• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬೆಳಗ್ಗೆ ತಡವಾಗಿ ಎದ್ದಳೆಂದು ತಲಾಖ್ ನೀಡಿದ ಭೂಪ

TNN Correspondent Posted On December 28, 2017


  • Share On Facebook
  • Tweet It

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮುಸ್ಲಿಂ ಮಹಿಳೆಯರಿಗೆ ಕಂಟಕವಾಗಿರುವ ತ್ರಿವಳಿ ತಲಾಖ್ ನಿಷೇಧಕ್ಕೆ ಸಿದ್ಧತೆ ನಡೆಸುತ್ತಿದ್ದರೇ, ಇತ್ತ ತ್ರಿವಳಿ ತಲಾಖ್ ನೀಡಿ ಮುಸ್ಲಿಂ ಮಹಿಳೆಯರನ್ನು ಬೀದಿಗೆ ತಳ್ಳುವ ಹೀನ ಪದ್ಧತಿ ಮುಂದುವರಿದಿದೆ. ನಿತ್ಯ ಹೊಸ ಹೊಸ ತಲಾಖ್ ನೀಡಿರುವ ವರದಿಗಳು ದೇಶದಲ್ಲಿ ನಿರಂತರವಾಗಿ ಕೇಳಿ ಬರುತ್ತಿವೆ. ಇದೀಗ ಉತ್ತರ ಪ್ರದೇಶದ ಅಜಿಮ್ ನಗರದ ರಾಮಪುರದಲ್ಲಿ ಮಹಿಳೆಯೊಬ್ಬಳು ಬೆಳಗ್ಗೆ ತಡವಾಗಿ ಎದ್ದಳು ಎಂದು ತ್ರಿವಳಿ ತಲಾಖ್ ನೀಡಿದ್ದಾನೆ.

ಬೆಳಗ್ಗೆ ತಡವಾಗಿ ಎದ್ದಿದ್ದಾಳೆ ಎಂಬ ಕ್ಷುಲಕ ಕಾರಣಕ್ಕೆ ತ್ರಿವಳಿ ತಲಾಖ್ ನೀಡಿದಲ್ಲದೇ, ಮಹಿಳೆಯಳೆಗೆ ಹೀನಾಯವಾಗಿ ಹೊಡೆದು, ನಿರಂತರವಾಗಿ ಕಿರುಕುಳವನ್ನು ಪತಿ ನೀಡಿದ್ದಾನೆ ಎಂದು ಮಹಿಳೆ ದೂರು ನೀಡಿದ್ದು, ನ್ಯಾಯ ಕೊಡಿಸಿ ಎಂದು ಸರ್ಕಾರದ ಕದ ತಟ್ಟಿದ್ದಾಳೆ. ಅಜಿಮ್ ನಗರದ ಗುಲ್ ಅಫ್ಶನ್ ತ್ರಿವಳ ತಲಾಖ್ ನೀಡಿದಲ್ಲದೇ ಮಹಿಳೆಗೆ ಕಿರುಕುಳ ನೀಡಿ, ನಿರಂತರವಾಗಿ ಹಿಂಸೆ ನೀಡಿರುವ ಆರೋಪಿ.

ತ್ರಿವಳ ತಲಾಖ್ ನ್ನು ಕೇಂದ್ರ ಸರ್ಕಾರ ನಿಷೇಧಿಸಿ, ಅದಕ್ಕೆ ಅಪರಾದ ಎಂದು ನಿರ್ಧರಿಸುತ್ತಿರುವ ವೇಳೆಯೇ ಈ ಹೊಸ ಘಟನೆ ನಡೆದಿದ್ದು, ಇದಕ್ಕೆ ಶೀಘ್ರ ತಡೆ ಒಡ್ಡದಿದ್ದರೇ ಇಂತಹ ಹೀನ ಘಟನೆಗಳನ್ನು ಇನ್ನು ಹೆಚ್ಚಲಿವೆ ಎಂದು ಮುಸ್ಲಿಂ ಮಹಿಳಾ ಸಂಘಟನೆಗಳು ಆಗ್ರಹಿಸಿವೆ.

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search