• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾಧವ್ ಅವರ ತಾಯಿ, ಹೆಂಡತಿಯನ್ನು ದೇಶಕ್ಕೆ ಕರೆಸಿ ಅವಮಾನ ಮಾಡಿದ ದುರುಳ ಪಾಕಿಸ್ತಾನ!

TNN Correspondent Posted On December 27, 2017
0


0
Shares
  • Share On Facebook
  • Tweet It

ದೆಹಲಿ: ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಯನ್ನು ವಿನಾಕಾರಣ ಬಂಧಿಸಿ ಗಲ್ಲು ಶಿಕ್ಷೆ ವಿಧಿಸಿರುವ ಪಾಕಿಸ್ತಾನದ ಉದ್ಧಟತನ ಮುಂದುವರಿದಿದ್ದು, ಕುಲಭೂಷಣ ಜಾಧವ್ ಅವರನ್ನು ಪಾಕಿಸ್ತಾನಕ್ಕೆ ಕರೆಸಿಕೊಂಡು ಅವಮಾನ ಮಾಡಿದೆ.

ಜಾಧವ್ ಅವರ ಭೇಟಿಗೂ ಮುನ್ನ ಪಾಕಿಸ್ತಾನಿ ಅಧಿಕಾರಿಗಳು ಕುಲಭೂಷಣ ಅವರ ತಾಯಿ ಹಾಗೂ ಪತ್ನಿಯ ಸಿಂಧೂರ, ಮಂಗಳಸೂತ್ರ ಹಾಗೂ ಕೈಬಳೆಯನ್ನು ಬಲವಂತವಾಗಿ ಪಡೆದು ಕಳುಹಿಸಿದ್ದರು. ಅಲ್ಲದೆ ಭೇಟಿಗೂ ಮೊದಲು ಪಡೆದಿದ್ದ ಜಾಧವ್ ಪತ್ನಿಯವರ ಚಪ್ಪಲಿಯನ್ನೂ ಹಿಂದಿರುವಾಗ ವಾಪಸ್ ನೀಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದ್ದು, ಪಾಕಿಸ್ತಾನದ ಕುತ್ಸಿತ ಮನಸ್ಸಿನ ಪ್ರದರ್ಶನವಾಗಿದೆ.

ಅಲ್ಲದೆ ಜಾಧವ್ ಅವರ ತಾಯಿ ಹಾಗೂ ಪತ್ನಿ ತೊಟ್ಟುಕೊಂಡಿದ್ದ ಬಟ್ಟೆಗೆ ಬದಲಿಗೆ ಬೇರೆ ಬಟ್ಟೆ ನೀಡಿ ಕಳುಹಿಸಿದ್ದು, ಪಾಕಿಸ್ತಾನ ಎಂಥ ಮನಸ್ಥಿತಿ ಹೊಂದಿದೆ ಎಂಬುದು ಸಾಬೀತಾಗಿದೆ.

ಇದಕ್ಕೂ ಮೊದಲು ಕುಲಭೂಷಣ ಜಾಧವ್ ಸಂಬಂಧಿಕರಿಗೆ ಭೇಟಿ ನೀಡಲು ಅನುಮತಿ ಹಾಗೂ ವೀಸಾ ಒದಗಿಸುವುದಾಗಿ ಘೋಷಿಸಿದ್ದ ಪಾಕಿಸ್ತಾನ, ವಿಶ್ವದ ಎದುರು ಮಾನವೀಯತೆಯ ನಾಟಕವಾಡಿತ್ತು. ಆದರೆ ಭಾರತೀಯರನ್ನು ತನ್ನ ದೇಶಕ್ಕೆ ಕರೆಯಿಸಿಕೊಂಡು ಅಗೌರವದಿಂದ ನಡೆದುಕೊಂಡಿರುವುದು ನೆರೆರಾಷ್ಟ್ರದ ಕೀಳು ಚಿಂತನೆಯ ಅನಾವರಣವಾಗಿದೆ. ಆ ಮೂಲಕ ಪಾಕಿಸ್ತಾನ ಎಂದಿಗೂ ನಂಬಿಗೆಯ ಹಾಗೂ ಸಾತ್ವಿಕ ವಿಚಾರವುಳ್ಳ ರಾಷ್ಟ್ರವಲ್ಲ ಎಂಬುದು ವಿಶ್ವದ ಎದುರು ಬಹಿರಂಗವಾಗಿದೆ.

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • 2
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search