• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಅಸ್ಪೃಷ್ಯತೆ ಹಿಂದೂ ಮೌಲ್ಯಗಳಿಗೆ ವಿರುದ್ಧವಾದದ್ದು: ವಿಶ್ವಹಿಂದೂ ಪರಿಷತ್

TNN Correspondent Posted On December 28, 2017
0


0
Shares
  • Share On Facebook
  • Tweet It

ಭುವನೇಶ್ವರ: ಅಸ್ಪೃಷ್ಯತೆ ಹಿಂದೂ ಧರ್ಮದ ಮೌಲ್ಯಗಳಿಗೆ ವಿರುದ್ಧವಾದ್ದು, ಅಸ್ಪೃಷ್ಯತೆಗೆ ಹಿಂದೂ ಧರ್ಮದಲ್ಲಿ ಸ್ಥಾನವಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ. ಭುವನೇಶ್ವರದಲ್ಲಿ ನಡೆದ ವಿಶ್ವಹಿಂದೂ ಪರಿಷತ್ ಟ್ರಸ್ಟಿಗಳ, ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಉಡುಪಿಯಲ್ಲಿ ನಡೆದ ವಿಶ್ವಹಿಂದೂ ಪರಿಷತ್ ಸಮಾವೇಶದಲ್ಲಿ ಅಸ್ಪೃಷ್ಯತೆ ಆಚರಣೆ ವಿರುದ್ಧ ಮತ್ತು ಅಸ್ಪೃಷ್ಯತೆ ತಡೆಯುವ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಅದರಂತೆ ಭುವನೇಶ್ವರದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ನ ಮುಖ್ಯವಾದ ಸಭೆಯಲ್ಲಿ ಈ ನಿರ್ಧಾರಕ್ಕೆ ಒತ್ತು ನೀಡಲಾಗಿದೆ. 35 ರಾಷ್ಟ್ರಗಳ ಹಿಂದೂ ಧರ್ಮದ ಮುಖಂಡರು ಭಾಗವಹಿಸಿದ್ದು ಈ ಸಭೆಯನ್ನು ವಿಎಚ್ ಪಿ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ಭಾಯಿ ತೊಗಾಡಿಯಾ ಉದ್ಘಾಟಿಸಿದರು.

ಸಮಾಜಿಕ ಸಮಾನತೆಯ ವಿಭಾಗ ಸದಾ ದೇಶದಲ್ಲಿ ಸಮಾನತೆ ಸಾಧಿಸಲು ಶ್ರಮಿಸುತ್ತಿದೆ. 52 ವರ್ಷಗಳಿಂದ ನಿರಂತರವಾಗಿ ವಿಎಚ್ ಪಿ ಹಳ್ಳಿ ಹಳ್ಳಿಗಳಲ್ಲಿ ಜಾಗೃತಿ ಮೂಡಿಸುತ್ತಿದೆ. ಅಸ್ಪೃಷ್ಯತೆ ಮುಕ್ತ ಭಾರತವನ್ನು ನಿರ್ಮಿಸುವ ಪಣ ತೊಡಲಾಗಿದೆ.  ವಿಎಚ್ ಪಿ ದೇಶದ ಹಲವು ಜಿಲ್ಲೆಗಳಲ್ಲಿ 500 ಉನ್ನತ ಜಾತಿಗಳನ್ನು ಗುರುತಿಸಿದ್ದು, ಅವರೆಲ್ಲರೂ ಆರ್ಥಿಕವಾಗಿ, ಸಾಮಾಜಿಕವಾಗಿ ಕೀಳು ಮಟ್ಟದಲ್ಲಿರುವವರ ಸ್ನೇಹ ಬೆಳೆಸಿಕೊಳ್ಳಬೇಕು, ಅವರಿಗೆ ಸಹಾಯ ಮಾಡಬೇಕು ಎಂದು ಸೂಚನೆ ನೀಡಿದೆ.

ಅಲ್ಲದೇ ವಿಶ್ವ ಹಿಂದೂ ಪರಿಷತ್ ನಿಂದ ಡಾ.ಬಿ.ಆರ್ ಅಂಬೇಡ್ಕರ್, ಮಹರ್ಷಿ ವಾಲ್ಮೀಕಿ, ಸಂತ ಕಬೀರ, ನಾರಾಯಣ ಗುರು, ರವಿದಾಸ ಸೇರಿ ಹಲವರ ಜಯಂತಿ ಆಚರಿಸಲು ನಿರ್ಧರಿಸಲಾಯಿತು.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search