• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರಕ್ಕಾಗಿ ಭಾರತದ ಮೇಲೆ ದಾಳಿ ಮಾಡುವೆನೆಂದ ಅಲ್ ಖೈದಾ ಉಗ್ರ

TNN Correspondent Posted On December 27, 2017


  • Share On Facebook
  • Tweet It

ದೆಹಲಿ: ಭಾರತ ಸರ್ಕಾರ ಕಾಶ್ಮೀರದಲ್ಲಿ ಆರು ಲಕ್ಷ ಸೈನಿಕರನ್ನು ನೇಮಿಸಿ ದ್ರೋಹ ಬಗೆಯುತ್ತಿದ್ದು, ಕಾಶ್ಮೀರಕ್ಕೆ ಸ್ವಾತಂತ್ರ್ಯ ನೀಡದಿದ್ದರೇ ಭಾರತದ ಪ್ರಮುಖ ನಗರಗಳ ಮೇಲೆ ದಾಳಿ ನಡೆಸಲಾಗುವುದು ಎಂದು ಅಲ್ ಖೈದಾ ಉಗ್ರ ಸಂಘಟನೆಯ ಉಸಾಮ್ ಮೆಹ್ಮುದ್ ವಿಡಿಯೋದಲ್ಲಿ ಹೇಳಿದ್ದಾನೆ.
ಮಂಗಳವಾರ ರಾತ್ರಿ ವಿಡಿಯೋ ಬಿಡುಗಡೆ ಮಾಡಿರುವ ಅಲ್ ಖೈದಾ ಸಂಘಟನೆಯ ಕಮಾಂಡರ್ ಉಸಾಮ್ ಮೆಹಮುದ್ ‘ಕಾಶ್ಮೀರದ ಸ್ವಾತಂತ್ರ್ಯದ ಹೋರಾಟ ಮುಂದುವರಿಲಿದೆ. ಭಾರತ ಕಾಶ್ಮೀರದ ಮೇಲಿನ ಹಿಡಿತ ಹಿಂಪಡೆಯದಿದ್ದರೇ ಭಾರತ ಪ್ರಮುಖ ನಗರಗಳಾದ ಕೊಲ್ಕತ್ತಾ, ಬೆಂಗಳೂರು, ದೆಹಲಿ ಮೇಲೆ ದಾಳಿ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾನೆ.
ಇದು ಮುಸ್ಲಿಮರ ಸ್ವಾತಂತ್ರ್ಯಕ್ಕಾಗಿ ನಡೆಯುತ್ತಿರುವ ಹೋರಾಟ. ಕಾಶ್ಮೀರದ ಹೋರಾಟ ಜಿಹಾದ್ ಚಳುವಳಿಗ ಮುಖ್ಯ ಗುರಿ. ಕಾಶ್ಮೀರ ಚಳವಳಿಯಿಂದ ಜಿಹಾದ್ ಗೆ ಬಲ ಬರಲಿದೆ. ಮುಸ್ಲಿಮರೇ ಹೆಚ್ಚು ಇರುವ ಪ್ರದೇಶವೊಂದನ್ನು ಭಾರತ ತನ್ನ ಕಪಿ ಮುಷ್ಟಿಯಲ್ಲಿಟ್ಟುಕೊಂಡಿರುವುದು ಸರಿಯಲ್ಲ ಎಂದು ಬೊಗಳಿದ್ದಾನೆ. ಭಾರತದ ಹಿಂದೂ ಸರ್ಕಾರ ಮತ್ತು ಸೈನ್ಯ ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೇ ಕಠಿಣ ಪರಿಣಾಮ ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾನೆ.
ಮಂಗಳವಾರ ರಾತ್ರಿಯೇ ಅಲ್ ಖರಾರ್ ಎಂದು ಹೇಳಿಕೊಂಡಿರುವ ಉಗ್ರ ಸಂಘಟನೆಯೂ ವಿಡಿಯೋ ಬಿಡುಗಡೆ ಮಾಡಿದೆ. ಈ ಇಸ್ಲಾಂ ರಾಷ್ಟ್ರದ ಪ್ರತಿಪಾದಕಾರದ ಖಲೀಫ್, ಇಬ್ರಾಹಿಮ್ ಅವಾದ್ ಅಲ್-ಬದ್ರಿ ಅಲ್ಲದೇ ಅಬು ಬಕರ್ ಅಲ್ ಬಗಾದಿಯ ಜತೆ ಕೈಜೋಡಿಸಿ ಒಗ್ಗಟ್ಟಿನ ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.
ಶಸ್ತ್ರ ಸಜ್ಜಿತ ಜಿಹಾದಿ ಅಬು ವಲ್ ಬರಾರ್ ಎಂಬ ಗುಪ್ತ ಹೆಸರಿನಲ್ಲಿ ವಿಡಿಯೋ ಮಾಡಿದ್ದು ‘ದೇವರನ್ನು ಹೀಯಾಳಿಸಿ, ಪಾಕಿಸ್ತಾನ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಇನ್ನು ಈ ವಿಡಿಯೋ ಶ್ರೀನಗರದ ಕಾಶ್ಮೀರದ ಜಾಮಿಯಾ ಮಸೀದಿ ಬಳಿ ಮಾಡಲಾಗಿದೆ ಎನ್ನಲಾಗಿದೆ.

  • Share On Facebook
  • Tweet It


- Advertisement -


Trending Now
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
Tulunadu News May 29, 2023
Leave A Reply

  • Recent Posts

    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
  • Popular Posts

    • 1
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 2
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 3
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 4
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search