• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದ್ವಿತೀಯ ಪುಣ್ಯತಿಥಿ ಆರಾಧನಾ ಮಹೋತ್ಸವ

Nagendra Shenoy Posted On December 26, 2017


  • Share On Facebook
  • Tweet It

ಮಂಗಳೂರು : ಶ್ರೀ ಕಾಶೀಮಠ ಸಂಸ್ಥಾನದ ಪರಮಪೂಜ್ಯ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದ್ವಿತೀಯ ಪುಣ್ಯತಿಥಿ ಆರಾಧನಾ ಮಹೋತ್ಸವವು ಹರಿದ್ವಾರದ ಶ್ರೀವ್ಯಾಸ ಮಂದಿರದ ಆವರಣದಲ್ಲಿರುವ ವೃಂದಾವನದಲ್ಲಿ ಕಾಶೀಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಕರಕಮಲಗಳಿಂದ ನೆರವೇರಿತು.

ದೇಶ ವಿದೇಶಗಳಿಂದ ಆಗಮಿಸಿದ ನೂರಾರು ಭಗವತ್ ಭಕ್ತರ ಉಪಸ್ಥಿತಿಯಲ್ಲಿ ಪ್ರಾತ:ಕಾಲ ಶ್ರೀಸಂಸ್ಥಾನದ ಆರಾಧ್ಯದೇವರಾದ ವ್ಯಾಸರಘುಪತಿ ದೇವರಿಗೆ ಶ್ರೀಗಳವರ ಅಮೃತ ಹಸ್ತಗಳಿಂದ ಪಂಚಾಮೃತ,ಗಂಗಾಭಿಷೇಕ,ಪವಮಾನ ಅಭಿಷೇಕಗಳು ನೆರವೇರಿದವು.ಬಳಿಕ ವೃಂದಾವನದಲ್ಲಿ ಪವಮಾನ ಅಭಿಷೇಕ ನಡೆಯಿತು.ಸಾಯಂಕಾಲ ಶ್ರೀಗುರುಗಳವರ ಗುರುಗುಣಗಾನ ನೆರವೇರಿತು.ಕೊಚ್ಚಿನ್,ಮುಂಬಯಿ,ಮಂಗಳೂರು,ಕಾಂಞಗಾಡ್,ಬೆಂಗಳೂರು ಹಾಗೂ ವಿವಿಧ ಮಠ ಮಂದಿರಗಳ ಶಾಖಾ ಮಠದ ಮೊಕ್ತೇಸರರಿಗೆ,ಪದಾಧಿಕಾರಿಗಳಿಗೆ ಪ್ರಸಾದ ನೀಡಲಾಯಿತು.

ಚಿತ್ರ:ಮಂಜು ನೀರೇಶ್ವಾಲ್ಯ

  • Share On Facebook
  • Tweet It


- Advertisement -


Trending Now
ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
Nagendra Shenoy September 28, 2023
ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
Nagendra Shenoy September 27, 2023
Leave A Reply

  • Recent Posts

    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
  • Popular Posts

    • 1
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • 2
      ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • 3
      ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • 4
      ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • 5
      ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search