• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಅಸ್ಪೃಷ್ಯತೆ ಹಿಂದೂ ಮೌಲ್ಯಗಳಿಗೆ ವಿರುದ್ಧವಾದದ್ದು: ವಿಶ್ವಹಿಂದೂ ಪರಿಷತ್

TNN Correspondent Posted On December 28, 2017
0


0
Shares
  • Share On Facebook
  • Tweet It

ಭುವನೇಶ್ವರ: ಅಸ್ಪೃಷ್ಯತೆ ಹಿಂದೂ ಧರ್ಮದ ಮೌಲ್ಯಗಳಿಗೆ ವಿರುದ್ಧವಾದ್ದು, ಅಸ್ಪೃಷ್ಯತೆಗೆ ಹಿಂದೂ ಧರ್ಮದಲ್ಲಿ ಸ್ಥಾನವಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ. ಭುವನೇಶ್ವರದಲ್ಲಿ ನಡೆದ ವಿಶ್ವಹಿಂದೂ ಪರಿಷತ್ ಟ್ರಸ್ಟಿಗಳ, ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಉಡುಪಿಯಲ್ಲಿ ನಡೆದ ವಿಶ್ವಹಿಂದೂ ಪರಿಷತ್ ಸಮಾವೇಶದಲ್ಲಿ ಅಸ್ಪೃಷ್ಯತೆ ಆಚರಣೆ ವಿರುದ್ಧ ಮತ್ತು ಅಸ್ಪೃಷ್ಯತೆ ತಡೆಯುವ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಅದರಂತೆ ಭುವನೇಶ್ವರದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ನ ಮುಖ್ಯವಾದ ಸಭೆಯಲ್ಲಿ ಈ ನಿರ್ಧಾರಕ್ಕೆ ಒತ್ತು ನೀಡಲಾಗಿದೆ. 35 ರಾಷ್ಟ್ರಗಳ ಹಿಂದೂ ಧರ್ಮದ ಮುಖಂಡರು ಭಾಗವಹಿಸಿದ್ದು ಈ ಸಭೆಯನ್ನು ವಿಎಚ್ ಪಿ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ಭಾಯಿ ತೊಗಾಡಿಯಾ ಉದ್ಘಾಟಿಸಿದರು.

ಸಮಾಜಿಕ ಸಮಾನತೆಯ ವಿಭಾಗ ಸದಾ ದೇಶದಲ್ಲಿ ಸಮಾನತೆ ಸಾಧಿಸಲು ಶ್ರಮಿಸುತ್ತಿದೆ. 52 ವರ್ಷಗಳಿಂದ ನಿರಂತರವಾಗಿ ವಿಎಚ್ ಪಿ ಹಳ್ಳಿ ಹಳ್ಳಿಗಳಲ್ಲಿ ಜಾಗೃತಿ ಮೂಡಿಸುತ್ತಿದೆ. ಅಸ್ಪೃಷ್ಯತೆ ಮುಕ್ತ ಭಾರತವನ್ನು ನಿರ್ಮಿಸುವ ಪಣ ತೊಡಲಾಗಿದೆ.  ವಿಎಚ್ ಪಿ ದೇಶದ ಹಲವು ಜಿಲ್ಲೆಗಳಲ್ಲಿ 500 ಉನ್ನತ ಜಾತಿಗಳನ್ನು ಗುರುತಿಸಿದ್ದು, ಅವರೆಲ್ಲರೂ ಆರ್ಥಿಕವಾಗಿ, ಸಾಮಾಜಿಕವಾಗಿ ಕೀಳು ಮಟ್ಟದಲ್ಲಿರುವವರ ಸ್ನೇಹ ಬೆಳೆಸಿಕೊಳ್ಳಬೇಕು, ಅವರಿಗೆ ಸಹಾಯ ಮಾಡಬೇಕು ಎಂದು ಸೂಚನೆ ನೀಡಿದೆ.

ಅಲ್ಲದೇ ವಿಶ್ವ ಹಿಂದೂ ಪರಿಷತ್ ನಿಂದ ಡಾ.ಬಿ.ಆರ್ ಅಂಬೇಡ್ಕರ್, ಮಹರ್ಷಿ ವಾಲ್ಮೀಕಿ, ಸಂತ ಕಬೀರ, ನಾರಾಯಣ ಗುರು, ರವಿದಾಸ ಸೇರಿ ಹಲವರ ಜಯಂತಿ ಆಚರಿಸಲು ನಿರ್ಧರಿಸಲಾಯಿತು.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search