• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬೆಳಗ್ಗೆ ತಡವಾಗಿ ಎದ್ದಳೆಂದು ತಲಾಖ್ ನೀಡಿದ ಭೂಪ

TNN Correspondent Posted On December 28, 2017
0


0
Shares
  • Share On Facebook
  • Tweet It

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮುಸ್ಲಿಂ ಮಹಿಳೆಯರಿಗೆ ಕಂಟಕವಾಗಿರುವ ತ್ರಿವಳಿ ತಲಾಖ್ ನಿಷೇಧಕ್ಕೆ ಸಿದ್ಧತೆ ನಡೆಸುತ್ತಿದ್ದರೇ, ಇತ್ತ ತ್ರಿವಳಿ ತಲಾಖ್ ನೀಡಿ ಮುಸ್ಲಿಂ ಮಹಿಳೆಯರನ್ನು ಬೀದಿಗೆ ತಳ್ಳುವ ಹೀನ ಪದ್ಧತಿ ಮುಂದುವರಿದಿದೆ. ನಿತ್ಯ ಹೊಸ ಹೊಸ ತಲಾಖ್ ನೀಡಿರುವ ವರದಿಗಳು ದೇಶದಲ್ಲಿ ನಿರಂತರವಾಗಿ ಕೇಳಿ ಬರುತ್ತಿವೆ. ಇದೀಗ ಉತ್ತರ ಪ್ರದೇಶದ ಅಜಿಮ್ ನಗರದ ರಾಮಪುರದಲ್ಲಿ ಮಹಿಳೆಯೊಬ್ಬಳು ಬೆಳಗ್ಗೆ ತಡವಾಗಿ ಎದ್ದಳು ಎಂದು ತ್ರಿವಳಿ ತಲಾಖ್ ನೀಡಿದ್ದಾನೆ.

ಬೆಳಗ್ಗೆ ತಡವಾಗಿ ಎದ್ದಿದ್ದಾಳೆ ಎಂಬ ಕ್ಷುಲಕ ಕಾರಣಕ್ಕೆ ತ್ರಿವಳಿ ತಲಾಖ್ ನೀಡಿದಲ್ಲದೇ, ಮಹಿಳೆಯಳೆಗೆ ಹೀನಾಯವಾಗಿ ಹೊಡೆದು, ನಿರಂತರವಾಗಿ ಕಿರುಕುಳವನ್ನು ಪತಿ ನೀಡಿದ್ದಾನೆ ಎಂದು ಮಹಿಳೆ ದೂರು ನೀಡಿದ್ದು, ನ್ಯಾಯ ಕೊಡಿಸಿ ಎಂದು ಸರ್ಕಾರದ ಕದ ತಟ್ಟಿದ್ದಾಳೆ. ಅಜಿಮ್ ನಗರದ ಗುಲ್ ಅಫ್ಶನ್ ತ್ರಿವಳ ತಲಾಖ್ ನೀಡಿದಲ್ಲದೇ ಮಹಿಳೆಗೆ ಕಿರುಕುಳ ನೀಡಿ, ನಿರಂತರವಾಗಿ ಹಿಂಸೆ ನೀಡಿರುವ ಆರೋಪಿ.

ತ್ರಿವಳ ತಲಾಖ್ ನ್ನು ಕೇಂದ್ರ ಸರ್ಕಾರ ನಿಷೇಧಿಸಿ, ಅದಕ್ಕೆ ಅಪರಾದ ಎಂದು ನಿರ್ಧರಿಸುತ್ತಿರುವ ವೇಳೆಯೇ ಈ ಹೊಸ ಘಟನೆ ನಡೆದಿದ್ದು, ಇದಕ್ಕೆ ಶೀಘ್ರ ತಡೆ ಒಡ್ಡದಿದ್ದರೇ ಇಂತಹ ಹೀನ ಘಟನೆಗಳನ್ನು ಇನ್ನು ಹೆಚ್ಚಲಿವೆ ಎಂದು ಮುಸ್ಲಿಂ ಮಹಿಳಾ ಸಂಘಟನೆಗಳು ಆಗ್ರಹಿಸಿವೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search