• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಾಯಿಗೆ ಬೈದವರು ದೀಪ ಹಚ್ಚುವುದು ಬೇಡ! ಪೂಜಾರಿ ಖಡಕ್ ನುಡಿ

Tulunadu News Posted On December 28, 2017
0


0
Shares
  • Share On Facebook
  • Tweet It

dfcಮಂಗಳೂರಿನ ಕುದ್ರೋಳಿಯಲ್ಲಿ ನಡೆದ ಹೊರೆಕಾಣಿಕೆ ಮೆರವಣಿಗೆವೈ ಉದ್ಘಾಟನಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಲು ಮುಂದಾದ ಚಲನ ಚಿತ್ರ ನಟ ರಾಜಶೇಖರ್ ಕೋಟ್ಯಾನ್ರವರನ್ನು ಮಾಜಿ ವಿತ್ತ ಸಚಿವ ಜನಾರ್ಧನ್ ಪೂಜಾರಿ ತಡೆದ ಘಟನೆ ನಡೆದಿದೆ.

https://tulunadunews.com/wp-content/uploads/2017/12/poojari_mpeg4-1.mp4

 

ಮಂಗಳೂರಿನ ಗರೋ ಡಿಯ ಕೋಟಿ ಚೆನ್ನಯ ಬ್ರಹ್ಮ ಬೈದರ್ಕಳ ಗರೋಡಿಯಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಹೊರೆ ಕಾಣಿಕೆ ಮೆರವಣಿಗೆ ಆಯೋಜಿಸಲಾಗಿತ್ತು.ಈ ಮೆರವಣಿಗೆ ಯನ್ನು ಕುದ್ರೋಳಿ ಗೋಕರ್ಣನಾಥ್ ಕ್ಷೇತ್ರ ದಿಂದ ಆರಂಭಿಸಲಾಗಿತ್ತು.ಇದಕ್ಕೂ ಮುನ್ನ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟನೆಗೆ ವ್ಯವಸ್ಥೆ ಮಾಡಲಾಗಿತ್ತು.ಕಾರ್ಯಕ್ರಮವನ್ನು ಜನಾರ್ಧನ್ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿದ್ದರು .ಬಳಿಕ ಶಾಸಕ ಜೆ ರ್ ಲೋಬೊ ದೀಪ ಬೆಳಗಿಸಿದರು.

ಇದಾದ ಬಳಿಕ ಚಲನ ಚಿತ್ರ ನಟ ರಾಜಶೇಖರ್ ಕೋಟ್ಯಾನ್ ದೀಪ ಬೆಳಗಿಸಲು ಮುಂದಾದಾಗ ಮಾಜಿ ಕೇಂದ್ರ ಸಚಿವ ಜನಾರ್ಧನ್ ಪೂಜಾರಿ ಅವರನ್ನು ತಡೆದರು .ನೀವು ನನ್ನನ್ನು ಅವಾಚ್ಯವಾಗಿ ಬೈದವರ ಪರವಾಗಿ ಇದ್ದೀರಿ .ನೀವು ಮೊದಲು ಹೋಗಿ ದೇವರ ಬಳಿ ತೆರಳಿ ಕ್ಷಮೆ ಕೇಳಿ.ಬಳಿಕ ದೀಪ ಹಚ್ಚಿ ಎಂದು ಹೇಳಿದರು.ಈ ಘಟನೆ ನಡೆಯುತ್ತಿದ್ದಂತೆಯೇ ಅಲ್ಲಿದ್ದ ಶಾಸಕರು ಸೇರಿದಂತೆ ಗಣ್ಯರು ತಬ್ಬಿಬಿದ್ದಾರು. ಜನಾರ್ಧನ ಪೂಜಾರಿ ಬಳಿಕ ಅಲ್ಲಿಂದ ತೆರಳಿದರು.

0
Shares
  • Share On Facebook
  • Tweet It


congressJanardana Pooajarymangalore


Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search