• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಫ್ಜಲ್ ಗುರುವಿಗೆ ಜೈ ಎನ್ನುವ ಮನಸ್ಥಿತಿಯವರಿಗೆ ಜಾಧವ್ ಉಗ್ರನಾಗಿ ಕಾಣುವುದರಲ್ಲಿ ಅಚ್ಚರಿಯಿಲ್ಲ ಬಿಡಿ!

TNN Correspondent Posted On December 28, 2017
0


0
Shares
  • Share On Facebook
  • Tweet It

ಲಖನೌ: ಪ್ರಾಯಶಃ ಹೀಗೆ ಭಾರತ ಬಿಟ್ಟು ಯಾವ ದೇಶದಲ್ಲೂ ನಡೆಯಲಿಕ್ಕಿಲ್ಲ ಬಿಡಿ. ಎಲ್ಲೋ ಇರಾಕ್ ನಲ್ಲಿ ಯುದ್ಧವಾಗಿ ಮುಸ್ಲಿಮರು ಸತ್ತರೆ ಭಾರತದಲ್ಲಿ ಮೇಣದ ಬತ್ತಿ ಉರಿಸುತ್ತಾರೆ. ಸಂಸತ್ತಿನ ಮೇಲೆ ದಾಳಿ ಮಾಡಿದ ಅಫ್ಜಲ್ ಗುರು ಜೆಎನ್ ಯು ವಿದ್ಯಾರ್ಥಿಗಳಿಗೆ ಮಾದರಿಯಾಗುತ್ತಾನೆ. ಪಾಕಿಸ್ತಾನ ಕ್ರಿಕೆಟ್ ನಲ್ಲಿ ಗೆಲುವು ಸಾಧಿಸಿದರೆ ವಿಜಯಪುರದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುತ್ತಾರೆ. ಇವರೆಲ್ಲ ದೇಶದ್ರೋಹಿ ಮನಸ್ಥಿತಿಯವರೆಂದು ಬಿಡಿಸಿ ಹೇಳಬೇಕಿಲ್ಲ.

ಇದೇ ರೀತಿ, ಸಮಾಜವಾದಿ ಪಕ್ಷದ ಮುಖಂಡನೊಬ್ಬ ಹೇಳಿಕೆ ನೀಡಿದ್ದು, ಪಾಕಿಸ್ತಾನದಿಂದ ಬಂಧಿತರಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ವಿಷಯದಲ್ಲಿ ಪಾಕಿಸ್ತಾನದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಭಾರತ ಭಯೋತ್ಪಾದಕರನ್ನು ಹೇಗೆ ನಡೆಸಿಕೊಳ್ಳುತ್ತದೆಯೋ ಅದೇ ರೀತಿ ಜಾಧವ್ ಅವರನ್ನೂ ಉಗ್ರರಂತೆಯೇ ಪಾಕಿಸ್ತಾನ ನೋಡಿಕೊಳ್ಳುತ್ತದೆ ಎಂದು ಸಂಸದ ನರೇಶ್ ಅಗರ್ ವಾಲ್ ಹೇಳಿಕೆ ನೀಡಿದ್ದಾರೆ.

ಜಾಧವ್ ಅವರಂತೆ ಬೇಹುಗಾರಿಕೆ ಆರೋಪದಲ್ಲಿ ಭಾರತೀಯ ಜೈಲುಗಳಲ್ಲಿ ಪಾಕಿಸ್ತಾನಿಯರು ಇದ್ದಾರೆ. ಪಾಕಿಸ್ತಾನ ಸಹ ಬೇಹುಗಾರಿಕೆ ಆರೋಪದಲ್ಲಿ ಜಾಧವ್ ಅವರನ್ನು ಬಂಧಿಸಿ ಇಟ್ಟಿದೆ. ಆದರೆ ಭಾರತೀಯ ಮಾಧ್ಯಮಗಳೇಕೆ ಜಾಧವ್ ಅವರ ಬಗ್ಗೆ ಮಾತ್ರ ಆಸಕ್ತಿ ಹೊಂದಿವೆ ಎಂಬುದು ಗೊತ್ತಾಗುತ್ತಿಲ್ಲ ಎಂದಿದ್ದಾರೆ.

ಅಲ್ಲ ಸುಖಾಸುಮ್ಮನೆ ಕುಲಭೂಷಣ್ ಜಾಧವ್ ಅವರನ್ನು ಬಂಧಿಸಿದ್ದಲ್ಲದೆ ಗಲ್ಲು ಶಿಕ್ಷೆ ವಿಧಿಸಿರುವ ಪಾಕಿಸ್ತಾನದ ಉದ್ಧಟತನಕ್ಕೆ ಅಂತಾರಾಷ್ಟ್ರೀಯ ನ್ಯಾಯಾಲಯವೇ ಮಂಗಳಾರತಿ ಮಾಡಿದ್ದರೂ, ಇಡೀ ದೇಶವೇ ಜಾಧವ್ ಪರ ನಿಂತಿದ್ದರೂ, ಅವರನ್ನು ಉಗ್ರರೊಂದಿಗೆ ಸಮೀಕರಿಸುತ್ತಾರಲ್ಲ, ಇಂಥ ಮನಸ್ಥಿತಿಗಳಿಗೆ ಧಿಕ್ಕಾರವಿರಲಿ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search