• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾಧವ್ ಅವರ ತಾಯಿ, ಹೆಂಡತಿಯನ್ನು ದೇಶಕ್ಕೆ ಕರೆಸಿ ಅವಮಾನ ಮಾಡಿದ ದುರುಳ ಪಾಕಿಸ್ತಾನ!

TNN Correspondent Posted On December 27, 2017
0


0
Shares
  • Share On Facebook
  • Tweet It

ದೆಹಲಿ: ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಯನ್ನು ವಿನಾಕಾರಣ ಬಂಧಿಸಿ ಗಲ್ಲು ಶಿಕ್ಷೆ ವಿಧಿಸಿರುವ ಪಾಕಿಸ್ತಾನದ ಉದ್ಧಟತನ ಮುಂದುವರಿದಿದ್ದು, ಕುಲಭೂಷಣ ಜಾಧವ್ ಅವರನ್ನು ಪಾಕಿಸ್ತಾನಕ್ಕೆ ಕರೆಸಿಕೊಂಡು ಅವಮಾನ ಮಾಡಿದೆ.

ಜಾಧವ್ ಅವರ ಭೇಟಿಗೂ ಮುನ್ನ ಪಾಕಿಸ್ತಾನಿ ಅಧಿಕಾರಿಗಳು ಕುಲಭೂಷಣ ಅವರ ತಾಯಿ ಹಾಗೂ ಪತ್ನಿಯ ಸಿಂಧೂರ, ಮಂಗಳಸೂತ್ರ ಹಾಗೂ ಕೈಬಳೆಯನ್ನು ಬಲವಂತವಾಗಿ ಪಡೆದು ಕಳುಹಿಸಿದ್ದರು. ಅಲ್ಲದೆ ಭೇಟಿಗೂ ಮೊದಲು ಪಡೆದಿದ್ದ ಜಾಧವ್ ಪತ್ನಿಯವರ ಚಪ್ಪಲಿಯನ್ನೂ ಹಿಂದಿರುವಾಗ ವಾಪಸ್ ನೀಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದ್ದು, ಪಾಕಿಸ್ತಾನದ ಕುತ್ಸಿತ ಮನಸ್ಸಿನ ಪ್ರದರ್ಶನವಾಗಿದೆ.

ಅಲ್ಲದೆ ಜಾಧವ್ ಅವರ ತಾಯಿ ಹಾಗೂ ಪತ್ನಿ ತೊಟ್ಟುಕೊಂಡಿದ್ದ ಬಟ್ಟೆಗೆ ಬದಲಿಗೆ ಬೇರೆ ಬಟ್ಟೆ ನೀಡಿ ಕಳುಹಿಸಿದ್ದು, ಪಾಕಿಸ್ತಾನ ಎಂಥ ಮನಸ್ಥಿತಿ ಹೊಂದಿದೆ ಎಂಬುದು ಸಾಬೀತಾಗಿದೆ.

ಇದಕ್ಕೂ ಮೊದಲು ಕುಲಭೂಷಣ ಜಾಧವ್ ಸಂಬಂಧಿಕರಿಗೆ ಭೇಟಿ ನೀಡಲು ಅನುಮತಿ ಹಾಗೂ ವೀಸಾ ಒದಗಿಸುವುದಾಗಿ ಘೋಷಿಸಿದ್ದ ಪಾಕಿಸ್ತಾನ, ವಿಶ್ವದ ಎದುರು ಮಾನವೀಯತೆಯ ನಾಟಕವಾಡಿತ್ತು. ಆದರೆ ಭಾರತೀಯರನ್ನು ತನ್ನ ದೇಶಕ್ಕೆ ಕರೆಯಿಸಿಕೊಂಡು ಅಗೌರವದಿಂದ ನಡೆದುಕೊಂಡಿರುವುದು ನೆರೆರಾಷ್ಟ್ರದ ಕೀಳು ಚಿಂತನೆಯ ಅನಾವರಣವಾಗಿದೆ. ಆ ಮೂಲಕ ಪಾಕಿಸ್ತಾನ ಎಂದಿಗೂ ನಂಬಿಗೆಯ ಹಾಗೂ ಸಾತ್ವಿಕ ವಿಚಾರವುಳ್ಳ ರಾಷ್ಟ್ರವಲ್ಲ ಎಂಬುದು ವಿಶ್ವದ ಎದುರು ಬಹಿರಂಗವಾಗಿದೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search