• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾಧವ್ ಅವರ ತಾಯಿ, ಹೆಂಡತಿಯನ್ನು ದೇಶಕ್ಕೆ ಕರೆಸಿ ಅವಮಾನ ಮಾಡಿದ ದುರುಳ ಪಾಕಿಸ್ತಾನ!

TNN Correspondent Posted On December 27, 2017
0


0
Shares
  • Share On Facebook
  • Tweet It

ದೆಹಲಿ: ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಯನ್ನು ವಿನಾಕಾರಣ ಬಂಧಿಸಿ ಗಲ್ಲು ಶಿಕ್ಷೆ ವಿಧಿಸಿರುವ ಪಾಕಿಸ್ತಾನದ ಉದ್ಧಟತನ ಮುಂದುವರಿದಿದ್ದು, ಕುಲಭೂಷಣ ಜಾಧವ್ ಅವರನ್ನು ಪಾಕಿಸ್ತಾನಕ್ಕೆ ಕರೆಸಿಕೊಂಡು ಅವಮಾನ ಮಾಡಿದೆ.

ಜಾಧವ್ ಅವರ ಭೇಟಿಗೂ ಮುನ್ನ ಪಾಕಿಸ್ತಾನಿ ಅಧಿಕಾರಿಗಳು ಕುಲಭೂಷಣ ಅವರ ತಾಯಿ ಹಾಗೂ ಪತ್ನಿಯ ಸಿಂಧೂರ, ಮಂಗಳಸೂತ್ರ ಹಾಗೂ ಕೈಬಳೆಯನ್ನು ಬಲವಂತವಾಗಿ ಪಡೆದು ಕಳುಹಿಸಿದ್ದರು. ಅಲ್ಲದೆ ಭೇಟಿಗೂ ಮೊದಲು ಪಡೆದಿದ್ದ ಜಾಧವ್ ಪತ್ನಿಯವರ ಚಪ್ಪಲಿಯನ್ನೂ ಹಿಂದಿರುವಾಗ ವಾಪಸ್ ನೀಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದ್ದು, ಪಾಕಿಸ್ತಾನದ ಕುತ್ಸಿತ ಮನಸ್ಸಿನ ಪ್ರದರ್ಶನವಾಗಿದೆ.

ಅಲ್ಲದೆ ಜಾಧವ್ ಅವರ ತಾಯಿ ಹಾಗೂ ಪತ್ನಿ ತೊಟ್ಟುಕೊಂಡಿದ್ದ ಬಟ್ಟೆಗೆ ಬದಲಿಗೆ ಬೇರೆ ಬಟ್ಟೆ ನೀಡಿ ಕಳುಹಿಸಿದ್ದು, ಪಾಕಿಸ್ತಾನ ಎಂಥ ಮನಸ್ಥಿತಿ ಹೊಂದಿದೆ ಎಂಬುದು ಸಾಬೀತಾಗಿದೆ.

ಇದಕ್ಕೂ ಮೊದಲು ಕುಲಭೂಷಣ ಜಾಧವ್ ಸಂಬಂಧಿಕರಿಗೆ ಭೇಟಿ ನೀಡಲು ಅನುಮತಿ ಹಾಗೂ ವೀಸಾ ಒದಗಿಸುವುದಾಗಿ ಘೋಷಿಸಿದ್ದ ಪಾಕಿಸ್ತಾನ, ವಿಶ್ವದ ಎದುರು ಮಾನವೀಯತೆಯ ನಾಟಕವಾಡಿತ್ತು. ಆದರೆ ಭಾರತೀಯರನ್ನು ತನ್ನ ದೇಶಕ್ಕೆ ಕರೆಯಿಸಿಕೊಂಡು ಅಗೌರವದಿಂದ ನಡೆದುಕೊಂಡಿರುವುದು ನೆರೆರಾಷ್ಟ್ರದ ಕೀಳು ಚಿಂತನೆಯ ಅನಾವರಣವಾಗಿದೆ. ಆ ಮೂಲಕ ಪಾಕಿಸ್ತಾನ ಎಂದಿಗೂ ನಂಬಿಗೆಯ ಹಾಗೂ ಸಾತ್ವಿಕ ವಿಚಾರವುಳ್ಳ ರಾಷ್ಟ್ರವಲ್ಲ ಎಂಬುದು ವಿಶ್ವದ ಎದುರು ಬಹಿರಂಗವಾಗಿದೆ.

0
Shares
  • Share On Facebook
  • Tweet It




Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 5
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search