗೆ ತುಂಬ ಹಿಡಿಸಿದ್ದು, ಶೀಘ್ರವೇ ರಿಷಿಕೇಶ್ ಗೆ ತೆರಳುತ್ತೇನೆ ಎಂದು ಮಾಹಿತಿ ನೀಡಿದ್ದಾರೆ. ಇದುವರೆಗೆ ಹಲವು ಬಾರಿ ವಿಲ್ಸ್ ಸ್ಮಿತ್ ಭಾರತಕ್ಕೆ ಬಂದಿದ್ದಾರೆ.

ವಿಲ್ಸ್ ಸ್ಮಿತ್ ಹಾಲಿವುಡ್ ಖ್ಯಾತ ನಟರಾಗಿದ್ದು, ದಿ ಪರ್ಸ್ಯುಟ್ ಆಫ್ ಹ್ಯಾಪಿನೆಸ್, ಐ ಆ್ಯಮ್ ಲಿಜೆಂಡ್, ಹಿಚ್ ಸೇರಿ ಹಲವು ಹಿಟ್ ಚಿತ್ರ ನೀಡಿದ ಖ್ಯಾತಿ ಹೊಂದಿದ್ದಾರೆ.

ಸಾಗರದಾಚೆ ಇರುವ, ವಿಚಿತ್ರ ಸಂಸ್ಕೃತಿ, ಆಚಾರ-ವಿಚಾರ ಹೊಂದಿರುವ ಹಾಲಿವುಡ್ ನಟರಿಗೇ ನಮ್ಮ ಭಗವದ್ಗೀತೆ ಸ್ಫೂರ್ತಿಯಾಗುತ್ತದೆ ಎಂದರೆ, ನಮ್ಮ ದೇಶದಲ್ಲೇ ಇದ್ದು, ನಮ್ಮದೇ ಮಹಾನ್ ಗ್ರಂಥದ ಬಗ್ಗೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ ಎಂದರೆ ಮನಸ್ಸು ಎಷ್ಟು ಕುತ್ಸಿತವಿರಬಹುದು? ಯೋಚಿಸಿ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search