• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರಕ್ಕಾಗಿ ಭಾರತದ ಮೇಲೆ ದಾಳಿ ಮಾಡುವೆನೆಂದ ಅಲ್ ಖೈದಾ ಉಗ್ರ

TNN Correspondent Posted On December 27, 2017


  • Share On Facebook
  • Tweet It

ದೆಹಲಿ: ಭಾರತ ಸರ್ಕಾರ ಕಾಶ್ಮೀರದಲ್ಲಿ ಆರು ಲಕ್ಷ ಸೈನಿಕರನ್ನು ನೇಮಿಸಿ ದ್ರೋಹ ಬಗೆಯುತ್ತಿದ್ದು, ಕಾಶ್ಮೀರಕ್ಕೆ ಸ್ವಾತಂತ್ರ್ಯ ನೀಡದಿದ್ದರೇ ಭಾರತದ ಪ್ರಮುಖ ನಗರಗಳ ಮೇಲೆ ದಾಳಿ ನಡೆಸಲಾಗುವುದು ಎಂದು ಅಲ್ ಖೈದಾ ಉಗ್ರ ಸಂಘಟನೆಯ ಉಸಾಮ್ ಮೆಹ್ಮುದ್ ವಿಡಿಯೋದಲ್ಲಿ ಹೇಳಿದ್ದಾನೆ.
ಮಂಗಳವಾರ ರಾತ್ರಿ ವಿಡಿಯೋ ಬಿಡುಗಡೆ ಮಾಡಿರುವ ಅಲ್ ಖೈದಾ ಸಂಘಟನೆಯ ಕಮಾಂಡರ್ ಉಸಾಮ್ ಮೆಹಮುದ್ ‘ಕಾಶ್ಮೀರದ ಸ್ವಾತಂತ್ರ್ಯದ ಹೋರಾಟ ಮುಂದುವರಿಲಿದೆ. ಭಾರತ ಕಾಶ್ಮೀರದ ಮೇಲಿನ ಹಿಡಿತ ಹಿಂಪಡೆಯದಿದ್ದರೇ ಭಾರತ ಪ್ರಮುಖ ನಗರಗಳಾದ ಕೊಲ್ಕತ್ತಾ, ಬೆಂಗಳೂರು, ದೆಹಲಿ ಮೇಲೆ ದಾಳಿ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾನೆ.
ಇದು ಮುಸ್ಲಿಮರ ಸ್ವಾತಂತ್ರ್ಯಕ್ಕಾಗಿ ನಡೆಯುತ್ತಿರುವ ಹೋರಾಟ. ಕಾಶ್ಮೀರದ ಹೋರಾಟ ಜಿಹಾದ್ ಚಳುವಳಿಗ ಮುಖ್ಯ ಗುರಿ. ಕಾಶ್ಮೀರ ಚಳವಳಿಯಿಂದ ಜಿಹಾದ್ ಗೆ ಬಲ ಬರಲಿದೆ. ಮುಸ್ಲಿಮರೇ ಹೆಚ್ಚು ಇರುವ ಪ್ರದೇಶವೊಂದನ್ನು ಭಾರತ ತನ್ನ ಕಪಿ ಮುಷ್ಟಿಯಲ್ಲಿಟ್ಟುಕೊಂಡಿರುವುದು ಸರಿಯಲ್ಲ ಎಂದು ಬೊಗಳಿದ್ದಾನೆ. ಭಾರತದ ಹಿಂದೂ ಸರ್ಕಾರ ಮತ್ತು ಸೈನ್ಯ ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೇ ಕಠಿಣ ಪರಿಣಾಮ ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾನೆ.
ಮಂಗಳವಾರ ರಾತ್ರಿಯೇ ಅಲ್ ಖರಾರ್ ಎಂದು ಹೇಳಿಕೊಂಡಿರುವ ಉಗ್ರ ಸಂಘಟನೆಯೂ ವಿಡಿಯೋ ಬಿಡುಗಡೆ ಮಾಡಿದೆ. ಈ ಇಸ್ಲಾಂ ರಾಷ್ಟ್ರದ ಪ್ರತಿಪಾದಕಾರದ ಖಲೀಫ್, ಇಬ್ರಾಹಿಮ್ ಅವಾದ್ ಅಲ್-ಬದ್ರಿ ಅಲ್ಲದೇ ಅಬು ಬಕರ್ ಅಲ್ ಬಗಾದಿಯ ಜತೆ ಕೈಜೋಡಿಸಿ ಒಗ್ಗಟ್ಟಿನ ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.
ಶಸ್ತ್ರ ಸಜ್ಜಿತ ಜಿಹಾದಿ ಅಬು ವಲ್ ಬರಾರ್ ಎಂಬ ಗುಪ್ತ ಹೆಸರಿನಲ್ಲಿ ವಿಡಿಯೋ ಮಾಡಿದ್ದು ‘ದೇವರನ್ನು ಹೀಯಾಳಿಸಿ, ಪಾಕಿಸ್ತಾನ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಇನ್ನು ಈ ವಿಡಿಯೋ ಶ್ರೀನಗರದ ಕಾಶ್ಮೀರದ ಜಾಮಿಯಾ ಮಸೀದಿ ಬಳಿ ಮಾಡಲಾಗಿದೆ ಎನ್ನಲಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search