• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಫ್ಜಲ್ ಗುರುವಿಗೆ ಜೈ ಎನ್ನುವ ಮನಸ್ಥಿತಿಯವರಿಗೆ ಜಾಧವ್ ಉಗ್ರನಾಗಿ ಕಾಣುವುದರಲ್ಲಿ ಅಚ್ಚರಿಯಿಲ್ಲ ಬಿಡಿ!

TNN Correspondent Posted On December 28, 2017
0


0
Shares
  • Share On Facebook
  • Tweet It

ಲಖನೌ: ಪ್ರಾಯಶಃ ಹೀಗೆ ಭಾರತ ಬಿಟ್ಟು ಯಾವ ದೇಶದಲ್ಲೂ ನಡೆಯಲಿಕ್ಕಿಲ್ಲ ಬಿಡಿ. ಎಲ್ಲೋ ಇರಾಕ್ ನಲ್ಲಿ ಯುದ್ಧವಾಗಿ ಮುಸ್ಲಿಮರು ಸತ್ತರೆ ಭಾರತದಲ್ಲಿ ಮೇಣದ ಬತ್ತಿ ಉರಿಸುತ್ತಾರೆ. ಸಂಸತ್ತಿನ ಮೇಲೆ ದಾಳಿ ಮಾಡಿದ ಅಫ್ಜಲ್ ಗುರು ಜೆಎನ್ ಯು ವಿದ್ಯಾರ್ಥಿಗಳಿಗೆ ಮಾದರಿಯಾಗುತ್ತಾನೆ. ಪಾಕಿಸ್ತಾನ ಕ್ರಿಕೆಟ್ ನಲ್ಲಿ ಗೆಲುವು ಸಾಧಿಸಿದರೆ ವಿಜಯಪುರದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುತ್ತಾರೆ. ಇವರೆಲ್ಲ ದೇಶದ್ರೋಹಿ ಮನಸ್ಥಿತಿಯವರೆಂದು ಬಿಡಿಸಿ ಹೇಳಬೇಕಿಲ್ಲ.

ಇದೇ ರೀತಿ, ಸಮಾಜವಾದಿ ಪಕ್ಷದ ಮುಖಂಡನೊಬ್ಬ ಹೇಳಿಕೆ ನೀಡಿದ್ದು, ಪಾಕಿಸ್ತಾನದಿಂದ ಬಂಧಿತರಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ವಿಷಯದಲ್ಲಿ ಪಾಕಿಸ್ತಾನದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಭಾರತ ಭಯೋತ್ಪಾದಕರನ್ನು ಹೇಗೆ ನಡೆಸಿಕೊಳ್ಳುತ್ತದೆಯೋ ಅದೇ ರೀತಿ ಜಾಧವ್ ಅವರನ್ನೂ ಉಗ್ರರಂತೆಯೇ ಪಾಕಿಸ್ತಾನ ನೋಡಿಕೊಳ್ಳುತ್ತದೆ ಎಂದು ಸಂಸದ ನರೇಶ್ ಅಗರ್ ವಾಲ್ ಹೇಳಿಕೆ ನೀಡಿದ್ದಾರೆ.

ಜಾಧವ್ ಅವರಂತೆ ಬೇಹುಗಾರಿಕೆ ಆರೋಪದಲ್ಲಿ ಭಾರತೀಯ ಜೈಲುಗಳಲ್ಲಿ ಪಾಕಿಸ್ತಾನಿಯರು ಇದ್ದಾರೆ. ಪಾಕಿಸ್ತಾನ ಸಹ ಬೇಹುಗಾರಿಕೆ ಆರೋಪದಲ್ಲಿ ಜಾಧವ್ ಅವರನ್ನು ಬಂಧಿಸಿ ಇಟ್ಟಿದೆ. ಆದರೆ ಭಾರತೀಯ ಮಾಧ್ಯಮಗಳೇಕೆ ಜಾಧವ್ ಅವರ ಬಗ್ಗೆ ಮಾತ್ರ ಆಸಕ್ತಿ ಹೊಂದಿವೆ ಎಂಬುದು ಗೊತ್ತಾಗುತ್ತಿಲ್ಲ ಎಂದಿದ್ದಾರೆ.

ಅಲ್ಲ ಸುಖಾಸುಮ್ಮನೆ ಕುಲಭೂಷಣ್ ಜಾಧವ್ ಅವರನ್ನು ಬಂಧಿಸಿದ್ದಲ್ಲದೆ ಗಲ್ಲು ಶಿಕ್ಷೆ ವಿಧಿಸಿರುವ ಪಾಕಿಸ್ತಾನದ ಉದ್ಧಟತನಕ್ಕೆ ಅಂತಾರಾಷ್ಟ್ರೀಯ ನ್ಯಾಯಾಲಯವೇ ಮಂಗಳಾರತಿ ಮಾಡಿದ್ದರೂ, ಇಡೀ ದೇಶವೇ ಜಾಧವ್ ಪರ ನಿಂತಿದ್ದರೂ, ಅವರನ್ನು ಉಗ್ರರೊಂದಿಗೆ ಸಮೀಕರಿಸುತ್ತಾರಲ್ಲ, ಇಂಥ ಮನಸ್ಥಿತಿಗಳಿಗೆ ಧಿಕ್ಕಾರವಿರಲಿ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search