• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಾಯಿಗೆ ಬೈದವರು ದೀಪ ಹಚ್ಚುವುದು ಬೇಡ! ಪೂಜಾರಿ ಖಡಕ್ ನುಡಿ

Tulunadu News Posted On December 28, 2017
0


0
Shares
  • Share On Facebook
  • Tweet It

dfcಮಂಗಳೂರಿನ ಕುದ್ರೋಳಿಯಲ್ಲಿ ನಡೆದ ಹೊರೆಕಾಣಿಕೆ ಮೆರವಣಿಗೆವೈ ಉದ್ಘಾಟನಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಲು ಮುಂದಾದ ಚಲನ ಚಿತ್ರ ನಟ ರಾಜಶೇಖರ್ ಕೋಟ್ಯಾನ್ರವರನ್ನು ಮಾಜಿ ವಿತ್ತ ಸಚಿವ ಜನಾರ್ಧನ್ ಪೂಜಾರಿ ತಡೆದ ಘಟನೆ ನಡೆದಿದೆ.

https://tulunadunews.com/wp-content/uploads/2017/12/poojari_mpeg4-1.mp4

 

ಮಂಗಳೂರಿನ ಗರೋ ಡಿಯ ಕೋಟಿ ಚೆನ್ನಯ ಬ್ರಹ್ಮ ಬೈದರ್ಕಳ ಗರೋಡಿಯಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಹೊರೆ ಕಾಣಿಕೆ ಮೆರವಣಿಗೆ ಆಯೋಜಿಸಲಾಗಿತ್ತು.ಈ ಮೆರವಣಿಗೆ ಯನ್ನು ಕುದ್ರೋಳಿ ಗೋಕರ್ಣನಾಥ್ ಕ್ಷೇತ್ರ ದಿಂದ ಆರಂಭಿಸಲಾಗಿತ್ತು.ಇದಕ್ಕೂ ಮುನ್ನ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟನೆಗೆ ವ್ಯವಸ್ಥೆ ಮಾಡಲಾಗಿತ್ತು.ಕಾರ್ಯಕ್ರಮವನ್ನು ಜನಾರ್ಧನ್ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿದ್ದರು .ಬಳಿಕ ಶಾಸಕ ಜೆ ರ್ ಲೋಬೊ ದೀಪ ಬೆಳಗಿಸಿದರು.

ಇದಾದ ಬಳಿಕ ಚಲನ ಚಿತ್ರ ನಟ ರಾಜಶೇಖರ್ ಕೋಟ್ಯಾನ್ ದೀಪ ಬೆಳಗಿಸಲು ಮುಂದಾದಾಗ ಮಾಜಿ ಕೇಂದ್ರ ಸಚಿವ ಜನಾರ್ಧನ್ ಪೂಜಾರಿ ಅವರನ್ನು ತಡೆದರು .ನೀವು ನನ್ನನ್ನು ಅವಾಚ್ಯವಾಗಿ ಬೈದವರ ಪರವಾಗಿ ಇದ್ದೀರಿ .ನೀವು ಮೊದಲು ಹೋಗಿ ದೇವರ ಬಳಿ ತೆರಳಿ ಕ್ಷಮೆ ಕೇಳಿ.ಬಳಿಕ ದೀಪ ಹಚ್ಚಿ ಎಂದು ಹೇಳಿದರು.ಈ ಘಟನೆ ನಡೆಯುತ್ತಿದ್ದಂತೆಯೇ ಅಲ್ಲಿದ್ದ ಶಾಸಕರು ಸೇರಿದಂತೆ ಗಣ್ಯರು ತಬ್ಬಿಬಿದ್ದಾರು. ಜನಾರ್ಧನ ಪೂಜಾರಿ ಬಳಿಕ ಅಲ್ಲಿಂದ ತೆರಳಿದರು.

0
Shares
  • Share On Facebook
  • Tweet It


congressJanardana Pooajarymangalore


Trending Now
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
Tulunadu News December 9, 2025
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
  • Popular Posts

    • 1
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 2
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search