• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೆಳಗ್ಗೆ ತಡವಾಗಿ ಎದ್ದಳೆಂದು ತಲಾಖ್ ನೀಡಿದ ಭೂಪ

TNN Correspondent Posted On December 28, 2017
0


0
Shares
  • Share On Facebook
  • Tweet It

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮುಸ್ಲಿಂ ಮಹಿಳೆಯರಿಗೆ ಕಂಟಕವಾಗಿರುವ ತ್ರಿವಳಿ ತಲಾಖ್ ನಿಷೇಧಕ್ಕೆ ಸಿದ್ಧತೆ ನಡೆಸುತ್ತಿದ್ದರೇ, ಇತ್ತ ತ್ರಿವಳಿ ತಲಾಖ್ ನೀಡಿ ಮುಸ್ಲಿಂ ಮಹಿಳೆಯರನ್ನು ಬೀದಿಗೆ ತಳ್ಳುವ ಹೀನ ಪದ್ಧತಿ ಮುಂದುವರಿದಿದೆ. ನಿತ್ಯ ಹೊಸ ಹೊಸ ತಲಾಖ್ ನೀಡಿರುವ ವರದಿಗಳು ದೇಶದಲ್ಲಿ ನಿರಂತರವಾಗಿ ಕೇಳಿ ಬರುತ್ತಿವೆ. ಇದೀಗ ಉತ್ತರ ಪ್ರದೇಶದ ಅಜಿಮ್ ನಗರದ ರಾಮಪುರದಲ್ಲಿ ಮಹಿಳೆಯೊಬ್ಬಳು ಬೆಳಗ್ಗೆ ತಡವಾಗಿ ಎದ್ದಳು ಎಂದು ತ್ರಿವಳಿ ತಲಾಖ್ ನೀಡಿದ್ದಾನೆ.

ಬೆಳಗ್ಗೆ ತಡವಾಗಿ ಎದ್ದಿದ್ದಾಳೆ ಎಂಬ ಕ್ಷುಲಕ ಕಾರಣಕ್ಕೆ ತ್ರಿವಳಿ ತಲಾಖ್ ನೀಡಿದಲ್ಲದೇ, ಮಹಿಳೆಯಳೆಗೆ ಹೀನಾಯವಾಗಿ ಹೊಡೆದು, ನಿರಂತರವಾಗಿ ಕಿರುಕುಳವನ್ನು ಪತಿ ನೀಡಿದ್ದಾನೆ ಎಂದು ಮಹಿಳೆ ದೂರು ನೀಡಿದ್ದು, ನ್ಯಾಯ ಕೊಡಿಸಿ ಎಂದು ಸರ್ಕಾರದ ಕದ ತಟ್ಟಿದ್ದಾಳೆ. ಅಜಿಮ್ ನಗರದ ಗುಲ್ ಅಫ್ಶನ್ ತ್ರಿವಳ ತಲಾಖ್ ನೀಡಿದಲ್ಲದೇ ಮಹಿಳೆಗೆ ಕಿರುಕುಳ ನೀಡಿ, ನಿರಂತರವಾಗಿ ಹಿಂಸೆ ನೀಡಿರುವ ಆರೋಪಿ.

ತ್ರಿವಳ ತಲಾಖ್ ನ್ನು ಕೇಂದ್ರ ಸರ್ಕಾರ ನಿಷೇಧಿಸಿ, ಅದಕ್ಕೆ ಅಪರಾದ ಎಂದು ನಿರ್ಧರಿಸುತ್ತಿರುವ ವೇಳೆಯೇ ಈ ಹೊಸ ಘಟನೆ ನಡೆದಿದ್ದು, ಇದಕ್ಕೆ ಶೀಘ್ರ ತಡೆ ಒಡ್ಡದಿದ್ದರೇ ಇಂತಹ ಹೀನ ಘಟನೆಗಳನ್ನು ಇನ್ನು ಹೆಚ್ಚಲಿವೆ ಎಂದು ಮುಸ್ಲಿಂ ಮಹಿಳಾ ಸಂಘಟನೆಗಳು ಆಗ್ರಹಿಸಿವೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search