• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೆಳಗ್ಗೆ ತಡವಾಗಿ ಎದ್ದಳೆಂದು ತಲಾಖ್ ನೀಡಿದ ಭೂಪ

TNN Correspondent Posted On December 28, 2017
0


0
Shares
  • Share On Facebook
  • Tweet It

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮುಸ್ಲಿಂ ಮಹಿಳೆಯರಿಗೆ ಕಂಟಕವಾಗಿರುವ ತ್ರಿವಳಿ ತಲಾಖ್ ನಿಷೇಧಕ್ಕೆ ಸಿದ್ಧತೆ ನಡೆಸುತ್ತಿದ್ದರೇ, ಇತ್ತ ತ್ರಿವಳಿ ತಲಾಖ್ ನೀಡಿ ಮುಸ್ಲಿಂ ಮಹಿಳೆಯರನ್ನು ಬೀದಿಗೆ ತಳ್ಳುವ ಹೀನ ಪದ್ಧತಿ ಮುಂದುವರಿದಿದೆ. ನಿತ್ಯ ಹೊಸ ಹೊಸ ತಲಾಖ್ ನೀಡಿರುವ ವರದಿಗಳು ದೇಶದಲ್ಲಿ ನಿರಂತರವಾಗಿ ಕೇಳಿ ಬರುತ್ತಿವೆ. ಇದೀಗ ಉತ್ತರ ಪ್ರದೇಶದ ಅಜಿಮ್ ನಗರದ ರಾಮಪುರದಲ್ಲಿ ಮಹಿಳೆಯೊಬ್ಬಳು ಬೆಳಗ್ಗೆ ತಡವಾಗಿ ಎದ್ದಳು ಎಂದು ತ್ರಿವಳಿ ತಲಾಖ್ ನೀಡಿದ್ದಾನೆ.

ಬೆಳಗ್ಗೆ ತಡವಾಗಿ ಎದ್ದಿದ್ದಾಳೆ ಎಂಬ ಕ್ಷುಲಕ ಕಾರಣಕ್ಕೆ ತ್ರಿವಳಿ ತಲಾಖ್ ನೀಡಿದಲ್ಲದೇ, ಮಹಿಳೆಯಳೆಗೆ ಹೀನಾಯವಾಗಿ ಹೊಡೆದು, ನಿರಂತರವಾಗಿ ಕಿರುಕುಳವನ್ನು ಪತಿ ನೀಡಿದ್ದಾನೆ ಎಂದು ಮಹಿಳೆ ದೂರು ನೀಡಿದ್ದು, ನ್ಯಾಯ ಕೊಡಿಸಿ ಎಂದು ಸರ್ಕಾರದ ಕದ ತಟ್ಟಿದ್ದಾಳೆ. ಅಜಿಮ್ ನಗರದ ಗುಲ್ ಅಫ್ಶನ್ ತ್ರಿವಳ ತಲಾಖ್ ನೀಡಿದಲ್ಲದೇ ಮಹಿಳೆಗೆ ಕಿರುಕುಳ ನೀಡಿ, ನಿರಂತರವಾಗಿ ಹಿಂಸೆ ನೀಡಿರುವ ಆರೋಪಿ.

ತ್ರಿವಳ ತಲಾಖ್ ನ್ನು ಕೇಂದ್ರ ಸರ್ಕಾರ ನಿಷೇಧಿಸಿ, ಅದಕ್ಕೆ ಅಪರಾದ ಎಂದು ನಿರ್ಧರಿಸುತ್ತಿರುವ ವೇಳೆಯೇ ಈ ಹೊಸ ಘಟನೆ ನಡೆದಿದ್ದು, ಇದಕ್ಕೆ ಶೀಘ್ರ ತಡೆ ಒಡ್ಡದಿದ್ದರೇ ಇಂತಹ ಹೀನ ಘಟನೆಗಳನ್ನು ಇನ್ನು ಹೆಚ್ಚಲಿವೆ ಎಂದು ಮುಸ್ಲಿಂ ಮಹಿಳಾ ಸಂಘಟನೆಗಳು ಆಗ್ರಹಿಸಿವೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search