• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಫ್ಜಲ್ ಗುರುವಿಗೆ ಜೈ ಎನ್ನುವ ಮನಸ್ಥಿತಿಯವರಿಗೆ ಜಾಧವ್ ಉಗ್ರನಾಗಿ ಕಾಣುವುದರಲ್ಲಿ ಅಚ್ಚರಿಯಿಲ್ಲ ಬಿಡಿ!

TNN Correspondent Posted On December 28, 2017


  • Share On Facebook
  • Tweet It

ಲಖನೌ: ಪ್ರಾಯಶಃ ಹೀಗೆ ಭಾರತ ಬಿಟ್ಟು ಯಾವ ದೇಶದಲ್ಲೂ ನಡೆಯಲಿಕ್ಕಿಲ್ಲ ಬಿಡಿ. ಎಲ್ಲೋ ಇರಾಕ್ ನಲ್ಲಿ ಯುದ್ಧವಾಗಿ ಮುಸ್ಲಿಮರು ಸತ್ತರೆ ಭಾರತದಲ್ಲಿ ಮೇಣದ ಬತ್ತಿ ಉರಿಸುತ್ತಾರೆ. ಸಂಸತ್ತಿನ ಮೇಲೆ ದಾಳಿ ಮಾಡಿದ ಅಫ್ಜಲ್ ಗುರು ಜೆಎನ್ ಯು ವಿದ್ಯಾರ್ಥಿಗಳಿಗೆ ಮಾದರಿಯಾಗುತ್ತಾನೆ. ಪಾಕಿಸ್ತಾನ ಕ್ರಿಕೆಟ್ ನಲ್ಲಿ ಗೆಲುವು ಸಾಧಿಸಿದರೆ ವಿಜಯಪುರದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುತ್ತಾರೆ. ಇವರೆಲ್ಲ ದೇಶದ್ರೋಹಿ ಮನಸ್ಥಿತಿಯವರೆಂದು ಬಿಡಿಸಿ ಹೇಳಬೇಕಿಲ್ಲ.

ಇದೇ ರೀತಿ, ಸಮಾಜವಾದಿ ಪಕ್ಷದ ಮುಖಂಡನೊಬ್ಬ ಹೇಳಿಕೆ ನೀಡಿದ್ದು, ಪಾಕಿಸ್ತಾನದಿಂದ ಬಂಧಿತರಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ವಿಷಯದಲ್ಲಿ ಪಾಕಿಸ್ತಾನದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಭಾರತ ಭಯೋತ್ಪಾದಕರನ್ನು ಹೇಗೆ ನಡೆಸಿಕೊಳ್ಳುತ್ತದೆಯೋ ಅದೇ ರೀತಿ ಜಾಧವ್ ಅವರನ್ನೂ ಉಗ್ರರಂತೆಯೇ ಪಾಕಿಸ್ತಾನ ನೋಡಿಕೊಳ್ಳುತ್ತದೆ ಎಂದು ಸಂಸದ ನರೇಶ್ ಅಗರ್ ವಾಲ್ ಹೇಳಿಕೆ ನೀಡಿದ್ದಾರೆ.

ಜಾಧವ್ ಅವರಂತೆ ಬೇಹುಗಾರಿಕೆ ಆರೋಪದಲ್ಲಿ ಭಾರತೀಯ ಜೈಲುಗಳಲ್ಲಿ ಪಾಕಿಸ್ತಾನಿಯರು ಇದ್ದಾರೆ. ಪಾಕಿಸ್ತಾನ ಸಹ ಬೇಹುಗಾರಿಕೆ ಆರೋಪದಲ್ಲಿ ಜಾಧವ್ ಅವರನ್ನು ಬಂಧಿಸಿ ಇಟ್ಟಿದೆ. ಆದರೆ ಭಾರತೀಯ ಮಾಧ್ಯಮಗಳೇಕೆ ಜಾಧವ್ ಅವರ ಬಗ್ಗೆ ಮಾತ್ರ ಆಸಕ್ತಿ ಹೊಂದಿವೆ ಎಂಬುದು ಗೊತ್ತಾಗುತ್ತಿಲ್ಲ ಎಂದಿದ್ದಾರೆ.

ಅಲ್ಲ ಸುಖಾಸುಮ್ಮನೆ ಕುಲಭೂಷಣ್ ಜಾಧವ್ ಅವರನ್ನು ಬಂಧಿಸಿದ್ದಲ್ಲದೆ ಗಲ್ಲು ಶಿಕ್ಷೆ ವಿಧಿಸಿರುವ ಪಾಕಿಸ್ತಾನದ ಉದ್ಧಟತನಕ್ಕೆ ಅಂತಾರಾಷ್ಟ್ರೀಯ ನ್ಯಾಯಾಲಯವೇ ಮಂಗಳಾರತಿ ಮಾಡಿದ್ದರೂ, ಇಡೀ ದೇಶವೇ ಜಾಧವ್ ಪರ ನಿಂತಿದ್ದರೂ, ಅವರನ್ನು ಉಗ್ರರೊಂದಿಗೆ ಸಮೀಕರಿಸುತ್ತಾರಲ್ಲ, ಇಂಥ ಮನಸ್ಥಿತಿಗಳಿಗೆ ಧಿಕ್ಕಾರವಿರಲಿ.

  • Share On Facebook
  • Tweet It


- Advertisement -


Trending Now
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
Tulunadu News March 24, 2023
Leave A Reply

  • Recent Posts

    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
  • Popular Posts

    • 1
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 2
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 3
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 4
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 5
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search