• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಫ್ಜಲ್ ಗುರುವಿಗೆ ಜೈ ಎನ್ನುವ ಮನಸ್ಥಿತಿಯವರಿಗೆ ಜಾಧವ್ ಉಗ್ರನಾಗಿ ಕಾಣುವುದರಲ್ಲಿ ಅಚ್ಚರಿಯಿಲ್ಲ ಬಿಡಿ!

TNN Correspondent Posted On December 28, 2017
0


0
Shares
  • Share On Facebook
  • Tweet It

ಲಖನೌ: ಪ್ರಾಯಶಃ ಹೀಗೆ ಭಾರತ ಬಿಟ್ಟು ಯಾವ ದೇಶದಲ್ಲೂ ನಡೆಯಲಿಕ್ಕಿಲ್ಲ ಬಿಡಿ. ಎಲ್ಲೋ ಇರಾಕ್ ನಲ್ಲಿ ಯುದ್ಧವಾಗಿ ಮುಸ್ಲಿಮರು ಸತ್ತರೆ ಭಾರತದಲ್ಲಿ ಮೇಣದ ಬತ್ತಿ ಉರಿಸುತ್ತಾರೆ. ಸಂಸತ್ತಿನ ಮೇಲೆ ದಾಳಿ ಮಾಡಿದ ಅಫ್ಜಲ್ ಗುರು ಜೆಎನ್ ಯು ವಿದ್ಯಾರ್ಥಿಗಳಿಗೆ ಮಾದರಿಯಾಗುತ್ತಾನೆ. ಪಾಕಿಸ್ತಾನ ಕ್ರಿಕೆಟ್ ನಲ್ಲಿ ಗೆಲುವು ಸಾಧಿಸಿದರೆ ವಿಜಯಪುರದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುತ್ತಾರೆ. ಇವರೆಲ್ಲ ದೇಶದ್ರೋಹಿ ಮನಸ್ಥಿತಿಯವರೆಂದು ಬಿಡಿಸಿ ಹೇಳಬೇಕಿಲ್ಲ.

ಇದೇ ರೀತಿ, ಸಮಾಜವಾದಿ ಪಕ್ಷದ ಮುಖಂಡನೊಬ್ಬ ಹೇಳಿಕೆ ನೀಡಿದ್ದು, ಪಾಕಿಸ್ತಾನದಿಂದ ಬಂಧಿತರಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ವಿಷಯದಲ್ಲಿ ಪಾಕಿಸ್ತಾನದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಭಾರತ ಭಯೋತ್ಪಾದಕರನ್ನು ಹೇಗೆ ನಡೆಸಿಕೊಳ್ಳುತ್ತದೆಯೋ ಅದೇ ರೀತಿ ಜಾಧವ್ ಅವರನ್ನೂ ಉಗ್ರರಂತೆಯೇ ಪಾಕಿಸ್ತಾನ ನೋಡಿಕೊಳ್ಳುತ್ತದೆ ಎಂದು ಸಂಸದ ನರೇಶ್ ಅಗರ್ ವಾಲ್ ಹೇಳಿಕೆ ನೀಡಿದ್ದಾರೆ.

ಜಾಧವ್ ಅವರಂತೆ ಬೇಹುಗಾರಿಕೆ ಆರೋಪದಲ್ಲಿ ಭಾರತೀಯ ಜೈಲುಗಳಲ್ಲಿ ಪಾಕಿಸ್ತಾನಿಯರು ಇದ್ದಾರೆ. ಪಾಕಿಸ್ತಾನ ಸಹ ಬೇಹುಗಾರಿಕೆ ಆರೋಪದಲ್ಲಿ ಜಾಧವ್ ಅವರನ್ನು ಬಂಧಿಸಿ ಇಟ್ಟಿದೆ. ಆದರೆ ಭಾರತೀಯ ಮಾಧ್ಯಮಗಳೇಕೆ ಜಾಧವ್ ಅವರ ಬಗ್ಗೆ ಮಾತ್ರ ಆಸಕ್ತಿ ಹೊಂದಿವೆ ಎಂಬುದು ಗೊತ್ತಾಗುತ್ತಿಲ್ಲ ಎಂದಿದ್ದಾರೆ.

ಅಲ್ಲ ಸುಖಾಸುಮ್ಮನೆ ಕುಲಭೂಷಣ್ ಜಾಧವ್ ಅವರನ್ನು ಬಂಧಿಸಿದ್ದಲ್ಲದೆ ಗಲ್ಲು ಶಿಕ್ಷೆ ವಿಧಿಸಿರುವ ಪಾಕಿಸ್ತಾನದ ಉದ್ಧಟತನಕ್ಕೆ ಅಂತಾರಾಷ್ಟ್ರೀಯ ನ್ಯಾಯಾಲಯವೇ ಮಂಗಳಾರತಿ ಮಾಡಿದ್ದರೂ, ಇಡೀ ದೇಶವೇ ಜಾಧವ್ ಪರ ನಿಂತಿದ್ದರೂ, ಅವರನ್ನು ಉಗ್ರರೊಂದಿಗೆ ಸಮೀಕರಿಸುತ್ತಾರಲ್ಲ, ಇಂಥ ಮನಸ್ಥಿತಿಗಳಿಗೆ ಧಿಕ್ಕಾರವಿರಲಿ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search