• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದ್ವಿತೀಯ ಪುಣ್ಯತಿಥಿ ಆರಾಧನಾ ಮಹೋತ್ಸವ

Nagendra Shenoy Posted On December 26, 2017
0


0
Shares
  • Share On Facebook
  • Tweet It

ಮಂಗಳೂರು : ಶ್ರೀ ಕಾಶೀಮಠ ಸಂಸ್ಥಾನದ ಪರಮಪೂಜ್ಯ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದ್ವಿತೀಯ ಪುಣ್ಯತಿಥಿ ಆರಾಧನಾ ಮಹೋತ್ಸವವು ಹರಿದ್ವಾರದ ಶ್ರೀವ್ಯಾಸ ಮಂದಿರದ ಆವರಣದಲ್ಲಿರುವ ವೃಂದಾವನದಲ್ಲಿ ಕಾಶೀಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಕರಕಮಲಗಳಿಂದ ನೆರವೇರಿತು.

ದೇಶ ವಿದೇಶಗಳಿಂದ ಆಗಮಿಸಿದ ನೂರಾರು ಭಗವತ್ ಭಕ್ತರ ಉಪಸ್ಥಿತಿಯಲ್ಲಿ ಪ್ರಾತ:ಕಾಲ ಶ್ರೀಸಂಸ್ಥಾನದ ಆರಾಧ್ಯದೇವರಾದ ವ್ಯಾಸರಘುಪತಿ ದೇವರಿಗೆ ಶ್ರೀಗಳವರ ಅಮೃತ ಹಸ್ತಗಳಿಂದ ಪಂಚಾಮೃತ,ಗಂಗಾಭಿಷೇಕ,ಪವಮಾನ ಅಭಿಷೇಕಗಳು ನೆರವೇರಿದವು.ಬಳಿಕ ವೃಂದಾವನದಲ್ಲಿ ಪವಮಾನ ಅಭಿಷೇಕ ನಡೆಯಿತು.ಸಾಯಂಕಾಲ ಶ್ರೀಗುರುಗಳವರ ಗುರುಗುಣಗಾನ ನೆರವೇರಿತು.ಕೊಚ್ಚಿನ್,ಮುಂಬಯಿ,ಮಂಗಳೂರು,ಕಾಂಞಗಾಡ್,ಬೆಂಗಳೂರು ಹಾಗೂ ವಿವಿಧ ಮಠ ಮಂದಿರಗಳ ಶಾಖಾ ಮಠದ ಮೊಕ್ತೇಸರರಿಗೆ,ಪದಾಧಿಕಾರಿಗಳಿಗೆ ಪ್ರಸಾದ ನೀಡಲಾಯಿತು.

ಚಿತ್ರ:ಮಂಜು ನೀರೇಶ್ವಾಲ್ಯ

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Nagendra Shenoy March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Nagendra Shenoy March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search