• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರಕ್ಕಾಗಿ ಭಾರತದ ಮೇಲೆ ದಾಳಿ ಮಾಡುವೆನೆಂದ ಅಲ್ ಖೈದಾ ಉಗ್ರ

TNN Correspondent Posted On December 27, 2017
0


0
Shares
  • Share On Facebook
  • Tweet It

ದೆಹಲಿ: ಭಾರತ ಸರ್ಕಾರ ಕಾಶ್ಮೀರದಲ್ಲಿ ಆರು ಲಕ್ಷ ಸೈನಿಕರನ್ನು ನೇಮಿಸಿ ದ್ರೋಹ ಬಗೆಯುತ್ತಿದ್ದು, ಕಾಶ್ಮೀರಕ್ಕೆ ಸ್ವಾತಂತ್ರ್ಯ ನೀಡದಿದ್ದರೇ ಭಾರತದ ಪ್ರಮುಖ ನಗರಗಳ ಮೇಲೆ ದಾಳಿ ನಡೆಸಲಾಗುವುದು ಎಂದು ಅಲ್ ಖೈದಾ ಉಗ್ರ ಸಂಘಟನೆಯ ಉಸಾಮ್ ಮೆಹ್ಮುದ್ ವಿಡಿಯೋದಲ್ಲಿ ಹೇಳಿದ್ದಾನೆ.
ಮಂಗಳವಾರ ರಾತ್ರಿ ವಿಡಿಯೋ ಬಿಡುಗಡೆ ಮಾಡಿರುವ ಅಲ್ ಖೈದಾ ಸಂಘಟನೆಯ ಕಮಾಂಡರ್ ಉಸಾಮ್ ಮೆಹಮುದ್ ‘ಕಾಶ್ಮೀರದ ಸ್ವಾತಂತ್ರ್ಯದ ಹೋರಾಟ ಮುಂದುವರಿಲಿದೆ. ಭಾರತ ಕಾಶ್ಮೀರದ ಮೇಲಿನ ಹಿಡಿತ ಹಿಂಪಡೆಯದಿದ್ದರೇ ಭಾರತ ಪ್ರಮುಖ ನಗರಗಳಾದ ಕೊಲ್ಕತ್ತಾ, ಬೆಂಗಳೂರು, ದೆಹಲಿ ಮೇಲೆ ದಾಳಿ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾನೆ.
ಇದು ಮುಸ್ಲಿಮರ ಸ್ವಾತಂತ್ರ್ಯಕ್ಕಾಗಿ ನಡೆಯುತ್ತಿರುವ ಹೋರಾಟ. ಕಾಶ್ಮೀರದ ಹೋರಾಟ ಜಿಹಾದ್ ಚಳುವಳಿಗ ಮುಖ್ಯ ಗುರಿ. ಕಾಶ್ಮೀರ ಚಳವಳಿಯಿಂದ ಜಿಹಾದ್ ಗೆ ಬಲ ಬರಲಿದೆ. ಮುಸ್ಲಿಮರೇ ಹೆಚ್ಚು ಇರುವ ಪ್ರದೇಶವೊಂದನ್ನು ಭಾರತ ತನ್ನ ಕಪಿ ಮುಷ್ಟಿಯಲ್ಲಿಟ್ಟುಕೊಂಡಿರುವುದು ಸರಿಯಲ್ಲ ಎಂದು ಬೊಗಳಿದ್ದಾನೆ. ಭಾರತದ ಹಿಂದೂ ಸರ್ಕಾರ ಮತ್ತು ಸೈನ್ಯ ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೇ ಕಠಿಣ ಪರಿಣಾಮ ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾನೆ.
ಮಂಗಳವಾರ ರಾತ್ರಿಯೇ ಅಲ್ ಖರಾರ್ ಎಂದು ಹೇಳಿಕೊಂಡಿರುವ ಉಗ್ರ ಸಂಘಟನೆಯೂ ವಿಡಿಯೋ ಬಿಡುಗಡೆ ಮಾಡಿದೆ. ಈ ಇಸ್ಲಾಂ ರಾಷ್ಟ್ರದ ಪ್ರತಿಪಾದಕಾರದ ಖಲೀಫ್, ಇಬ್ರಾಹಿಮ್ ಅವಾದ್ ಅಲ್-ಬದ್ರಿ ಅಲ್ಲದೇ ಅಬು ಬಕರ್ ಅಲ್ ಬಗಾದಿಯ ಜತೆ ಕೈಜೋಡಿಸಿ ಒಗ್ಗಟ್ಟಿನ ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.
ಶಸ್ತ್ರ ಸಜ್ಜಿತ ಜಿಹಾದಿ ಅಬು ವಲ್ ಬರಾರ್ ಎಂಬ ಗುಪ್ತ ಹೆಸರಿನಲ್ಲಿ ವಿಡಿಯೋ ಮಾಡಿದ್ದು ‘ದೇವರನ್ನು ಹೀಯಾಳಿಸಿ, ಪಾಕಿಸ್ತಾನ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಇನ್ನು ಈ ವಿಡಿಯೋ ಶ್ರೀನಗರದ ಕಾಶ್ಮೀರದ ಜಾಮಿಯಾ ಮಸೀದಿ ಬಳಿ ಮಾಡಲಾಗಿದೆ ಎನ್ನಲಾಗಿದೆ.

0
Shares
  • Share On Facebook
  • Tweet It




Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!

  • Privacy Policy
  • Contact
© Tulunadu Infomedia.

Press enter/return to begin your search