• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾಧವ್ ಅವರ ತಾಯಿ, ಹೆಂಡತಿಯನ್ನು ದೇಶಕ್ಕೆ ಕರೆಸಿ ಅವಮಾನ ಮಾಡಿದ ದುರುಳ ಪಾಕಿಸ್ತಾನ!

TNN Correspondent Posted On December 27, 2017
0


0
Shares
  • Share On Facebook
  • Tweet It

ದೆಹಲಿ: ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಯನ್ನು ವಿನಾಕಾರಣ ಬಂಧಿಸಿ ಗಲ್ಲು ಶಿಕ್ಷೆ ವಿಧಿಸಿರುವ ಪಾಕಿಸ್ತಾನದ ಉದ್ಧಟತನ ಮುಂದುವರಿದಿದ್ದು, ಕುಲಭೂಷಣ ಜಾಧವ್ ಅವರನ್ನು ಪಾಕಿಸ್ತಾನಕ್ಕೆ ಕರೆಸಿಕೊಂಡು ಅವಮಾನ ಮಾಡಿದೆ.

ಜಾಧವ್ ಅವರ ಭೇಟಿಗೂ ಮುನ್ನ ಪಾಕಿಸ್ತಾನಿ ಅಧಿಕಾರಿಗಳು ಕುಲಭೂಷಣ ಅವರ ತಾಯಿ ಹಾಗೂ ಪತ್ನಿಯ ಸಿಂಧೂರ, ಮಂಗಳಸೂತ್ರ ಹಾಗೂ ಕೈಬಳೆಯನ್ನು ಬಲವಂತವಾಗಿ ಪಡೆದು ಕಳುಹಿಸಿದ್ದರು. ಅಲ್ಲದೆ ಭೇಟಿಗೂ ಮೊದಲು ಪಡೆದಿದ್ದ ಜಾಧವ್ ಪತ್ನಿಯವರ ಚಪ್ಪಲಿಯನ್ನೂ ಹಿಂದಿರುವಾಗ ವಾಪಸ್ ನೀಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದ್ದು, ಪಾಕಿಸ್ತಾನದ ಕುತ್ಸಿತ ಮನಸ್ಸಿನ ಪ್ರದರ್ಶನವಾಗಿದೆ.

ಅಲ್ಲದೆ ಜಾಧವ್ ಅವರ ತಾಯಿ ಹಾಗೂ ಪತ್ನಿ ತೊಟ್ಟುಕೊಂಡಿದ್ದ ಬಟ್ಟೆಗೆ ಬದಲಿಗೆ ಬೇರೆ ಬಟ್ಟೆ ನೀಡಿ ಕಳುಹಿಸಿದ್ದು, ಪಾಕಿಸ್ತಾನ ಎಂಥ ಮನಸ್ಥಿತಿ ಹೊಂದಿದೆ ಎಂಬುದು ಸಾಬೀತಾಗಿದೆ.

ಇದಕ್ಕೂ ಮೊದಲು ಕುಲಭೂಷಣ ಜಾಧವ್ ಸಂಬಂಧಿಕರಿಗೆ ಭೇಟಿ ನೀಡಲು ಅನುಮತಿ ಹಾಗೂ ವೀಸಾ ಒದಗಿಸುವುದಾಗಿ ಘೋಷಿಸಿದ್ದ ಪಾಕಿಸ್ತಾನ, ವಿಶ್ವದ ಎದುರು ಮಾನವೀಯತೆಯ ನಾಟಕವಾಡಿತ್ತು. ಆದರೆ ಭಾರತೀಯರನ್ನು ತನ್ನ ದೇಶಕ್ಕೆ ಕರೆಯಿಸಿಕೊಂಡು ಅಗೌರವದಿಂದ ನಡೆದುಕೊಂಡಿರುವುದು ನೆರೆರಾಷ್ಟ್ರದ ಕೀಳು ಚಿಂತನೆಯ ಅನಾವರಣವಾಗಿದೆ. ಆ ಮೂಲಕ ಪಾಕಿಸ್ತಾನ ಎಂದಿಗೂ ನಂಬಿಗೆಯ ಹಾಗೂ ಸಾತ್ವಿಕ ವಿಚಾರವುಳ್ಳ ರಾಷ್ಟ್ರವಲ್ಲ ಎಂಬುದು ವಿಶ್ವದ ಎದುರು ಬಹಿರಂಗವಾಗಿದೆ.

0
Shares
  • Share On Facebook
  • Tweet It




Trending Now
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
  • Popular Posts

    • 1
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 2
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 3
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 4
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 5
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ

  • Privacy Policy
  • Contact
© Tulunadu Infomedia.

Press enter/return to begin your search