• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಅಸ್ಪೃಷ್ಯತೆ ಹಿಂದೂ ಮೌಲ್ಯಗಳಿಗೆ ವಿರುದ್ಧವಾದದ್ದು: ವಿಶ್ವಹಿಂದೂ ಪರಿಷತ್

TNN Correspondent Posted On December 28, 2017
0


0
Shares
  • Share On Facebook
  • Tweet It

ಭುವನೇಶ್ವರ: ಅಸ್ಪೃಷ್ಯತೆ ಹಿಂದೂ ಧರ್ಮದ ಮೌಲ್ಯಗಳಿಗೆ ವಿರುದ್ಧವಾದ್ದು, ಅಸ್ಪೃಷ್ಯತೆಗೆ ಹಿಂದೂ ಧರ್ಮದಲ್ಲಿ ಸ್ಥಾನವಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ. ಭುವನೇಶ್ವರದಲ್ಲಿ ನಡೆದ ವಿಶ್ವಹಿಂದೂ ಪರಿಷತ್ ಟ್ರಸ್ಟಿಗಳ, ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಉಡುಪಿಯಲ್ಲಿ ನಡೆದ ವಿಶ್ವಹಿಂದೂ ಪರಿಷತ್ ಸಮಾವೇಶದಲ್ಲಿ ಅಸ್ಪೃಷ್ಯತೆ ಆಚರಣೆ ವಿರುದ್ಧ ಮತ್ತು ಅಸ್ಪೃಷ್ಯತೆ ತಡೆಯುವ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಅದರಂತೆ ಭುವನೇಶ್ವರದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ನ ಮುಖ್ಯವಾದ ಸಭೆಯಲ್ಲಿ ಈ ನಿರ್ಧಾರಕ್ಕೆ ಒತ್ತು ನೀಡಲಾಗಿದೆ. 35 ರಾಷ್ಟ್ರಗಳ ಹಿಂದೂ ಧರ್ಮದ ಮುಖಂಡರು ಭಾಗವಹಿಸಿದ್ದು ಈ ಸಭೆಯನ್ನು ವಿಎಚ್ ಪಿ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ಭಾಯಿ ತೊಗಾಡಿಯಾ ಉದ್ಘಾಟಿಸಿದರು.

ಸಮಾಜಿಕ ಸಮಾನತೆಯ ವಿಭಾಗ ಸದಾ ದೇಶದಲ್ಲಿ ಸಮಾನತೆ ಸಾಧಿಸಲು ಶ್ರಮಿಸುತ್ತಿದೆ. 52 ವರ್ಷಗಳಿಂದ ನಿರಂತರವಾಗಿ ವಿಎಚ್ ಪಿ ಹಳ್ಳಿ ಹಳ್ಳಿಗಳಲ್ಲಿ ಜಾಗೃತಿ ಮೂಡಿಸುತ್ತಿದೆ. ಅಸ್ಪೃಷ್ಯತೆ ಮುಕ್ತ ಭಾರತವನ್ನು ನಿರ್ಮಿಸುವ ಪಣ ತೊಡಲಾಗಿದೆ.  ವಿಎಚ್ ಪಿ ದೇಶದ ಹಲವು ಜಿಲ್ಲೆಗಳಲ್ಲಿ 500 ಉನ್ನತ ಜಾತಿಗಳನ್ನು ಗುರುತಿಸಿದ್ದು, ಅವರೆಲ್ಲರೂ ಆರ್ಥಿಕವಾಗಿ, ಸಾಮಾಜಿಕವಾಗಿ ಕೀಳು ಮಟ್ಟದಲ್ಲಿರುವವರ ಸ್ನೇಹ ಬೆಳೆಸಿಕೊಳ್ಳಬೇಕು, ಅವರಿಗೆ ಸಹಾಯ ಮಾಡಬೇಕು ಎಂದು ಸೂಚನೆ ನೀಡಿದೆ.

ಅಲ್ಲದೇ ವಿಶ್ವ ಹಿಂದೂ ಪರಿಷತ್ ನಿಂದ ಡಾ.ಬಿ.ಆರ್ ಅಂಬೇಡ್ಕರ್, ಮಹರ್ಷಿ ವಾಲ್ಮೀಕಿ, ಸಂತ ಕಬೀರ, ನಾರಾಯಣ ಗುರು, ರವಿದಾಸ ಸೇರಿ ಹಲವರ ಜಯಂತಿ ಆಚರಿಸಲು ನಿರ್ಧರಿಸಲಾಯಿತು.

0
Shares
  • Share On Facebook
  • Tweet It




Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 5
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search