• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಜರಂಗ ದಳ ಕಾರ್ಯಕರ್ತರಿಗೆ ಸ್ವಯಂ ರಕ್ಷಣೆಗಾಗಿ ತರಬೇತಿ

TNN Correspondent Posted On December 28, 2017
0


0
Shares
  • Share On Facebook
  • Tweet It

ಕೋಲ್ಕತಾ: ಸ್ವಯಂ ರಕ್ಷಣೆಗಾಗಿ ವಿಶ್ವ ಹಿಂದೂ ಪರಿಷತ್ ನ ಯುವ ಘಟಕವಾದ ಬಜರಂಗದಳದ 150 ಯುವಕರಿಗೆ ಸ್ವಯಂ ರಕ್ಷಣೆಗಾಗಿ ಒಂದು ದಿನದ ತರಬೇತಿ ನೀಡಲಾಗಿದೆ.

ದಕ್ಷಿಣ ಬಂಗಾಳದಲ್ಲಿ ತರಬೇತಿ ಕಾರ್ಯಕ್ರಮ ಆಯೋಜಿಸಿದ್ದು, ಹಿಂದೂ ಕಾರ್ಯಕರ್ತರು ಯಾವುದೇ ಅಪಾಯ ಎದುರಾದರೆ ರಕ್ಷಣೆ ಮಾಡಿಕೊಳ್ಳಲು ತರಬೇತಿ ನೀಡಲಾಗಿದೆ ಎಂದು ಸಂಘಟನೆಯ ಸಹಾಯಕ ಕಾರ್ಯದರ್ಶಿ ಕುಶಾಲ್ ಕುಂಡು ತಿಳಿಸಿದ್ದಾರೆ.

ತರಬೇತಿ ಶಿಬಿರದಲ್ಲಿ ಸುಮಾರು 156 ಯುವ ಕಾರ್ಯಕರ್ತರು ಪಾಲ್ಗೊಂಡಿದ್ದು, ಇಕ್ಕಟ್ಟಿನ ಪ್ರದೇಶದಲ್ಲಿ ಚಲಿಸುವುದು, ಕೆಸರಿನಲ್ಲಿ ಓಡುವುದು, ಕಟ್ಟಿಗೆ ಮೇಲೆ ನಡೆಯುವುದು, ಕಟ್ಟಿಗೆ ಕಂಬ ಹತ್ತುವುದು, ಚಕ್ರದೊಳಗಿನಿಂದ ನುಸುಳುವುದು ಸೇರಿ ಹಲವು ತರಬೇತಿ ನೀಡಲಾಗಿದೆ.

ಅಲ್ಲದೆ, ಎ.22 ಕ್ಯಾಲಿಬರ್ ಬೋಲ್ಟ್ ಆ್ಯಕ್ಷನ್ ಬಂದೂಕು ಬಳಕೆ, ಗಾಳಿಯಲ್ಲಿ ಗುಂಡು ಹಾರಿಸುವ ತರಬೇತಿ ಸಹ ನೀಡಿದ್ದು, ಸ್ವಯಂ ರಕ್ಷಣೆಗೆ ಹಲವು ಪಟ್ಟು ಕಲಿಸಲಾಗಿದೆ.

ವಿಶ್ವ ಹಿಂದೂ ಪರಿಷತ್ ಸಂಘಟನೆ ಮಾಹಿತಿ ಪ್ರಕಾರ ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಶಿಬಿರ ಆಯೋಜನೆ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಬಂಗಾಳದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ತರಬೇತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

 

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search