• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಜರಂಗ ದಳ ಕಾರ್ಯಕರ್ತರಿಗೆ ಸ್ವಯಂ ರಕ್ಷಣೆಗಾಗಿ ತರಬೇತಿ

TNN Correspondent Posted On December 28, 2017
0


0
Shares
  • Share On Facebook
  • Tweet It

ಕೋಲ್ಕತಾ: ಸ್ವಯಂ ರಕ್ಷಣೆಗಾಗಿ ವಿಶ್ವ ಹಿಂದೂ ಪರಿಷತ್ ನ ಯುವ ಘಟಕವಾದ ಬಜರಂಗದಳದ 150 ಯುವಕರಿಗೆ ಸ್ವಯಂ ರಕ್ಷಣೆಗಾಗಿ ಒಂದು ದಿನದ ತರಬೇತಿ ನೀಡಲಾಗಿದೆ.

ದಕ್ಷಿಣ ಬಂಗಾಳದಲ್ಲಿ ತರಬೇತಿ ಕಾರ್ಯಕ್ರಮ ಆಯೋಜಿಸಿದ್ದು, ಹಿಂದೂ ಕಾರ್ಯಕರ್ತರು ಯಾವುದೇ ಅಪಾಯ ಎದುರಾದರೆ ರಕ್ಷಣೆ ಮಾಡಿಕೊಳ್ಳಲು ತರಬೇತಿ ನೀಡಲಾಗಿದೆ ಎಂದು ಸಂಘಟನೆಯ ಸಹಾಯಕ ಕಾರ್ಯದರ್ಶಿ ಕುಶಾಲ್ ಕುಂಡು ತಿಳಿಸಿದ್ದಾರೆ.

ತರಬೇತಿ ಶಿಬಿರದಲ್ಲಿ ಸುಮಾರು 156 ಯುವ ಕಾರ್ಯಕರ್ತರು ಪಾಲ್ಗೊಂಡಿದ್ದು, ಇಕ್ಕಟ್ಟಿನ ಪ್ರದೇಶದಲ್ಲಿ ಚಲಿಸುವುದು, ಕೆಸರಿನಲ್ಲಿ ಓಡುವುದು, ಕಟ್ಟಿಗೆ ಮೇಲೆ ನಡೆಯುವುದು, ಕಟ್ಟಿಗೆ ಕಂಬ ಹತ್ತುವುದು, ಚಕ್ರದೊಳಗಿನಿಂದ ನುಸುಳುವುದು ಸೇರಿ ಹಲವು ತರಬೇತಿ ನೀಡಲಾಗಿದೆ.

ಅಲ್ಲದೆ, ಎ.22 ಕ್ಯಾಲಿಬರ್ ಬೋಲ್ಟ್ ಆ್ಯಕ್ಷನ್ ಬಂದೂಕು ಬಳಕೆ, ಗಾಳಿಯಲ್ಲಿ ಗುಂಡು ಹಾರಿಸುವ ತರಬೇತಿ ಸಹ ನೀಡಿದ್ದು, ಸ್ವಯಂ ರಕ್ಷಣೆಗೆ ಹಲವು ಪಟ್ಟು ಕಲಿಸಲಾಗಿದೆ.

ವಿಶ್ವ ಹಿಂದೂ ಪರಿಷತ್ ಸಂಘಟನೆ ಮಾಹಿತಿ ಪ್ರಕಾರ ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಶಿಬಿರ ಆಯೋಜನೆ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಬಂಗಾಳದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ತರಬೇತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

 

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search