• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೆಳಗ್ಗೆ ತಡವಾಗಿ ಎದ್ದಳೆಂದು ತಲಾಖ್ ನೀಡಿದ ಭೂಪ

TNN Correspondent Posted On December 28, 2017
0


0
Shares
  • Share On Facebook
  • Tweet It

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮುಸ್ಲಿಂ ಮಹಿಳೆಯರಿಗೆ ಕಂಟಕವಾಗಿರುವ ತ್ರಿವಳಿ ತಲಾಖ್ ನಿಷೇಧಕ್ಕೆ ಸಿದ್ಧತೆ ನಡೆಸುತ್ತಿದ್ದರೇ, ಇತ್ತ ತ್ರಿವಳಿ ತಲಾಖ್ ನೀಡಿ ಮುಸ್ಲಿಂ ಮಹಿಳೆಯರನ್ನು ಬೀದಿಗೆ ತಳ್ಳುವ ಹೀನ ಪದ್ಧತಿ ಮುಂದುವರಿದಿದೆ. ನಿತ್ಯ ಹೊಸ ಹೊಸ ತಲಾಖ್ ನೀಡಿರುವ ವರದಿಗಳು ದೇಶದಲ್ಲಿ ನಿರಂತರವಾಗಿ ಕೇಳಿ ಬರುತ್ತಿವೆ. ಇದೀಗ ಉತ್ತರ ಪ್ರದೇಶದ ಅಜಿಮ್ ನಗರದ ರಾಮಪುರದಲ್ಲಿ ಮಹಿಳೆಯೊಬ್ಬಳು ಬೆಳಗ್ಗೆ ತಡವಾಗಿ ಎದ್ದಳು ಎಂದು ತ್ರಿವಳಿ ತಲಾಖ್ ನೀಡಿದ್ದಾನೆ.

ಬೆಳಗ್ಗೆ ತಡವಾಗಿ ಎದ್ದಿದ್ದಾಳೆ ಎಂಬ ಕ್ಷುಲಕ ಕಾರಣಕ್ಕೆ ತ್ರಿವಳಿ ತಲಾಖ್ ನೀಡಿದಲ್ಲದೇ, ಮಹಿಳೆಯಳೆಗೆ ಹೀನಾಯವಾಗಿ ಹೊಡೆದು, ನಿರಂತರವಾಗಿ ಕಿರುಕುಳವನ್ನು ಪತಿ ನೀಡಿದ್ದಾನೆ ಎಂದು ಮಹಿಳೆ ದೂರು ನೀಡಿದ್ದು, ನ್ಯಾಯ ಕೊಡಿಸಿ ಎಂದು ಸರ್ಕಾರದ ಕದ ತಟ್ಟಿದ್ದಾಳೆ. ಅಜಿಮ್ ನಗರದ ಗುಲ್ ಅಫ್ಶನ್ ತ್ರಿವಳ ತಲಾಖ್ ನೀಡಿದಲ್ಲದೇ ಮಹಿಳೆಗೆ ಕಿರುಕುಳ ನೀಡಿ, ನಿರಂತರವಾಗಿ ಹಿಂಸೆ ನೀಡಿರುವ ಆರೋಪಿ.

ತ್ರಿವಳ ತಲಾಖ್ ನ್ನು ಕೇಂದ್ರ ಸರ್ಕಾರ ನಿಷೇಧಿಸಿ, ಅದಕ್ಕೆ ಅಪರಾದ ಎಂದು ನಿರ್ಧರಿಸುತ್ತಿರುವ ವೇಳೆಯೇ ಈ ಹೊಸ ಘಟನೆ ನಡೆದಿದ್ದು, ಇದಕ್ಕೆ ಶೀಘ್ರ ತಡೆ ಒಡ್ಡದಿದ್ದರೇ ಇಂತಹ ಹೀನ ಘಟನೆಗಳನ್ನು ಇನ್ನು ಹೆಚ್ಚಲಿವೆ ಎಂದು ಮುಸ್ಲಿಂ ಮಹಿಳಾ ಸಂಘಟನೆಗಳು ಆಗ್ರಹಿಸಿವೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search