• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದ್ವಿತೀಯ ಪುಣ್ಯತಿಥಿ ಆರಾಧನಾ ಮಹೋತ್ಸವ

Nagendra Shenoy Posted On December 26, 2017
0


0
Shares
  • Share On Facebook
  • Tweet It

ಮಂಗಳೂರು : ಶ್ರೀ ಕಾಶೀಮಠ ಸಂಸ್ಥಾನದ ಪರಮಪೂಜ್ಯ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದ್ವಿತೀಯ ಪುಣ್ಯತಿಥಿ ಆರಾಧನಾ ಮಹೋತ್ಸವವು ಹರಿದ್ವಾರದ ಶ್ರೀವ್ಯಾಸ ಮಂದಿರದ ಆವರಣದಲ್ಲಿರುವ ವೃಂದಾವನದಲ್ಲಿ ಕಾಶೀಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಕರಕಮಲಗಳಿಂದ ನೆರವೇರಿತು.

ದೇಶ ವಿದೇಶಗಳಿಂದ ಆಗಮಿಸಿದ ನೂರಾರು ಭಗವತ್ ಭಕ್ತರ ಉಪಸ್ಥಿತಿಯಲ್ಲಿ ಪ್ರಾತ:ಕಾಲ ಶ್ರೀಸಂಸ್ಥಾನದ ಆರಾಧ್ಯದೇವರಾದ ವ್ಯಾಸರಘುಪತಿ ದೇವರಿಗೆ ಶ್ರೀಗಳವರ ಅಮೃತ ಹಸ್ತಗಳಿಂದ ಪಂಚಾಮೃತ,ಗಂಗಾಭಿಷೇಕ,ಪವಮಾನ ಅಭಿಷೇಕಗಳು ನೆರವೇರಿದವು.ಬಳಿಕ ವೃಂದಾವನದಲ್ಲಿ ಪವಮಾನ ಅಭಿಷೇಕ ನಡೆಯಿತು.ಸಾಯಂಕಾಲ ಶ್ರೀಗುರುಗಳವರ ಗುರುಗುಣಗಾನ ನೆರವೇರಿತು.ಕೊಚ್ಚಿನ್,ಮುಂಬಯಿ,ಮಂಗಳೂರು,ಕಾಂಞಗಾಡ್,ಬೆಂಗಳೂರು ಹಾಗೂ ವಿವಿಧ ಮಠ ಮಂದಿರಗಳ ಶಾಖಾ ಮಠದ ಮೊಕ್ತೇಸರರಿಗೆ,ಪದಾಧಿಕಾರಿಗಳಿಗೆ ಪ್ರಸಾದ ನೀಡಲಾಯಿತು.

ಚಿತ್ರ:ಮಂಜು ನೀರೇಶ್ವಾಲ್ಯ

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Nagendra Shenoy February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Nagendra Shenoy February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search