• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಾಯಿಗೆ ಬೈದವರು ದೀಪ ಹಚ್ಚುವುದು ಬೇಡ! ಪೂಜಾರಿ ಖಡಕ್ ನುಡಿ

Tulunadu News Posted On December 28, 2017
0


0
Shares
  • Share On Facebook
  • Tweet It

dfcಮಂಗಳೂರಿನ ಕುದ್ರೋಳಿಯಲ್ಲಿ ನಡೆದ ಹೊರೆಕಾಣಿಕೆ ಮೆರವಣಿಗೆವೈ ಉದ್ಘಾಟನಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಲು ಮುಂದಾದ ಚಲನ ಚಿತ್ರ ನಟ ರಾಜಶೇಖರ್ ಕೋಟ್ಯಾನ್ರವರನ್ನು ಮಾಜಿ ವಿತ್ತ ಸಚಿವ ಜನಾರ್ಧನ್ ಪೂಜಾರಿ ತಡೆದ ಘಟನೆ ನಡೆದಿದೆ.

https://tulunadunews.com/wp-content/uploads/2017/12/poojari_mpeg4-1.mp4

 

ಮಂಗಳೂರಿನ ಗರೋ ಡಿಯ ಕೋಟಿ ಚೆನ್ನಯ ಬ್ರಹ್ಮ ಬೈದರ್ಕಳ ಗರೋಡಿಯಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಹೊರೆ ಕಾಣಿಕೆ ಮೆರವಣಿಗೆ ಆಯೋಜಿಸಲಾಗಿತ್ತು.ಈ ಮೆರವಣಿಗೆ ಯನ್ನು ಕುದ್ರೋಳಿ ಗೋಕರ್ಣನಾಥ್ ಕ್ಷೇತ್ರ ದಿಂದ ಆರಂಭಿಸಲಾಗಿತ್ತು.ಇದಕ್ಕೂ ಮುನ್ನ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟನೆಗೆ ವ್ಯವಸ್ಥೆ ಮಾಡಲಾಗಿತ್ತು.ಕಾರ್ಯಕ್ರಮವನ್ನು ಜನಾರ್ಧನ್ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿದ್ದರು .ಬಳಿಕ ಶಾಸಕ ಜೆ ರ್ ಲೋಬೊ ದೀಪ ಬೆಳಗಿಸಿದರು.

ಇದಾದ ಬಳಿಕ ಚಲನ ಚಿತ್ರ ನಟ ರಾಜಶೇಖರ್ ಕೋಟ್ಯಾನ್ ದೀಪ ಬೆಳಗಿಸಲು ಮುಂದಾದಾಗ ಮಾಜಿ ಕೇಂದ್ರ ಸಚಿವ ಜನಾರ್ಧನ್ ಪೂಜಾರಿ ಅವರನ್ನು ತಡೆದರು .ನೀವು ನನ್ನನ್ನು ಅವಾಚ್ಯವಾಗಿ ಬೈದವರ ಪರವಾಗಿ ಇದ್ದೀರಿ .ನೀವು ಮೊದಲು ಹೋಗಿ ದೇವರ ಬಳಿ ತೆರಳಿ ಕ್ಷಮೆ ಕೇಳಿ.ಬಳಿಕ ದೀಪ ಹಚ್ಚಿ ಎಂದು ಹೇಳಿದರು.ಈ ಘಟನೆ ನಡೆಯುತ್ತಿದ್ದಂತೆಯೇ ಅಲ್ಲಿದ್ದ ಶಾಸಕರು ಸೇರಿದಂತೆ ಗಣ್ಯರು ತಬ್ಬಿಬಿದ್ದಾರು. ಜನಾರ್ಧನ ಪೂಜಾರಿ ಬಳಿಕ ಅಲ್ಲಿಂದ ತೆರಳಿದರು.

0
Shares
  • Share On Facebook
  • Tweet It


congressJanardana Pooajarymangalore


Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search