• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾಧವ್ ಅವರ ತಾಯಿ, ಹೆಂಡತಿಯನ್ನು ದೇಶಕ್ಕೆ ಕರೆಸಿ ಅವಮಾನ ಮಾಡಿದ ದುರುಳ ಪಾಕಿಸ್ತಾನ!

TNN Correspondent Posted On December 27, 2017
0


0
Shares
  • Share On Facebook
  • Tweet It

ದೆಹಲಿ: ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಯನ್ನು ವಿನಾಕಾರಣ ಬಂಧಿಸಿ ಗಲ್ಲು ಶಿಕ್ಷೆ ವಿಧಿಸಿರುವ ಪಾಕಿಸ್ತಾನದ ಉದ್ಧಟತನ ಮುಂದುವರಿದಿದ್ದು, ಕುಲಭೂಷಣ ಜಾಧವ್ ಅವರನ್ನು ಪಾಕಿಸ್ತಾನಕ್ಕೆ ಕರೆಸಿಕೊಂಡು ಅವಮಾನ ಮಾಡಿದೆ.

ಜಾಧವ್ ಅವರ ಭೇಟಿಗೂ ಮುನ್ನ ಪಾಕಿಸ್ತಾನಿ ಅಧಿಕಾರಿಗಳು ಕುಲಭೂಷಣ ಅವರ ತಾಯಿ ಹಾಗೂ ಪತ್ನಿಯ ಸಿಂಧೂರ, ಮಂಗಳಸೂತ್ರ ಹಾಗೂ ಕೈಬಳೆಯನ್ನು ಬಲವಂತವಾಗಿ ಪಡೆದು ಕಳುಹಿಸಿದ್ದರು. ಅಲ್ಲದೆ ಭೇಟಿಗೂ ಮೊದಲು ಪಡೆದಿದ್ದ ಜಾಧವ್ ಪತ್ನಿಯವರ ಚಪ್ಪಲಿಯನ್ನೂ ಹಿಂದಿರುವಾಗ ವಾಪಸ್ ನೀಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದ್ದು, ಪಾಕಿಸ್ತಾನದ ಕುತ್ಸಿತ ಮನಸ್ಸಿನ ಪ್ರದರ್ಶನವಾಗಿದೆ.

ಅಲ್ಲದೆ ಜಾಧವ್ ಅವರ ತಾಯಿ ಹಾಗೂ ಪತ್ನಿ ತೊಟ್ಟುಕೊಂಡಿದ್ದ ಬಟ್ಟೆಗೆ ಬದಲಿಗೆ ಬೇರೆ ಬಟ್ಟೆ ನೀಡಿ ಕಳುಹಿಸಿದ್ದು, ಪಾಕಿಸ್ತಾನ ಎಂಥ ಮನಸ್ಥಿತಿ ಹೊಂದಿದೆ ಎಂಬುದು ಸಾಬೀತಾಗಿದೆ.

ಇದಕ್ಕೂ ಮೊದಲು ಕುಲಭೂಷಣ ಜಾಧವ್ ಸಂಬಂಧಿಕರಿಗೆ ಭೇಟಿ ನೀಡಲು ಅನುಮತಿ ಹಾಗೂ ವೀಸಾ ಒದಗಿಸುವುದಾಗಿ ಘೋಷಿಸಿದ್ದ ಪಾಕಿಸ್ತಾನ, ವಿಶ್ವದ ಎದುರು ಮಾನವೀಯತೆಯ ನಾಟಕವಾಡಿತ್ತು. ಆದರೆ ಭಾರತೀಯರನ್ನು ತನ್ನ ದೇಶಕ್ಕೆ ಕರೆಯಿಸಿಕೊಂಡು ಅಗೌರವದಿಂದ ನಡೆದುಕೊಂಡಿರುವುದು ನೆರೆರಾಷ್ಟ್ರದ ಕೀಳು ಚಿಂತನೆಯ ಅನಾವರಣವಾಗಿದೆ. ಆ ಮೂಲಕ ಪಾಕಿಸ್ತಾನ ಎಂದಿಗೂ ನಂಬಿಗೆಯ ಹಾಗೂ ಸಾತ್ವಿಕ ವಿಚಾರವುಳ್ಳ ರಾಷ್ಟ್ರವಲ್ಲ ಎಂಬುದು ವಿಶ್ವದ ಎದುರು ಬಹಿರಂಗವಾಗಿದೆ.

0
Shares
  • Share On Facebook
  • Tweet It




Trending Now
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
  • Popular Posts

    • 1
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 2
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 3
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 4
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 5
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!

  • Privacy Policy
  • Contact
© Tulunadu Infomedia.

Press enter/return to begin your search