• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಾಯಿಗೆ ಬೈದವರು ದೀಪ ಹಚ್ಚುವುದು ಬೇಡ! ಪೂಜಾರಿ ಖಡಕ್ ನುಡಿ

Tulunadu News Posted On December 28, 2017
0


0
Shares
  • Share On Facebook
  • Tweet It

dfcಮಂಗಳೂರಿನ ಕುದ್ರೋಳಿಯಲ್ಲಿ ನಡೆದ ಹೊರೆಕಾಣಿಕೆ ಮೆರವಣಿಗೆವೈ ಉದ್ಘಾಟನಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಲು ಮುಂದಾದ ಚಲನ ಚಿತ್ರ ನಟ ರಾಜಶೇಖರ್ ಕೋಟ್ಯಾನ್ರವರನ್ನು ಮಾಜಿ ವಿತ್ತ ಸಚಿವ ಜನಾರ್ಧನ್ ಪೂಜಾರಿ ತಡೆದ ಘಟನೆ ನಡೆದಿದೆ.

https://tulunadunews.com/wp-content/uploads/2017/12/poojari_mpeg4-1.mp4

 

ಮಂಗಳೂರಿನ ಗರೋ ಡಿಯ ಕೋಟಿ ಚೆನ್ನಯ ಬ್ರಹ್ಮ ಬೈದರ್ಕಳ ಗರೋಡಿಯಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಹೊರೆ ಕಾಣಿಕೆ ಮೆರವಣಿಗೆ ಆಯೋಜಿಸಲಾಗಿತ್ತು.ಈ ಮೆರವಣಿಗೆ ಯನ್ನು ಕುದ್ರೋಳಿ ಗೋಕರ್ಣನಾಥ್ ಕ್ಷೇತ್ರ ದಿಂದ ಆರಂಭಿಸಲಾಗಿತ್ತು.ಇದಕ್ಕೂ ಮುನ್ನ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟನೆಗೆ ವ್ಯವಸ್ಥೆ ಮಾಡಲಾಗಿತ್ತು.ಕಾರ್ಯಕ್ರಮವನ್ನು ಜನಾರ್ಧನ್ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿದ್ದರು .ಬಳಿಕ ಶಾಸಕ ಜೆ ರ್ ಲೋಬೊ ದೀಪ ಬೆಳಗಿಸಿದರು.

ಇದಾದ ಬಳಿಕ ಚಲನ ಚಿತ್ರ ನಟ ರಾಜಶೇಖರ್ ಕೋಟ್ಯಾನ್ ದೀಪ ಬೆಳಗಿಸಲು ಮುಂದಾದಾಗ ಮಾಜಿ ಕೇಂದ್ರ ಸಚಿವ ಜನಾರ್ಧನ್ ಪೂಜಾರಿ ಅವರನ್ನು ತಡೆದರು .ನೀವು ನನ್ನನ್ನು ಅವಾಚ್ಯವಾಗಿ ಬೈದವರ ಪರವಾಗಿ ಇದ್ದೀರಿ .ನೀವು ಮೊದಲು ಹೋಗಿ ದೇವರ ಬಳಿ ತೆರಳಿ ಕ್ಷಮೆ ಕೇಳಿ.ಬಳಿಕ ದೀಪ ಹಚ್ಚಿ ಎಂದು ಹೇಳಿದರು.ಈ ಘಟನೆ ನಡೆಯುತ್ತಿದ್ದಂತೆಯೇ ಅಲ್ಲಿದ್ದ ಶಾಸಕರು ಸೇರಿದಂತೆ ಗಣ್ಯರು ತಬ್ಬಿಬಿದ್ದಾರು. ಜನಾರ್ಧನ ಪೂಜಾರಿ ಬಳಿಕ ಅಲ್ಲಿಂದ ತೆರಳಿದರು.

0
Shares
  • Share On Facebook
  • Tweet It


congressJanardana Pooajarymangalore


Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search